• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ದರ್ಬಾರ್ ಆರಂಭಿಸಿದ ಯದುವೀರ ಒಡೆಯರ್
ಸಂಪ್ರದಾಯದಂತೆ ಮೊದಲಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಎಣ್ಣೆಶಾಸ್ತ್ರ ನೆರವೇರಿಸಲಾಯಿತು.
ದೇವಾಲಯ ರಚನೆಗೆ ಮೂಲ ಮಾನವ ದೇಹ ರಚನಾ ಶಾಸ್ತ್ರ
ದೇಗುಲಗಳಲ್ಲಿ ನಡೆಯುವ ಎಲ್ಲಾ ವಿಧಿ ವಿಧಾನಗಳಿಗೂ ವೈಜ್ಞಾನಿಕ ಕಾರಣಗಳು ಇವೆ
ಮೊದಲ ಬಾರಿಗೆ ಆಹಾರ ಮೇಳಕ್ಕೆ ಸಿಎಂ ಚಾಲನೆ
ಹೆಚ್ಚು ಹೆಚ್ಚು ಜನರು ಈ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಬೇಕು, ಮೂಲಕ ನಾಡಹಬ್ಬ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಿ
ಕಂದಕ್ಕೆ ಉರುಳಿಬಿದ್ದು ಮೃತಪಟ್ಟ ಸಲಗ!
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದರಾದರೂ ಅಷ್ಟರಲ್ಲಾಗಲೇ ತೀವ್ರ ನಿತ್ರಾಣಗೊಂಡಿದ್ದ ಆನೆ ಮೃತಪಟ್ಟಿದೆ
ಮುಳುಬಾಗಿಲು ಮಳಿಗೆಗೆ ಭೇಟಿ ನೀಡಿ ದೋಸೆ ಹಾಕಿದ ಸಚಿವರು..!
ದೋಸೆಯನ್ನು ಹಾಕಿ ಎಲ್ಲರಿಗೂ ಶುಭ ಕೋರಿದರು
ಸಂಭ್ರಮದ ದಸರಾ ಹಬ್ಬಕ್ಕೆ ಸಜ್ಜಾದ ಮೈಸೂರು - ಹಿರಿಯ ಸಾಹಿತಿ ಡಾ.ಹಂಪನಾರಿಂದ ಉದ್ಘಾಟನೆ

ಮುಡಾ ಗದ್ದಲ, ಲೋಕಾಯುಕ್ತ, ಇ.ಡಿ. ತನಿಖೆಯ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ಸಿಗಲಿದ್ದು, ಈಗಾಗಲೇ ನಾಡಹಬ್ಬ ಆಚರಣೆಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.

ನರಸಿಂಜರಾಜ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಮೂರನೇ ಬಾರಿ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರ ಕೈಬಲಪಡಿಸುವಲ್ಲಿ ಈ ಸದಸ್ಯತ್ವ ಅಭಿಯಾನ ಮಹತ್ವದ್ದಾಗಿದೆ. ಈ ಮೂಲಕ ಪಕ್ಷ ಸಂಘಟನೆ ಜೊತೆಗೆ ಎಲ್ಲ ಹಂತದ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಸಹಕಾರಿಯಾಗುತ್ತದೆ.
ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ನಾಗಮ್ಮ ಶಾಲೆಯ ಆವರಣದಿಂದ ಬದನವಾಳು ಕೇಂದ್ರದವರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಾದಯಾತ್ರೆ ನಡೆಸಿ, ಕೇಂದ್ರದಲ್ಲಿನ ಮಹಾತ್ಮ ಗಾಂಧಿಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಮಹಾತ್ಮಗಾಂಧಿಯನ್ನು ಸದಾ ಸ್ಮರಿಸಬೇಕು: ಶಾಸಕ ಡಿ. ರವಿಶಂಕರ್
ಜಯಂತಿ ಆಚರಣೆ ಮತ್ತು ಭಾಷಣಗಳಿಂದ ಅವರ ಆಶಯಗಳು ಈಡೇರುವುದಿಲ್ಲ, ಬದಲಾಗಿ ಅಂತಹ ಇತಿಹಾಸ ಪುರುಷರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಜಯಂತಿಗೆ ಆಚರಣೆಗೆ ಅರ್ಥ ಬರಲಿದೆ.
ನಿಸ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಎನ್. ಮಹೇಶ್
ನಿವೇಶನ ವಾಪಾಸ್ ಪಡೆಯುವ ಬಗ್ಗೆ ಸಿಎಂ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದ 24 ಗಂಟೆಯಲ್ಲಿ ನಿವೇಶನಗಳನ್ನು ರದ್ದು ಪಡಿಸಲಾಗಿದೆ. ಇದರಲ್ಲಿ ಕನಿಷ್ಠ ಕಾನೂನು ನಿಯಮ ಪಾಲನೆಯಾಗಿಲ್ಲ.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • ...
  • 489
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved