• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನಲ್ಲಿ ಸಂಘರ್ಷಕ್ಕೆ ಪರಿಹಾರ ಹುಡುಕಿದ ಕವಯತ್ರಿ: ಕವಿಗಳಿಂದ ಗೋಷ್ಠಿ
ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಿರುವ ಐದು ದಿನಗಳ ಪಂಚಕವಿಗೋಷ್ಠಿಯ ಉದ್ಘಾಟನೆ ದಿನ ‘ಪ್ರಭಾತ’ ಶೀರ್ಷಿಕೆಯ ಕವಿಗೋಷ್ಠಿಯಲ್ಲಿ ಕವಿಗಳು ಸಾಮರಸ್ಯದ ಕಹಳೆ ಮೊಳಗಿಸಿದರು.
ರಾಜ್ಯ ದಸರಾ ಕ್ರೀಡಾಕೂಟ ಸಿಎಂ ಕಪ್‌ನಲ್ಲಿ ಮೊದಲ ದಿನ ದಾಖಲೆಗಳ ಸುರಿಮಳೆ
ಪುರುಷರ ಇಂಡಿವಿಷ್ಯುಯಲ್‌ಮಿಡ್ಲೆಯಲ್ಲಿ ಬೆಂಗಳೂರಿನ ಸೂರ್ಯ ಜೊಯಪ್ಪ ಒಡಿಯಾಂದ ರಾಜೇಶ್‌ಚಿನ್ನ, ಬೆಳಗಾವಿಯ ತನುಜ್‌ರಮೇಸ್‌ಸಿಂಗ್‌ಬೆಳ್ಳಿ ಮತ್ತು ಬೆಂಗಳೂರಿನ ಜಿ. ಉಜ್ವಲ್‌ರೆಡ್ಡಿ ತೃತೀಯ. ಮಹಿಳೆಯರ ವಿಭಾಗದಲ್ಲಿ ಬೆಂಗಳೂರಿನ ವಿ. ಹಿತೈಷಿ ಚಿನ್ನ, ಲಕ್ಷ್ಯಾ ಶಿವಾನಂದ ಬೆಳ್ಳಿ ಮತ್ತು ಬೆಂಗಳೂರು ಗ್ರಾಮಾಂತರದ ಜಿ.ಜೆ. ಲಿಪಿಕಾ ದೇವ್‌ಕಂಚು ಪಡೆದರು.
ಮಕ್ಕಳ ಪ್ರತಿಭೆಗೆ ಮಕ್ಕಳ ದಸರಾ ಸೂಕ್ತ ವೇದಿಕೆ
9ನೇ ತರಗತಿಯ ಆರ್‌. ರಕ್ಷಿತಾ - ಯುವ ವಿಜ್ಞಾನಿ, 2ನೇ ತರಗತಿಯ ಚಿರಸ್ವಿ ಬಾಲಸುಬ್ರಹ್ಮಣ್ಯನ್- ವಿಶೇಷ ಪ್ರತಿಭೆ, 9ನೇ ತರಗತಿಯ ಅರ್ಪಿತ ಕಲಾಗುಡಿ- ಕ್ರೀಡಾ ಕ್ಷೇತ್ರ, 10ನೇ ತರಗತಿಯ ಪ್ರಥಮ್ ಗೌಡ- ಕಲಾ ಕಲಾಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ ವಿದ್ಯಾರ್ಥಿಗಳಿಗೆ ಮಧು ಬಂಗಾರಪ್ಪ ಸನ್ಮಾನಿಸಿದರು.
ಬಾನು ಮುಷ್ತಾಕ್‌ ಪ್ರಶ್ನಿಸುವ ಮನೋಭಾವದವರು: ಸಾಹಿತಿ ವಸುಧೇಂದ್ರ ಬಣ್ಣನೆ
ಅನ್ಯ ಧರ್ಮ, ಅನ್ಯ ದೇಶ, ಅನ್ಯ ಭಾಷೆಯ ಬದಲು ತನ್ನ ಧರ್ಮದ ನ್ಯೂನತೆಗಳನ್ನು ಪ್ರಶ್ನಿಸಿದವರು. ಈ ರೀತಿಯ ಸ್ವವಿಮರ್ಶೆ ಸೃಜನಶೀಲ ಬರವಣಿಗೆ ಮೂಲಕ ಓದುಗರನ್ನು ತಲುಪುತ್ತದೆ .
ನಾಡಗೀತೆ ಶತಮಾನೋತ್ಸವ ಸರ್ಕಾರ ಆಯೋಜಿಸಲಿ: ಸಾಹಿತಿ ಪ್ರೊ ಅರವಿಂದ ಮಾಲಗತ್ತಿ ಅಭಿಮತ;
ಸಚಿವ ಶಿವರಾಜ್‌ ತಂಗಡಗಿ ಅವರು ಮಾತನಾಡುವ ವೇಳೆಗೆ ಸರಿಯಾಗಿ ಸಭಿಕರಿಗೆಲ್ಲ ಜೀರಾ ಜ್ಯೂಸ್‌, ಮೈಸೂರು ಪಾಕ್‌ವಿತರಿಸಲಾಯಿತು. ಇದರಿಂದಾಗಿ ಅವುಗಳನ್ನು ಪಡೆದುಕೊಳ್ಳಲು ಅನೇಕರು ಮುಗಿಬಿದ್ದರು.
ಅರಮನೇಲಿ ಖಾಸಗಿ ದರ್ಬಾರ್‌11ನೇ ಬಾರಿ ಸಿಂಹಾಸನ ಅಲಂಕರಿಸಿದ ಯದುವೀರ್‌

ಮೈಸೂರು ದಸರಾ ಅಂಗವಾಗಿ ಸೋಮವಾರ ಅರಮನೆಯಲ್ಲಿ ರಾಜರ ಖಾಸಗಿ ದರ್ಬಾರ್‌ ಆರಂಭವಾಯಿತು.

ಬೆಳಗ್ಗೆ 5.30ಕ್ಕೆ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಿದ ನಂತರ, ಯದುವೀರ್‌ಗೆ ಚಾಮುಂಡಿ ತೊಟ್ಟಿಯಲ್ಲಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧಾರಣೆ ನೆರವೇರಿತು 

ಚಾಮುಂಡಿ ಅಸಹಿಷ್ಣುತೆಯನ್ನು ನಾಶ ಮಾಡಲಿ : ಬಾನು ಮುಷ್ತಾಕ್‌
ದಸರಾ ಮಾನವ ಕುಲಕ್ಕೆ ಶಾಂತಿ, ಸಹಾನುಭೂತಿ ಮತ್ತು ನ್ಯಾಯದ ದೀಪವನ್ನು ಬೆಳಗಿಸಲಿ. ಚಾಮುಂಡಿದೇವಿ ಅಸಹಿಷ್ಣುತೆಯನ್ನು ನಾಶ ಮಾಡಲಿ ಎಂದು ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಆಶಯ ವ್ಯಕ್ತಪಡಿಸಿದ್ದಾರೆ.
ದಸರಾ ಗೊತ್ತಿಲ್ಲದವರು ಬಾನು ಮುಷ್ತಾಕ್ ವಿರೋಧಿಸಿದ್ದರು : ಸಿಎಂ ಸಿದ್ದರಾಮಯ್ಯ
‘ಬನ್ನಿ, ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ.
ಮಲ್ಲಿಗೆ ಮುಡಿದು ಮಂಗಳಾರತಿ ಸ್ವೀಕರಿಸಿದ ಬಾನು ಮುಷ್ತಾಕ್‌
ಮೈಸೂರು ದಸರಾ ಉದ್ಘಾಟನೆಗೆ ಆಗಮಿಸಿದ್ದ ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರು ಹಸಿರು ಕುಪ್ಪಸ, ಹಳದಿ ಸೀರೆ ಉಟ್ಟು, ತಲೆಗೆ ಮಲ್ಲಿಗೆ ದಂಡೆ ಮುಡಿದುಕೊಂಡು ಬಂದು ದಸರಾಗೆ ಚಾಲನೆ ನೀಡಿದರು.
ದಸರಾ ನಾಡಕುಸ್ತಿ: ರೋಚಕ ಪಂದ್ಯಾವಳಿಯಲ್ಲಿ ವಿಕಾಸ್‌ ಗೆ ಜಯ
ಮಹದೇವಪುರದ ವಿಕಾಸ್‌ ಗೆ ದಾವಣಗೆರೆಯ ಕಿರಣ್‌ಮುಖಾಮುಖಿ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 555
  • next >
Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved