• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಾಂಬೆಯ ಬಾವುಟವನ್ನು ಸಂಕೇತಿ ಮಾತೆಗೂ ತೊಡಿಸೋಣ: ಡಾ.ಕೆ.ಅನಂತರಾಮು
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಬೇಕು. ಮೈಸೂರು ಸಾಹಿತ್ಯ ದಾಸೋಹದ ಮಾದರಿಯಲ್ಲಿ ಮೈಸೂರು ಉತ್ಸವ ಮೊದಲಾದ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸಬೇಕು. ಸಾಹಿತ್ಯ ರಚನೆಗೆ ನಮ್ಮನ್ನು ನಾವು ತೆರೆದುಕೊಂಡಿರಬೇಕು. ಕನ್ನಡ ಸಾಹಿತ್ಯ ಪರಿಷತ್ತಿನ ಸಂಪರ್ಕದಲ್ಲಿರಬೇಕು. ಕವಿಗೋಷ್ಠಿಗಳಲ್ಲಿ ಪಾಲ್ಗೊಳ್ಳಬೇಕು.
ಎಂ.ಎಸ್.ಅಶ್ವತ್ಥನಾರಾಯಣ ರಾಜೇ ಅರಸ್ ಸರಳ ವ್ಯಕ್ತಿ: ಬಡಗಲಪುರ ನಾಗೇಂದ್ರ
ಸರಳ, ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ರೈತ ಹೋರಾಟಗಾರರಾಗಿ, ರೈತ ಚಳುವಳಿಗೆ ಎಂದೂ ದ್ರೋಹ ಮಾಡದೆ, ಕೊನೆಯ ಉಸಿರಿನವರೆಗೂ ಹಸಿರು ಟವಲ್ ಧರಿಸಿ ಅಸುನೀಗಿದರು. ಶ್ರೀಮಂತರಾದರೂ ಸರಳ ವ್ಯಕ್ತಿತ್ವ ಹೊಂದಿದ್ದರು. ನಗರವಾಸಿಯಾದರೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.
ವಿಶೇಷಚೇತನರಿಗೆ ಸರ್ಕಾರ ಹೆಚ್ಚಿನ ಸೌಲಭ್ಯಗಳನ್ನು ನೀಡಲಿ: ಎಸ್.ಉಮೇಶ್
ವಿಶೇಷಚೇತನರು ತುಂಬಾ ಕಷ್ಟದಲ್ಲಿ ಜೀವನಸಾಗಿಸುತ್ತಾರೆ. ಕೆಲವರು ಅಂಗವಿಕಲತೆಯ ಇದ್ದರೂ ಸ್ವಾವಲಂಬಿಗಳಾಗಿರಲು ಬಯಸಿ ಕೆಲಸ ಮಾಡುತ್ತಾರೆ. ಅಂಥವರ ನೆರವಿಗೆ ಸಮಾಜ ನಿಲ್ಲಬೇಕು. ಮುಂದಿನ ವರ್ಷದಿಂದ ಹತ್ತು ಮಂದಿ ವಿಶೇಷಚೇತನ ಸಾಧಕರನ್ನು ಗುರುತಿಸಿ,ಪ್ರಶಸ್ತಿ ನೀಡಲಾಗುವುದು. ಇದರ ನೇತೃತ್ವವನ್ನು ಇವತ್ತಿನ ಪ್ರಶಸ್ತಿ ಆಯೋಜಕರಾದ ಡಿ. ಪುಟ್ಟಸ್ವಾಮಿ ಅವರು ವಹಿಸಿಕೊಳ್ಳಬೇಕು.
ತಂತ್ರಜ್ಞಾನ ಬೆಳವಣಿಗೆಯಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ: ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅಭಿಮತ
21ನೇ ಶತಮಾನ ಜ್ಞಾನಾಧಾರಿತ ಸಮಾಜವಾಗಿದ್ದು, ಇಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆಗ ಮಾತ್ರ ಒಂದು ದೇಶ ಶಕ್ತಿಯುತ, ಸ್ವಾವಲಂಬಿ ಆಗಲು ಸಾಧ್ಯ. ಅದನ್ನು ಬದಲಿಸುವ ಪ್ರಯತ್ನಕ್ಕೆ ಯಾರೂ ಸಹಕರಿಸುವುದಿಲ್ಲ. ಉನ್ನತ ಶಿಕ್ಷಣ ಸಚಿವನಾಗಿ ನಾನು ಅಂಥ ಸಮಸ್ಯೆ ಎದುರಿಸಿದ್ದೇನೆ. ವಿದ್ಯಾಸಂಸ್ಥೆಗಳು ನಿಜವಾದ ಶಕ್ತಿ ಕೇಂದ್ರವಾಗಿದ್ದು, ಅವುಗಳಿಗೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಬೇಕು.
ಹುಣಸೂರು ಸಂಪೂರ್ಣ ಕೇಸರಿಮಯ: ಅದ್ಧೂರಿ ಹನುಮ ಜಯಂತಿ
ಈ ಬಾರಿಯ ಮೆರವಣಿಗೆಯಲ್ಲಿ ಪ್ರಖರ ಹಿಂದೂವಾದಿ ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಜರಾಗುವ ಮೂಲಕ ಹಿಂದೂ ಯುವಕರ ಉತ್ಸಾಹವನ್ನು ಇನ್ನಷ್ಟು ಇಮ್ಮಡಿಗೊಳಿಸಿದ್ದು ವಿಶೇಷ. ಪುಟಾಣಿ ಮಕ್ಕಳಿಂದ ಆರಂಗೊಂಡು ವೃದ್ಧರಾದಿಯಾಗಿ ಎಲ್ಲರೂ ಕೇಸರಿ ಶಾಲು, ರುಮಾಲು, ಪೇಟ ಧರಿಸಿ ಆಂಜನೇಯ ಸ್ಮರಣೆ ಮಾಡಿದರು.
ಸಮಾಜದ ಬಗ್ಗೆ ಬದ್ಧತೆ ಹೊಂದಿದ್ದ ರಾಜಾನಂದಮೂರ್ತಿ
ರಾಜಾನಂದಮೂರ್ತಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರೂ ಕೂಡ ಬಾಬಾ ಸಾಹೇಬರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿದ್ದರು. ರಾಜ್ಯಾದ್ಯಂತ ಬೌದ್ಧ ಧಮ್ಮದ ಪ್ರಚಾರ, ಆಚಾರ- ವಿಚಾರಗಳನ್ನು ಬೋಧನೆ ಮಾಡಿ ಜನರಲ್ಲಿ ಅಂಬೇಡ್ಕರ್ ಮತ್ತು ಬುದ್ಧರ ಚಿಂತನೆಗಳನ್ನು ತಿಳಿಸುವ ಕೆಲಸ ಮಾಡುತ್ತಿದ್ದರು. ಜಾತಿ ಮುಕ್ತ ಸಮಾಜ ಆಗಬೇಕು ಎಂಬುದು ಅವರ ಆಸೆಯಾಗಿತ್ತು.
ಗ್ರಾಮಾಂತರಕ್ಕೆಎಂ.ಟಿ. ಅಣ್ಣೇಗೌಡ ರಚಿಸಿಕೊಂಡಿರುವ ಸಮಿತಿ ಅಸಿಂಧು
ಕಳೆದ 18 ವರ್ಷಗಳಿಂದ ಆಡಳಿತ ಮಂಡಳಿ ಚುನಾವಣೆ ನಡೆಸದೆ ತಮಗಿಷ್ಟ ಬಂದಂತೆ ಅಧಿಕಾರ ಚಲಾಯಿಸಿಕೊಂಡು ಬೇಕಾದವರನ್ನು ಆಡಳಿತ ಮಂಡಳಿಗೆ ನೇಮಕ ಮಾಡಿಕೊಂಡು ಜಾತಿ ವಿರೋಧಿ ನೀತಿ ಅನುಸರಿಸುತ್ತಿದ್ದು
ಜಾನುವಾರು, ಜನಗಳ ಜಾತ್ರೆ ನಡೆಸಲು ಅಧಿಕಾರಿಗಳಿಗೆ ಸಹಕರಿಸಿ
ಜಾನುವಾರು ಜಾತ್ರೆ, ಸೀತಾ ಕಲ್ಯಾಣ, ರಥೋತ್ಸವ ಮತ್ತು ತೆಪ್ಪೋತ್ಸವ ನಡೆಯುವ ದಿನಾಂಕ ಮತ್ತು ವ್ಯವಸ್ಥೆಗಳ ಬಗ್ಗೆ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಮತ್ತು ಗ್ರಾಮ ಪಂಚಾಯ್ತಿಯವರು ವ್ಯಾಪಕ ಪ್ರಚಾರ ಮಾಡಬೇಕು
ಪ್ರಸ್ತುತ ರಾಜಕೀಯದಲ್ಲಿ ಒಂದು ವಿಚಾರಕ್ಕೆ ಬದ್ಧರಾಗಿ ಉಳಿಯೋದು ಕಷ್ಟ
ನಮಗೆ ದೇಶ ಮುಖ್ಯವಾಗಬೇಕು. ದೇಶಕ್ಕೆ ಋಣಿಯಾಗಿರಬೇಕು. ಸಮಾಜೋದೇವೋಭವ, ರಾಷ್ಟ್ರದೇವೋಭವ ಎನ್ನಬೇಕು.
ಆದಿವಾಸಿಗಳನ್ನು ಮುಖ್ಯವಾಹಿನಿಗೆ ತರಲು ಆರ್.ಜಿ.ಎಚ್.ಎಸ್. ಸಂಸ್ಥೆಯ ಶ್ರಮ ಶ್ಲಾಘನೀಯ
ಆರ್.ಜಿಎಚ್.ಎಸ್. ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಈ ಒಂದು ಹಾಡಿ ಭಾಗದ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು,
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 558
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved