• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಯಾನ್ವೇಷಣೆಗೆ ಒತ್ತು ನೀಡಿದ್ದ ಗಾಂಧೀಜಿ: ಡಾ.ವೈ.ಎಚ್. ನಾಯಕವಾಡಿ
ದಕ್ಷಿಣ ಆಫ್ರಿಕಾದ ನ್ಯಾಯವಾದದ ತೆರಿಗೆ ಪ್ರಕರಣ ಒಂದರಲ್ಲಿಯೂ ಗಾಂಧೀಜಿ ಅವರು ತಮ್ಮ ಕಕ್ಷಿದಾರನ ವಿರುದ್ಧವಾಗಿಯೇ ವಾದವನ್ನು ಮಂಡಿಸಿ, ಸತ್ಯವನ್ನು ಎತ್ತಿ ಹಿಡಿದಿದ್ದರು.
ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಿದ್ದು ಸಂತಸ ತಂದಿದೆ: ಮಾಜಿ ಮೇಯರ್ ಪುರುಷೋತ್ತಮ್
ಅಂದು ಚಾಮುಂಡಿಬೆಟ್ಟ ನಿರ್ಜನವಾಗಿರುವಂತೆ ನೋಡಿಕೊಂಡ ಕಾರಣ ಸುಮಾರು 2 ಕೋಟಿ ನಷ್ಟವಾಗಿದೆ. ವ್ಯಾಪಾರಿಗಳು, ಪ್ರವಾಸಿಗಳಿಗೆ ಸಮಸ್ಯೆಯಾಗಿದೆ.
ಪತ್ರಿಕಾ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಸಚಿವ ಡಾ. ಎಚ್‌.ಸಿ. ಮಹದೇವಪ್ಪ
ಪತ್ರಿಕಾ ಛಾಯಾಗ್ರಾಹಕರ ಛಾಯಾಚಿತ್ರ ಪ್ರದರ್ಶನವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಬುಧವಾರ ಉದ್ಘಾಟಿಸಿದರು. ಬಳಿಕ ಛಾಯಾಚಿತ್ರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ದಸರೆಯಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡುವುದು ಅನುಮಾನ: ಟಿ.ಎಸ್. ಶ್ರೀವತ್ಸ
ಈ ಪ್ರಕ್ರಿಯೆಯನ್ನು ಮೊದಲು ಮುಡಾ ಸಾಮಾನ್ಯ ಸಭೆಯಲ್ಲಿಟ್ಟು ಚರ್ಚೆ ಮಾಡಿ ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ನಿವೇಶನಗಳನ್ನು ವಾಪಾಸ್ ನೀಡುವ ಮೂಲಕ ಸರ್ಕಾರ ಎಲ್ಲಾ ತಪ್ಪುಗಳನ್ನು ಒಪ್ಪಿಕೊಂಡಿದೆ. ಹೀಗಾಗಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು .
ದೂರ ಗ್ರಾಮದಲ್ಲಿ ಗಾಂಧಿ ಜಯಂತಿಯಂದು ವಿಶೇಷ ಗ್ರಾಮ ಸಭೆ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎಂಟನೇ ರ್ಯಾಂಕ್ ಹಾಗೂ ಜಿಲ್ಲೆಗೆ ಪ್ರಥಮ ರ್ಯಾಂಕ್ ಪಡೆದಿರುವ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿನಿ ಹಾಗೂ ದೂರ ಗ್ರಾಮದ ಎಂ. ಸ್ವಾಮಿ ಹಾಗೂ ಆರ್. ಪೂರ್ಣಿಮಾ ಅವರ ಪುತ್ರಿ ಡಿ.ಎಸ್. ವಿಜಯಲಕ್ಷ್ಮಿ ಅವರನ್ನು ಪಂಚಾಯಿತಿ ವತಿಯಿಂದ 5 ಸಾವಿರ ರು. ಚೆಕ್ ನೀಡಿ ಸನ್ಮಾನಿಸಲಾಯಿತು.
ವಿವಿಧ ಪ್ರತಿಭೆಗಳ ಅನಾವರಣದೊಂದಿಗೆ ಯುವ ಸಂಭ್ರಮಕ್ಕೆ ತೆರೆ
ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ
ಮಕ್ಕಳ ದಸರಾ- ವಿವಿಧ ಕಾರ್ಯಕ್ರಮಗಳ ಆಯೋಜನೆ
ಅ.4 ರಂದು ಮಕ್ಕಳ ದಸರಾ ಕಲಾಥಾನ್ ಕಾರ್ಯಕ್ರಮ
ಕರ್ಣಾಟಕ ಬ್ಯಾಂಕ್‌ ನಿಂದ 20 ಸಾವಿರ ಬಟ್ಟೆ ಬ್ಯಾಗ್‌ ವಿತರಣೆ
ಮೈಸೂರಿನ ನಾಗರಿಕರಿಗೆ ಸುಮಾರು 20 ಸಾವಿರ ಬಟ್ಟೆ ಬ್ಯಾಗನ್ನು ಬ್ಯಾಂಕಿನ ಸಿಎಸ್‌.ಆರ್‌. ಅಡಿಯಲ್ಲಿ ನಗರಪಾಲಿಕೆಯ ಸಹಯೋಗದೊಂದಿಗೆ ತಲುಪಿಸುವ ಕಾರ್ಯಕ್ರಮ
ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯ ಬಳಸಿಕೊಳ್ಳಿ
ಖಾಸಗಿ ಆಸ್ಪತ್ರಗಳಲ್ಲಿ ಸಿಗುವ ಸೌಲಭ್ಯಗಳಿಗಿಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ ಮತ್ತು ಚಿಕಿತ್ಸೆ ಸಿಗುತ್ತದೆ
ರಜೆ ನಗದೀಕರಣ ಮೊತ್ತವನ್ನು 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಲು ಆಗ್ರಹಿಸಿ ‍ಪ್ರತಿಭಟನೆ
ನಮಗೆ ನಷ್ಟವಾದ ಆರ್ಥಿಕ ಸೌಲಭ್ಯವನ್ನು ಕಮ್ಯಟೇಶನ್‌, ಗಳಿಕೆ ರಜೆ ನಗದೀಕರಣದ ಮೊತ್ತವನ್ನು 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಬೇಕು
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 489
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved