• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಮನ ಸೂರೆಗೊಂಡವಿಶೇಷಚೇತನ ಮಕ್ಕಳ ನೃತ್ಯ
ಮೈಸೂರು ರಾಜ ಒಡೆಯರ್ ಅವರಿಂದ ಸ್ಥಾಪಿತವಾದ ಉಚಿತ ವಸತಿ ಶಾಲೆ ಮಕ್ಕಳು ಶಿವ- ನಂದಿಯ ನೃತ್ಯ ಮಾಡಿ ಮನಗೆದ್ದರು.
ಕಾರ್ಗಿಲ್‌ ಯುದ್ಧದಲ್ಲಿ ವೀರಮರಣ ಹೊಂದಿದ 527 ಸೈನಿಕರ ಕಥೆ ಪಠ್ಯದಲ್ಲಿ ಸೇರಿಸಿ: ಮಾಜಿ ಸೈನಿಕ ಕದಂ

ಕಾರ್ಗಿಲ್‌ ಯುದ್ಧಕ್ಕಿಂತ ಮುಂಚೆ ಸೈನಿಕರ ಸಂಬಳ, ಸೌಲಭ್ಯಗಳು ಹೆಚ್ಚಿರಲಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳು ಇರಲಿಲ್ಲ. ವಾಜಪೇಯಿ ಅವರು ಪ್ರಧಾನಿಯಾದ ನಂತರ ಪರಿಸ್ಥಿತಿ ಸುಧಾರಿಸಿದೆ 

ರೈತರಿಗೆ ಕಡಿಮೆ ಅವಧಿಗೆ ಹೆಚ್ಚಿನ ಆದಾಯ ತಂದು ಕೊಡುವ ತರಕಾರಿ ಎಲೆ ಕೋಸು, ಹೂ ಕೋಸು

ಕೋಸು ಜಾತಿಯ ತರಕಾರಿಗಳು ಕಡಿಮೆ ಅವಧಿ ಬೆಳೆಗಳಾಗಿದ್ದು, ರೈತರಿಗೆ ತ್ವರಿತವಾಗಿ ಆದಾಯ ತಂದು ಕೊಡುವ ಬೆಳೆಗಳಾಗಿವೆ. ಎಲ್ಲಾ ಕಾಲದಲ್ಲೂ ಬೆಳೆಯಬಹುದಾದ ವಿಶೇಷ ತಳಿಗಳ ಲಭ್ಯತೆ ಇರುವುದರಿಂದ ಕೋಸು ತರಕಾರಿಗಳಿಗೆ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆ ಇದೆ.

ಸ್ಮಶಾನ ಜಾಗ ಗುರುತಿಸಿ, ಸೌಲಭ್ಯ ಒದಗಿಸಿ: ಜಿ. ಲಕ್ಷ್ಮೀಕಾಂತ ರೆಡ್ಡಿ
ಕೊಕ್ಕರೆ ಹೊಸಳ್ಳಿ ಸ್ಮಶಾನದ ಜಾಗದ ಸಮಸ್ಯೆ ಎದುರಾಗಿದ್ದು ಬಹಳಷ್ಟು ದಿನಗಳಿಂದ ಬಾಕಿಯಾಗಿ ಉಳಿದಿರುವುದಾಗಿ ಕರ್ನಾಟಕ ದಲಿತ ಚಳುವಳಿ ನವ ನಿರ್ಮಾಣ ವೇದಿಕೆ ಮುಖಂಡರಾದ ಸೀಗೂರು ವಿಜಯ ಕುಮಾರ್ ತಿಳಿಸಿದಾಗ, ಕೂಡಲೇ ಸ್ಥಳದಲ್ಲಿದ್ದ ತಹಸಿಲ್ದಾರ್ ಎನ್ಎ ಕುಂಜ್ಞಿ ಅಹಮದ್ ಅವರಿಗೆ ಜಾಗವನ್ನು ಗುರುತಿಸಿ. ಸಲ್ಲದ್ದನ್ನು ಹೇಳುವುದನ್ನು ಬಿಟ್ಟು ಗ್ರಾಮದ ಜನರಿಗೆ ಸ್ಮಶಾನದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಇರುವ ಸಮಸ್ಯೆಯನ್ನು ಬಗೆಹರಿಸಬೇಕು.
ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಡಿಸಿ ಸೂಚನೆ
ಪ್ರವಾಹದ ಪರಿಸ್ಥಿತಿಯಲ್ಲಿ ಜನತೆಯ ಸುರಕ್ಷತೆಗೆ ಸಮನ್ವಯತೆಯಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಬೇಕು. ಕಬಿನಿ ಜಲಾಶಯದಿಂದ 30 ಸಾವಿರ ಕ್ಯುಸೆಕ್‌ ಕಾವೇರಿಯಿಂದ 50 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ. ಈ ಪ್ರಮಾಣ ಮುಂದೆ ಹೆಚ್ಚಬಹುದು ಅಥವಾ ಇಳಿಯಬಹುದು ಅಧಿಕಾರಿಗಳು ಸಮರೋಪಾದಿಯಲ್ಲಿ ಸನ್ನದ್ಧರಾಗಿರಬೇಕು.
ರಾಜಕಾರಣ ಮಾಡುವವರು ಪಕ್ಷದ ಆಲೋಚನೆ, ಸಿದ್ಧಾಂತ ಒಪ್ಪಿಕೊಂಡಿರಬೇಕು: ತನ್ವೀರ್ ಸೇಠ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ 26 ವಿವಿಧ ಘಟಕಗಳನ್ನು ಪ್ರಾರಂಭಿಸಿದ್ದು, ಪಕ್ಷ ಸಂಘಟಿಸಲು ಎಲ್ಲಾ ರೀತಿಯ ತಯಾರಿಯನ್ನು ಮಾಡಲಾಗಿದೆ. ಪಕ್ಷದಿಂದ ಅಧಿಕಾರವನ್ನು ಪಡೆದುಕೊಂಡವರು ಜವಾಬ್ದಾರಿಯಿಂದ ತಮ್ಮ ಕೆಲಸಗಳನ್ನು ನಿರ್ವಹಣೆ ಮಾಡಿದ್ದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಹೆಚ್ಚಿನ ರೀತಿಯಲ್ಲಿ ಸಂಘಟನೆ ಆಗುತ್ತದೆ.
ಮಳಿಗೆ ಹರಾಜಿನಲ್ಲಿ ಮೋಸ: ಆರೋಪ
ಕೆ.ಆರ್.ನಗರಪಟ್ಟಣದ ಪುರಸಭೆಗೆ ಸೇರಿದ 72 ವಾಣಿಜ್ಯ ಮಳಿಗೆಗಳನ್ನು ಫೆ. 29 ರಂದು ಆನ್ ಲೈನ್ ಮೂಲಕ ಹರಾಜು ಮಾಡಿದ್ದು ಈವರೆಗೆ ಬಿಡ್ಡುದಾರರಿಗೆ ಮಳಿಗೆಗಳನ್ನು ನೀಡದೆ 36 ವರ್ಷಗಳಿಂದ ಬಾಡಿಗೆಗೆ ಪಡೆದಿದ್ದ ಹಳೆ ಮಳಿಗೆದಾರರಿಗೆ ಕೊಡಲು ಹುನ್ನಾರ ನಡೆದಿದೆ ಎಂದು ಜಿಲ್ಲಾಧಿಕಾರಿಗೆ ದೂರು ನೀಡಿದ ಜೆಡಿಎಸ್ ನಗರ ಪ್ರಧಾನ ಕಾರ್ಯದರ್ಶಿ ರುದ್ರೇಶ್.
ಅಂಗನವಾಡಿ ನೌಕರರ ಸಂಭಾವನೆ ಹೆಚ್ಚಾಗಬೇಕು: ಡಿ.ಎ.ವಿಜಯಭಾಸ್ಕರ್ ಆಗ್ರಹ
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಈಗ ನೀಡುತ್ತಿರುವ ಗೌರವಧನದಿಂದ ಗೌರವವಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ಕನಿಷ್ಠ ವೇತನ ಕಾಯಿದೆ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವಾರು ಕಾಯಿದೆಗಳಿದ್ದರೂ ಈತನಕ ಸಫಲವಾಗಿಲ್ಲ. ಹೀಗಾಗಿ, ದುಡಿಯುವ ವರ್ಗಗಳ ನ್ಯಾಯಪರವಾದ ನೀತಿಯನ್ನು ರೂಪಿಸಬೇಕು.
ನಂಜನಗೂಡು ಲಯನ್ಸ್‌ ಕ್ಲಬ್ ಅಧ್ಯಕ್ಷರಾಗಿ ಎಸ್.ಮಹದೇವ ಅಧಿಕಾರ ಸ್ವೀಕಾರ
ಲಯನ್ಸ್‌ ಸಂಸ್ಥೆ ಕಳೆದ 5 ದಶಕಗಳಿಂದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ನನ್ನ ಅಧಿಕಾರವಧಿಯಲ್ಲಿ ಲಯನ್ಸ್‌ ಸಂಸ್ಥೆಯ ಘನತೆಯನ್ನು ಇನ್ನಷ್ಟು ಹೆಚ್ಚಿಸುವ ಸೇವಾಕಾರ್ಯಕ್ರಮಗಳನ್ನು ರೂಪಿಸುತ್ತೇನೆ.
ಕಾಳಜಿ ಕೇಂದ್ರ ಎಂದು ಬೋರ್ಡ್ ಹಾಕಿಕೊಂಡರೆ ಯಾರು ಬರುವುದಿಲ್ಲ
ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಿರಾಶ್ರಿತರಿಗಾಗಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ, ಅದನ್ನು ವೀಕ್ಷಿಸಲು ಬಂದಾಗ ಇಲ್ಲಿ ಚಾಪೆ ಇಲ್ಲ, ದಿಂಬಿಲ್ಲ, ರಗ್ಗಿಲ್ಲ, ನೀರಿಗೆ ಒಂದು ಲೋಟವಿಲ್ಲ, ಈಗಿದ್ದಾಗ ಕಾಳಜಿ ಕೇಂದ್ರ ಎಂದು ಹೇಗೆ ಹೇಳುವುದು, ಇಲ್ಲಿನ ಸಿಬ್ಬಂದಿಗಳು ಕೊಠಡಿಯನ್ನು ತೆರದರೆ ಮಾತ್ರ ಕಾಳಜಿ ಕೇಂದ್ರ ಎಂದು ಅಂದು ಕೊಂಡಿದ್ದೀರಾ..?
  • < previous
  • 1
  • ...
  • 240
  • 241
  • 242
  • 243
  • 244
  • 245
  • 246
  • 247
  • 248
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved