ಮಕ್ಕಳ ಪ್ರತಿಭೆಗೆ ಮಕ್ಕಳ ದಸರಾ ಸೂಕ್ತ ವೇದಿಕೆ9ನೇ ತರಗತಿಯ ಆರ್. ರಕ್ಷಿತಾ - ಯುವ ವಿಜ್ಞಾನಿ, 2ನೇ ತರಗತಿಯ ಚಿರಸ್ವಿ ಬಾಲಸುಬ್ರಹ್ಮಣ್ಯನ್- ವಿಶೇಷ ಪ್ರತಿಭೆ, 9ನೇ ತರಗತಿಯ ಅರ್ಪಿತ ಕಲಾಗುಡಿ- ಕ್ರೀಡಾ ಕ್ಷೇತ್ರ, 10ನೇ ತರಗತಿಯ ಪ್ರಥಮ್ ಗೌಡ- ಕಲಾ ಕಲಾಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ ವಿದ್ಯಾರ್ಥಿಗಳಿಗೆ ಮಧು ಬಂಗಾರಪ್ಪ ಸನ್ಮಾನಿಸಿದರು.