• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುವಿನ ಕೃಪೆ ಇಲ್ಲದೆ ಗುರಿ ಮುಟ್ಟಲು ಸಾಧ್ಯವಿಲ್ಲ: ದತ್ತ ವಿಜಯಾನಂದ ತೀರ್ಥಶ್ರೀ
ನಮ್ಮ ಗುರಿ ಮುಟ್ಟಲು ಭಕ್ತಿ, ಶ್ರದ್ಧೆ ಇರಬೇಕು ಅಂತವರಿಗೆ ಮಾತ್ರ ಗುರು ಕೃಪೆ ಸಿಗುತ್ತದೆ. ಇಂದು ವ್ಯಾಸ ಪೂರ್ಣಿಮೆ, ಆ ಭಗವಂತನೇ ವೇದವ್ಯಾಸರ ರೂಪದಲ್ಲಿ ಇಳಿದುಬಂದು ನಮಗೆ ಜ್ಞಾನ ನೀಡಿದ್ದಾನೆ. ಇದು ನಿಜಕ್ಕೂ ಒಂದು ಚಮತ್ಕಾರ. ಎಲ್ಲವೂ ಇರುತ್ತದೆ ಆದರೆ ಜ್ಞಾನವೇ ಇಲ್ಲದಿದ್ದರೆ ಏನೂ ಪ್ರಯೋಜನ ಆಗಲಾರದು.
ಪ್ರತಿಭಾವಂತರನ್ನು ಸಮಾಜ ಹೊತ್ತು ಮೆರೆಯುತ್ತದೆ: ಎಂ.ಎಸ್‌. ನೇತ್ರಪಾಲ್
ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಒಂದು ದೊಡ್ಡ ತಿರುವು. ಈ ಹಂತದಲ್ಲಿ ಪೋಷಕರು ಮತ್ತು ಶಿಕ್ಷಕ ವೃಂದ ಉತ್ತಮ ಮಾರ್ಗದರ್ಶನ ನೀಡಿದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯ್ಯುವರು. ವಿದ್ಯಾರ್ಥಿಗಳು ಸಾಧನೆ ಮಾಡಲು ಸತತ ಪರಿಶ್ರಮ, ಗುರಿ ಮತ್ತು ನಿರಂತರ ಅಭ್ಯಾಸದ ಮೂಲಕ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಓದಿನ ಹಸಿವು ಇರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ಅವಕಾಶಗಳನ್ನು ಬಳಸಿಕೊಂಡು ಸಾಧನೆಗೆ ಸಿದ್ಧವಾಗಬೇಕು.
ಗುರು ಪ್ರತಿಯೊಬ್ಬರಿಗೂ ಸರಿಯಾದ ದಾರಿ ತೋರಿಸುವ ವ್ಯಕ್ತಿ
ಗುರು ಓರ್ವ ವ್ಯಕ್ತಿಗೆ ಸದಾಚಾರದ ಮಾರ್ಗವನ್ನು ಅನುಸರಿಸಲು ಯಾವಾಗಲೂ ಪ್ರೋತ್ಸಾಹಿಸುತ್ತಾನೆ ಹಾಗೂ ಜೀವನದ ಪ್ರತಿಯೊಂದು ಪಾಠವನ್ನು ನಮಗೆ ಕಲಿಸುತ್ತಾನೆ. ಅವನ ಸೂಚನೆಯಿಲ್ಲದೆ, ನಮ್ಮ ದಾರಿಯಲ್ಲಿ ಬರುವ ಕತ್ತಲೆಯನ್ನು ಹೋಗಲಾಡಿಸುವುದು ಕಷ್ಟ. ಇಲ್ಲಿ ಕತ್ತಲೆಯು ಗೊಂದಲ ಮತ್ತು ಬುದ್ಧಿವಂತಿಕೆಯ ಕೊರತೆಯನ್ನು ಪ್ರತಿನಿಧಿಸುತ್ತದೆ. ಕತ್ತಲಿನಿಂದ ಬೆಳಕಿನೊಡನೆ ಕೊಂಡೊಯ್ಯುವನೇ ಗುರು.
ಹುಣಸೂರು ತಾಲೂಕಿನಲ್ಲಿ ಮಳೆಗೆ 40 ಹೆಚ್ಚು ಮನೆಗಳು ನೆಲಸಮ
ಕಳೆದ ಎರಡು ದಿನಗಳಿಂದ ಮಳೆ ವಿರಾಮ ನೀಡಿದೆ. ಹಾಗಾಗಿ ಹನಗೋಡು ಅಣೆಕಟ್ಟೆಯಲ್ಲಿ ಮತ್ತು ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಹರಿವು ಇಳಿದಿದೆ. ಆದರೆ ಸತತ ಮಳೆಯಿಂದಾಗಿ ನಗರದಲ್ಲಿ 5 ಮನೆಗಳು ಸೇರಿದಂತೆ ತಾಲೂಕಿನವ ವಿವಿಧ ಗ್ರಾಮಗಳಲ್ಲಿ 35ಕ್ಕೂ ಹೆಚ್ಚು ಮನೆಗಳು ನಾಶವಾಗಿದೆ.
ಪ್ರಭಾವಶಾಲಿ ಸ್ತ್ರೀವಾದಿಗಳಲ್ಲಿ ವಿಜಯಾ ದಬ್ಬೆ ಪ್ರಮುಖರು: ಡಾ.ಶಶಿಕಲಾ ಗುರುಪುರ
ದಬ್ಬೆ ಅವರು ಜಗತ್ತಿನ ಪ್ರಭಾವಶಾಲಿ ಸ್ತ್ರೀವಾದಿಗಳೊಂದಿಗೆ ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಮೈಸೂರು ಪರಿಸರದಲ್ಲಿ ಕಾನೂನು ಹೋರಾಟ, ಹಕ್ಕುಗಳ ಹೋರಾಟ, ಮಹಿಳಾ ಚಳವಳಿ ಗಟ್ಟಿಯಾಗಿ ಆರಂಭವಾಗಿವೆ. ಅಂತಹ ಸಂದರ್ಭದಲ್ಲಿ ದಬ್ಬೆ ಅವರ ಗಟ್ಟಿತನ, ಗಟ್ಟಿ ನಿಲುವು ಪ್ರಮುಖವಾದದ್ದು. ಸಮುದಾಯದ ಮುಂದೆ ನಿಂತು ಮಾತನಾಡುವ ಧೈರ್ಯ ಕಡಿಮೆ ಜನರಲ್ಲಿದೆ. ಆದರೆ, ದಬ್ಬೆ ಅವರಲ್ಲಿ ಆ ಧೈರ್ಯ ಹೆಚ್ಚಾಗಿತ್ತು.
ತಂಬಾಕು ಬೆಳೆಗಾರರ ಸಾಲ ಮನ್ನಾ ಮಾಡಿ: ಕೆ.ಮಹದೇವ್
ರೈತರು ಹಗಲಿರುಳೆನ್ನದೆ ಬೆವರು ಸುರಿಸಿ ಬೆಳೆಯನ್ನು ಬೆಳೆಯುತ್ತಾರೆ. ಆದರೆ, ಆತ ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ರೈತರು ಇನ್ನು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಇವರ ನೆರವಿಗೆ ಸರ್ಕಾರಗಳು ಏಕೆ ದಾವಿಸುತ್ತಿಲ್ಲ? ವಿಶೇಷವಾಗಿ ಕೇಂದ್ರ ಸರ್ಕಾರ ಸರ್ಕಾರಿ ಸೌಮ್ಯದ ಬ್ಯಾಂಕುಗಳಲ್ಲಿ ರೈತರ ಸಂಪೂರ್ಣ ಸಾಲಮನ್ನಾವಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಚಿಸಬೇಕು.
ದೇವರು, ಆತ್ಮ ಇಂದಿನ ದೊಡ್ಡ ಸವಾಲು: ಎನ್.ಬಿ.ಶಿವರುದ್ರಪ್ಪ
ಜಗತ್ತಿನ ಎಲ್ಲೆಡೆ ಬೌದ್ಧ ಧಮ್ಮ ಪಸರಿಸಿದೆ. ಆದರೆ, ಭಾರತದ ಮಣ್ಣಿನಲ್ಲಿ ಹುಟ್ಟಿದ ಈ ಧಮ್ಮಕ್ಕೆ ಇಲ್ಲಿ ನೆಲೆ ಇಲ್ಲದಂತಾಗಿದೆ. ದೇವರು ಮತ್ತು ಆತ್ಮ ಈ ಎರಡೂ ವಿಚಾರಗಳಿಂದ ಜನರನ್ನು ಹಿಡಿದಿಟ್ಟುಕೊಳ್ಳಲಾಗಿದೆ. ಇದು ಇಂದಿನ ದೊಡ್ಡ ಸವಾಲಾಗಿ ಕಾಡುತ್ತಿದ್ದು, ಇದಕ್ಕೆ ಸರಿಯಾದ ಉತ್ತರ ಕಂಡುಕೊಳ್ಳಲಾಗದೆ ಜನರು ಪರಿತಪಿಸುತ್ತಿದ್ದಾರೆ.
ಎಲ್ಲರ ಮನ ಸೆಳೆದ ಚಿಕಾಗೋ ನ್ಯೂ ಅರೆನಾದಲ್ಲಿ ನಡೆದ ಗೀತಾ ಉತ್ಸವ
ವಿದ್ಯಾರ್ಥಿಗಳು ಕೇವಲ 10 ತಿಂಗಳಿನಲ್ಲಿ ಗೀತೆಯ ಎಲ್ಲಾ 700 ಶ್ಲೋಕಗಳನ್ನು ಕಂಠಪಾಠ ಮಾಡಿದುದು ವಿಶೇಷ. ಎಸ್.ಜಿ.ಎಸ್ ಗೀತಾ ಫೌಂಡೇಶನ್ ಮೂಲಕ, 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗತಿಕವಾಗಿ ಪದವಿ ಪಡೆದಿದ್ದಾರೆ. ಈ ಜಾಗತಿಕ ಚಳವಳಿಯನ್ನು ಸಕ್ರಿಯಗೊಳಿಸಲೆಂದೇ ಎಸ್.ಜಿ.ಎಸ್ ಗೀತಾ ಫೌಂಡೇಷನ್ 500ಕ್ಕೂ ಹೆಚ್ಚು ಶಿಕ್ಷಕರಿಗೆ ತರಬೇತಿ ನೀಡಿದೆ.
ಸಮ್ಮತಿ ಇಲ್ಲದೆ ಪಿತ್ರಾರ್ಜಿತ ಆಸ್ತಿ ಮಾರಾಟ: ಸಿಎಂ ಪತ್ನಿ ಹೆಸರಿಗೆ ಮಾಡಿರುವುದು ಊರ್ಜಿತಾ ಅಲ್ಲ
ಎಂಡಿಎ ರೂಪಿಸಿರುವ 50:50 ಅನುಪಾತದ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ. ಆದರೆ ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿಗೆ ಬಂದಿದ್ದ ಕೆಸರೆಯಲ್ಲಿನ ಸರ್ವೇ ನಂ. 464ರ 3.16 ಎಕರೆ ಜಾಗವನ್ನು ಮಾರಾಟ ಮಾಡಿದ್ದು, ಅದು ಪಿತ್ರಾರ್ಜಿತ ಆಸ್ತಿ. ಆದರೂ ಕುಟುಂಬ ಇತರ ಸದಸ್ಯರ ಸಮ್ಮತಿ ಪಡೆಯದೆ ಮಾರಾಟ ಮಾಡಲಾಗಿದೆ.
ವರ್ತಮಾನ ಕಾಲಕ್ಕೆ ವೃದ್ಧಾಶ್ರಮಗಳು ಅತ್ಯಗತ್ಯ: ಡಾ.ಎಂ.ಎನ್. ಲಕ್ಷ್ಮೀದೇವಿ
ಹಿಂದೆಲ್ಲ ಅವಿಭಕ್ತ ಕುಟುಂಬಗಳಿದ್ದು, ಒಬ್ಬರಲ್ಲ ಒಬ್ಬರು ಕುಟುಂಬದ ಹಿರಿಯರ ಜವಾಬ್ದಾರಿ ಹೊರುತ್ತಿದ್ದರು. ಆದರೆ, ಈಗ ಬಹುಪಾಲು ಕುಟುಂಬಗಳು ವಿಭಕ್ತ ಕುಟುಂಬಗಳಾಗಿದ್ದು, ಗಂಡ, ಹೆಂಡತಿ ಮತ್ತು ಒಂದು ಮಗುವಿರುವ ಕುಟುಂಬದಲ್ಲಿ ಗಂಡ- ಹೆಂಡತಿ, ಮಗ ಎಲ್ಲರೂ ಕೆಲಸಕ್ಕೆ ಹೋಗುವುದರಿಂದ ಹಿರಿಯರ ಕಡೆ ಗಮನಹರಿಸುವುದು ಕಷ್ಟ ಸಾಧ್ಯವಾಗುತ್ತಿದೆ.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved