• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶ್ರಮದ ಸಾಧನೆಗೆ ಶಾಶ್ವತ ಸ್ಥಾನವಿದೆ: ಸಿ.ಎಚ್. ವಿಜಯಶಂಕರ್
ಕಾವೇರಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಲೋಹಿತ್ ಅವರ ನೇತೃತ್ವದಲ್ಲಿ ಹುಣಸೂರು ಉಪವಿಭಾಗ ವ್ಯಾಪ್ತಿಯ ಬಡಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಆರೋಗ್ಯ ಸೇವೆ ಎಷ್ಟು ಹದಗೆಟ್ಟಿದೆ ಎನ್ನುವುದನ್ನು ನಾವೆಲ್ಲರೂ ಕೋವಿಡ್ ಸಂದರ್ಭದಲ್ಲಿ ಕಂಡಿದ್ದೇವೆ. ಬಡಜನರಿಗೆ ಅನುಕೂಲವಾಗುವ ರೀತಿಯಲ್ಲಿ ಇದೀಗ ಕಾವೇರಿ ಆಸ್ಪತ್ರೆಯಲ್ಲಿ ಸೇವೆ ಸಿಗುತ್ತಿದೆ.
ಮೈಸೂರಿಗೆ ಬಂದಾಗ 4945 ಕೆ.ಜಿ. ಇದ್ದ ದಸರಾ ಆನೆ ಭೀಮನ ತೂಕ ಈಗ 5380 ಕೆ.ಜಿ. ಏರಿಕೆ

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.

ದಸರಾ ಮಕ್ಕಳ ದಸರಾದಲ್ಲಿ ಚಿಕ್ಕವಡ್ಡರಗುಡಿ ಸರ್ಕಾರಿ ಪ್ರೌಡಶಾಲೆ ವಿದ್ಯಾರ್ಥಿಗಳಿಂದ ಕೋಲಾಟ
ಮಳಿಗೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ನವಣೆ ಪಾಯಸ ಮತ್ತು ಬಿಸಿಬೇಳೆಬಾತ್ ತಯಾರಿಸಿ ಸಾವಿರ ಮಂದಿಗೆ ವಿತರಿಸಿ ಸಿರಿಧಾನ್ಯದ ಮಹತ್ವದ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಲಾಯಿತು.
ಪ್ರಸ್ತುತ ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣಗೊಂಡು ಔದ್ಯೋಗಿಕ ಕೇಂದ್ರಗಳಾಗಿವೆ
ಸಮಕಾಲೀನ ಸಂದರ್ಭದಲ್ಲಿ‌ಯುವ ಜನರಿಗೆ ನಾಡು- ನುಡಿ ಕಟ್ಟಿದ ಸಾಧಕರ ಬಗ್ಗೆ
ಸಚಿವ, ಸಂಸದರ ಗೈರು- ಅಧಿಕಾರಿಗಳಿಂದ ತಂಬಾಕು ಹರಾಜು ಪ್ರಕ್ರಿಯೆ ಆರಂಭ
ಭೂಮಿಗೆ ಬಿತ್ತಿದ ತಂಬಾಕು ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಾರದೆ ತಂಬಾಕು ಬೆಳೆ ಕುಂಠಿತವಾಗಿ ರೈತರು ಕಂಗಾಲಾ
ಶ್ರೀರಾಂಪುರದ ನಾಗೇಶ್‌ ದೀಕ್ಷಿತ್‌ ಮನೆಯಲ್ಲಿ ಬೊಂಬೆ ಜೋಡಣೆ
ಹಲವಾರು ವರ್ಷಗಳಿಂದ ಈ ಬೊಂಬೆಗಳ ಜೋಡಣೆ ಮಾಡುತ್ತಿದ್ದು, ತಾಂಜವೂರು, ಮೈಸೂರು ಹಾಗೂ ಇತರೆಡೆಗಳಿಂದ ಬೊಂಬೆಗಳನ್ನು ಸಂಗ್ರಹಿ
ಪಂಜಿನ ಕವಾಯತು ಮೈದಾನದಲ್ಲಿ ಡ್ರೋನ್ ಗಳ ಕಲರವ
1500 ಡ್ರೋನ್ ಗಳು ಆಕಾಶದಲ್ಲಿ ಚಿತ್ತಾರ ಮೂಡಿಸಿದವು
ಲೀಡ್‌.. ಕಾಮನ್‌ ಪುಟಕ್ಕೆಆಕಾಶದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದ 1500 ಡ್ರೋನ್ ಗಳು...- ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ಸೆಸ್ಕ್ ವತಿಯಿಂದ ಡ್ರೋನ್ ಪ್ರದರ್ಶನ
ಮೈಸೂರು,ವಿಶ್ವವಿಖ್ಯಾತ ದಸರಾ ಮಹೋತ್ಸವ
10 ಸೆಕೆಂಡಿನಲ್ಲಿ ಎದುರಾಳಿಯನ್ನು ಚಿತ್‌ ಗೊಳಿಸಿದ ಕಿರಣ್
ಕಾರ್ತಿಕ್ ಮತ್ತು ತಿಮ್ಮಣ್ಣೇಗೌಡ ಅವರು ಸಮಬಲ ಸಾಧಿಸಿದರು.
ನಾಡಹಬ್ಬ ದಸರಾ ಮಹೋತ್ಸವ : ರೈತ ದಸರಾದಲ್ಲಿ ಜಿಲ್ಲೆಯ 18 ಜನ ಸಾಧಕ ರೈತರಿಗೆ ಸನ್ಮಾನ

ಮೈಸೂರು ದಸರಾ ಮಹೋತ್ಸವದಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ 18 ಜನ ಸಾಧಕ ರೈತರನ್ನು ಸನ್ಮಾನಿಸಲಾಯಿತು.  

  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 489
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved