• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ
ಕಾಂಗ್ರೆಸ್ ರಾಜ್ಯ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ 187 ಕೋಟಿ ರೂ. ದುರುಪಯೋಗ ಹಗರಣದ ಆರೋಪಕ್ಕೆ ಒಳಗಾಗಿದೆ.
ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಪೂರ್ವ ಸೈನಿಕ ಪ್ರಕೋಷ್ಠ ರಾಜ್ಯ ಸಮಿತಿ ಆಗ್ರಹ
ದೇಶದ ಯುವ ಸಮೂಹದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗ್ನಿಪಥ ಯೋಜನೆ ಜಾರಿಗೆ ತಂದಿತು. ಇದರಲ್ಲಿ ನಾಲ್ಕು ವರ್ಷದ ಅವಧಿಗೆ ಯುವಕರನ್ನು ಅಗ್ನಿ ವೀರರನ್ನಾಗಿ ಸೇನೆಗೆ ನೇಮಿಸಿಕೊಂಡು ಪ್ರತಿ 25 ರಿಂದ 45 ಸಾವಿರದವರೆಗೆ ಹಂತ ಹಂತವಾಗಿ ವೇತನ ನೀಡುವುದು ಮತ್ತು ಸೇವೆ ಪೂರ್ಣಗೊಂಡ ಬಳಿಕ 14 ಲಕ್ಷ ರು. ಹಣ ನೀಡಲಾಗುತ್ತದೆ.
ಹುಟ್ಟೂರಿನ ಸನ್ಮಾನ ಮತ್ತು ಅಭಿಮಾನ ಜ್ಞಾನಪೀಠ ಪ್ರಶಸ್ತಿಗಿಂತಲೂ ಮಿಗಿಲು: ಎಚ್. ವಿಶ್ವನಾಥ್
ಜು.20 ರಂದು ಲಂಡನ್ ನಗರದ ಥೇಮ್ಸ್ ನದಿ ದಂಡೆಯಲ್ಲಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯ ಮುಂದೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಬರೆದಿರುವ ಪಾರ್ಲಿಮೆಂಟ್ ಪ್ರದಕ್ಷಿಣೆ ಪುಸ್ತಕ ಬಿಡುಗಡೆಗೆ ತೆರಳುತ್ತಿರುವ ತಮಗೆ ಅಡಗೂರು ಗ್ರಾಮದ ಬೋರೇಶ್ವರ ದೇವಾಲಯದಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ.
ಒಂಟಿ ಸಲಗನ ದಾಳಿಗೆ ನೆಟ್ಕಲ್ ಗುಂಡಿ ಹಾಡಿಯಲ್ಲಿ ಎರಡು ವಾಸದ ಮನೆಗಳು ಹಾನಿ
ಜಿನುಗುಡುವ ಮಳೆಯ ನಡುವೆಯೂ ದಿಢೀರ್ ಎಂದು ಆದಿವಾಸಿ ಮಹಿಳೆ ಮಾದೇವಿ ಅವರ ಮನೆಯ ಎದುರು ಬಂದ ಆನೆ ಸೊಂಡಿಲಿನಿಂದ ಮೇಲ್ಚಾವಣಿಯನ್ನು ಎಳೆದಾಡಿದೆ. ತಕ್ಷಣ ಕಿವಿ ಸರಿಯಾಗಿ ಕೇಳದ ಮಾದೇವಿ ಓಡಿ ಹೋಗಿ ಮನೆಯೊಳಗೆ ಅವಿತು ಕೊಂಡಿದ್ದಾಳೆ.
ನಾವು ಮಾಡುವ ಕೆಲಸದಲ್ಲಿ ಸತ್ಯ , ಜ್ಞಾನದ ಮಾರ್ಗದಂತೆ ಪ್ರಾಮಾಣಿಕತೆ ಇರಬೇಕು: ಸಂಸದ ಯದುವೀರ್
ವಿಶ್ವ ಗುರು ಬಸವಣ್ಣನ ವಚನ ಪಾಲಿಸಿದರೆ ಈ ಭೂಮಿಯೇ ಸ್ವರ್ಗವಾಗುತ್ತದೆ. ನಮ್ಮ ಸುತ್ತಮುತ್ತಲಿನ ವಾತಾವರಣ ಒಳ್ಳೆಯ ರೀತಿಯಲ್ಲಿ ನಿರ್ಮಾಣ ಮಾಡಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಸತ್ಯದ ಮಾರ್ಗದಲ್ಲಿ, ಜ್ಞಾನದ ಮಾರ್ಗದಲ್ಲಿ ಪ್ರಾಮಾಣಿಕತೆಯಿಂದ ನಡೆದರೇ ಸ್ವರ್ಗ ದರ್ಶನವಾಗುತ್ತದೆ.
ನಂಜನಗೂಡು ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಕಬಿನಿ ಜಲಾಶಯದಿಂದ ಬುಧವಾರ 45 ಸಾವಿರ ಕ್ಯುಸೆಕ್ ನೀರು ಹೊರ ಬಿಡುತ್ತಿರುವ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡು ಶ್ರೀನಂಜುಂಡೇಶ್ವರ ಸ್ವಾಮಿ ದೇವಾಲಯದ ಸಮೀಪದ ಸ್ನಾನಘಟ್ಟ, 16 ಕಾಲು ಮಂಟಪ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಸ್ಥಳಗಳ ಭೇಟಿ, ಪರಿಶೀಲನೆ.
ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ ಖಂಡಿಸಿ ಪೊರಕೆ ಚಳವಳಿ
ಬೆಂಗಳೂರಿನ ಜಿಟಿ ಮಾಲ್‌ಗೆ ಪಂಚೆ ಧರಿಸಿ ತೆರಳಿದ್ದ ರೈತನಿಗೆ ಪ್ರವೇಶ ನೀಡದೆ ಅಪಮಾನ ಮಾಡಲಾಗಿದೆ. ಇದು ಇಡೀ ರೈತ ವರ್ಗಕ್ಕೆ ಮಾಡಿದ ಅಪಮಾನ. ರೈತ ದೇಶದ ಬೆನ್ನೆಲುಬು. ಬಹು ಸಂಖ್ಯಾತ ವರ್ಗವನ್ನು ಹೊಂದಿರುವ ಈ ದೇಶಕ್ಕೆ ಅನ್ನ ನೀಡುವ ಅನ್ನದಾತನನ್ನು ಪಂಚೆ ಹಾಕಿಕೊಂಡು ಬಂದರೆ ಮಾಲ್ ಒಳಗೆ ಪ್ರವೇಶವಿಲ್ಲ ಎನ್ನುವುದು ಖಂಡನೀಯ.
ಹಾಲ್ನೊರೆಯಂತೆ ಜಲವೈಭವ ಸೃಷ್ಟಿಸಿರುವ ಮಾಧವಮಂತ್ರಿ ಉಳ್ಳಾಣೆ ಅಣೆಕಟ್ಟೆ
ಹಳೇ ತಲಕಾಡು ಅರಣ್ಯ ನಿಸರ್ಗಧಾಮದ ನದಿಗೆ ನೂತನ ಸೇತುವೆ ನಿರ್ಮಿಸಲು ಅಳವಡಿಸಿರುವ ಎಲ್ಲ ಪಿಲ್ಲರ್ ಗಳು ಈಗ ಜಲಾವೃತಗೊಂಡಿವೆ. ಪ್ರವಾಸಿಗರು ಇಲ್ಲಿನ ನದಿಯಲ್ಲಿ ನೀರಿಗಿಳಿದು ಆಟವಾಡುವುದು ಅಪಾಯಕ್ಕೆ ಅಹ್ವಾನದ ಹಿನ್ನೆಲೆ ಎಚ್ಚೆತ್ತ ಬಹತೇಕ ಪ್ರವಾಸಿಗರು ನೀರಿಗಿಳಿಯದೆ ವಾಪಸ್ಸಾಗಿದ್ದಾರೆ.
ಕಾರ್ ಕಾರ್ ಕಾರ್ ಎಲ್ನೋಡಿ ಕಾರ್...!
ನರಸರಾಜ ರಸ್ತೆಯಲ್ಲಿರುವ ಒಂದು ಕಾರ್ ಅಂಗಡಿಯ ಮಾಲೀಕರು ತಮ್ಮ ಜಾಗವನ್ನು ಪೂರ್ತಿಯಾಗಿ ಆಕ್ರಮಿಸಿಕೊಳ್ಳುವ ಜೊತೆಗೆ ಸಾರ್ವಜನಿಕ ರಸ್ತೆಯ ಇಕ್ಕೆಲಗಳಲ್ಲಿ, ಪಾದಾಚಾರಿ ಮಾರ್ಗದಲ್ಲಿ ಹಾಗೂ ಹೊಸ ಕಿರು ಮಾರ್ಗದಲ್ಲಿಯೂ ಸಹ ತಮ್ಮ ಕಾರುಗಳನ್ನು ಸಾಲಾಗಿ ನಿಲ್ಲಿಸಿ ಸಾರ್ವಜನಿಕ ಸ್ಥಳಗಳನ್ನು ಶೇ. 100 ಅತಿಕ್ರಮಿಸಿಕೊಂಡಿದ್ದಾರೆ.
ಮೂರು ವರ್ಷದಲ್ಲಿ ನಾಲ್ಕು ಸಾವಿರ ಮನೆ ನಿರ್ಮಿಸಿ ಹಂಚಿಕೆ: ಶಾಸಕ ಟಿ.ಎಸ್.ಶ್ರೀವತ್ಸ
ಬಡವರು ಮತ್ತು ಮಧ್ಯಮ ವರ್ಗದವರು ಮನೆಗಳಲ್ಲಿ ವಾಸ ಮಾಡಬೇಕೆ ಹೊರತು ಮತ್ತೊಬ್ಬರಿಗೆ ಬಾಡಿಗೆ ನೀಡಬಾರದು. ಲಲಿತಾದ್ರಿಪುರದಲ್ಲಿ ಜಿ- ಪ್ಲಸ್ 9 ಬಹುಮಹಡಿ ಮನೆ ನಿರ್ಮಿಸುತ್ತಿದ್ದು, ಎರಡು ತಿಂಗಳೊಳಗೆ ಮತ್ತೆ 1,660 ಮನೆಗಳ ನಿರ್ಮಾಣಕ್ಕೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡಲಾಗುವುದು. ಪ.ಜಾತಿಗೆ ಸೇರಿದ ಫಲಾನುಭವಿಗಳಿಗೆ 395 ಮನೆಗಳ ನಿರ್ವಾಣಕ್ಕೆ ಅನುದಾನ ಮೀಸಲಿಡಲಾಗಿದೆ.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved