• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಗವಂತನ ಸ್ಮರಣೆಯಿಂದ ಬದುಕು ಸಾರ್ಥಕ: ವಿದ್ಯಾಪ್ರಿಯ ತೀರ್ಥ ಶ್ರೀ
ಭಗವಂತನ ಶಾಂತ ಕೃಪಾದೃಷ್ಟಿ ನಮ್ಮ ಮೇಲೆ ಬೀಳಲಿ ಎನ್ನುವ ಉದ್ದೇಶದಿಂದ ನಾವೆಲ್ಲ ದೇವಸ್ಥಾನಗಳಿಗೆ ಹೋಗುತ್ತೇವೆ. ಭಗವಂತನ ಸ್ಮರಣೆ ಎಷ್ಟು ಮಾಡಿದರೂ ಕಡಿಮೆಯೇ.
ಡಾ.ಬಿ.ಸಿ. ರಾಯ್ ವ್ಯಕ್ತಿತ್ವ ಇಂದಿನ ವೈದ್ಯರಿಗೆ ಅನುಕರಣೀಯ
ತಮ್ಮ ವೈದ್ಯಕೀಯ ಸೇವೆಯಲ್ಲದೆ ಸ್ವಾತಂತ್ರ್ಯ ಸಂಗ್ರಾಮದಲ್ಲೂ ಭಾಗವಹಿಸಿದ್ದ ಅಪ್ರತಿಮ ದೇಶಪ್ರೇಮಿ ಡಾ.ಬಿ.ಸಿ. ರಾಯ್
ವಿಕೇಂದ್ರೀಕೃತ ಆಡಳಿತದಲ್ಲಿ ಯುವಜನತೆ ಭಾಗವಹಿಸುವುದು ಅಗತ್ಯ
ನಗರದ ಅಭಿವೃದ್ಧಿಯಲ್ಲಿ ಪಾಲಿಕೆಗಳ ಪಾತ್ರದ ಒಳನೋಟ, ನಗರ ಯೋಜನೆ ಮತ್ತು ನಿರ್ವಹಣೆಯಲ್ಲಿ ಅವುಗಳ ಪ್ರಾಮುಖ್ಯತೆ, ಪಾಲಿಕೆಗಳ ಇತಿಹಾಸ ಮತ್ತು ರಚನೆಯನ್ನು ವಿವರಿಸಿದರು.
ನನ್ನ ಹೆಸರಿನಲ್ಲಿ ಎಂಡಿಎ ನಿವೇಶನ ಇದ್ದರೆ ರಾಜೀನಾಮೆ : ಎಸ್.ಟಿ. ಸೋಮಶೇಖರ್
ನನ್ನ ಹೆಸರಿನಲ್ಲಿ ಅಥವಾ ನನ್ನ ಬೇನಾಮಿ ಹೆಸರಿನಲ್ಲಿ ಎಂಡಿಎಯಲ್ಲಿ ಒಂದೇ ಒಂದು ನಿವೇಶನ ಇದ್ದರೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ನಿವೇಶನ ತೆಗದುಕೊಂಡಿಲ್ಲ. ಯಾರಿಗೂ ನಾನು ಒತ್ತಡ ಹೇರಿ ನಿವೇಶನ ಕೊಡಿಸಿಲ್ಲ. ಅನಗತ್ಯವಾಗಿ ಈ ವಿಚಾರದಲ್ಲಿ ನನ್ನ ಹೆಸರು ತರಬೇಡಿ.
ಭಾರತೀಯ ನಾಯಕತ್ವಕ್ಕೆ ನಾಲ್ವಡಿ, ಗಾಂಧೀಜಿ ಉದಾಹರಣೆ: ಡಾ.ವಿಕ್ರಮ್‌ ಸಂಪತ್
ಕಳೆದ 10 ವರ್ಷದಲ್ಲಿ ಹೊರಗಿನವರು ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಒಲೆ ಹೋಗಿ ಗ್ಯಾಸ್ ಬಂದಿದೆ. ಎಲ್ಲರ ಮನೆಗೂ ವಿದ್ಯುತ್ ಇದೆ. ಬಯಲು ಶೌಚಾಲಯಕ್ಕೆ ಹೋಗುವುದು ತಪ್ಪಿದೆ. ಭಾರತ ಈ ಬದಲಾವಣೆ ಹಿಂದೆ ನರೇಂದ್ರ ಮೋದಿ ಅವರ ಶ್ರಮ ಎದ್ದು ಕಾಣುತ್ತದೆ.
ದೇಶದ ಋಣ ತೀರಿಸಲು ಯುವಜನತೆ ಮುಂದಾಗಲು ಕೆ.ಮರೀಗೌಡ ಕರೆ
ವಿದ್ಯಾರ್ಥಿಗಳು ಈ ದೇಶದ ಸಂಪತ್ತು, ಇಂದಿನ ಸ್ಪರ್ಧಾತ್ಮಕಯುಗದಲ್ಲಿ ಪೈಪೋಟಿ ನಡೆಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗುರಿ, ಛಲ ಇಟ್ಟುಕೊಂಡು ಸಾಧನೆ ಮಾಡಿ, ತಂದೆ- ತಾಯಿ ಮತ್ತು ದೇಶಕ್ಕೆ ಕೀರ್ತಿ ತರಬೇಕು. ದೇಶದ ಅಭಿವೃದ್ಧಿಗೆ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು, ಬೇರೆ ದೇಶಕ್ಕೆ ಹೋಗದೆ ನಮ್ಮ ದೇಶದಲ್ಲಿಯೇ ಕೆಲಸ ಮಾಡಿ ದೇಶದ ಋಣ ತೀರಿಸಲು ಯುವಜನತೆ ಮುಂದಾಗಬೇಕು.
ಸಿಎಂ ಪತ್ನಿ ಎಂಡಿಎಯಿಂದ ಪಡೆದ ನಿವೇಶನ ಶೇ.100 ಕಾನೂನು ಬದ್ಧ: ಮಹದೇವಪ್ಪ
ಎಂಡಿಎ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಯಾವುದೇ ಸಂಬಂಧವಿಲ್ಲ. ಹಾಗೆಯೇ, ಯಾವುದೇ ದುರುಪಯೋಗ ನಡೆದಿಲ್ಲ. ತಪ್ಪು ಮಾಡಿಲ್ಲ. ದಾಖಲಾತಿಗಳು ಕ್ರಮಬದ್ಧವಾಗಿದೆ. ನಿಯಮವನ್ನೂ ಮೀರಿಲ್ಲ.
ಪುಸ್ತಕ ಓದು ಉನ್ನತ ಸ್ಥಾನಕ್ಕೇರಿಸುತ್ತದೆ: ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್
ನಾನು ಪುಸ್ತಕ ಓದಲು ಆರಂಭಿಸಿದ್ದೇ ನನ್ನ ತಾಯಿಯಿಂದ. ಆಕೆ ಪುಸ್ತಕಗಳನ್ನು ಎರವಲು ಪಡೆದು ಮನೆಗೆ ತರುತ್ತಿದ್ದಳು. ಆಕೆ ಇಷ್ಟೊಂದು ನೆಚ್ಚಿ ಓದುತ್ತಿದ್ದಾಳೆಂದರೆ. ಇದರಲ್ಲೇನಿದೆ ಎಂಬ ಕುತೂಹಲ ನನ್ನನ್ನು ಓದಿನತ್ತ ದೂಡಿತು. ಬೀಚಿ ನನ್ನ ನೆಚ್ಚಿನ ಲೇಖಕರಾದರು, ಅವರನ್ನು ಓದಿದ್ದು, ಜೀವನಕ್ಕೆ ಒಂದು ದಾರಿ ನೀಡಿತು.
ಅನುವಾದಕರು ಬರಹಗಾರನ ಆಂತರಿಕ ಪ್ರಪಂಚ ಅರ್ಥಮಾಡಿಕೊಳ್ಳಬೇಕು: ಶ್ರೀನಾಥ್‌ ಪೆರೂರ್
ಪುಸ್ತಕ ಅನುವಾದ ಮಾಡುವಾಗ ಪರಸ್ಪರ ಪದವನ್ನು ಅರ್ಥಮಾಡಿಕೊಳ್ಳುವುದು ಮತ್ತು ಬರಹಗಾರರ ಆಂತರಿಕ ಪ್ರಪಂಚವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಅನುವಾದ ಮಾಡುವ ಮೊದಲು ಈ ಪುಸ್ತಕದ ಬಗ್ಗೆ ಇತರರೊಡನೆ ಚರ್ಚೆ ಮಾಡುವುದರಿಂದ ಅನುವಾದ ಮಾಡಲು ಸಹಾಯ ಮಾಡುತ್ತದೆ.
ವಿಮರ್ಶೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ: ಎಚ್‌.ಎಸ್‌. ಶಿವಪ್ರಕಾಶ್
ಈ ಹಿಂದೆ ಒಳ್ಳೆಯ ವಿಮರ್ಶೆಗಳು ಬಂದಿದೆ. ಆದರೆ ಈಗ ವಿಮರ್ಶೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಓದುಗರನ್ನು ಮುಟ್ಟುವ ಸರಳ ಹಾಗೂ ವೇಗದ ಮಾರ್ಗ ಸಾಮಾಜಿಕ ಜಾಲತಾಣ. ನಾನು ಈಗ ಸಾಮಾಜಿಕ ಜಾಲತಾನಗಳಲ್ಲಿ ಅನುವಾದ ಕಾವ್ಯಗಳನ್ನು ಪೋಸ್ಟ್‌ ಮಾಡುತ್ತೇನೆ. ಫೇಸ್ ಬುಕ್‌ ನಲ್ಲಿ ಹಾಕುವುದರಿಂದ ಪುಸ್ತಕದ ರೂಪದ ಪ್ರಕಟಣೆಗೆ ಅಡ್ಡಿಯಾಗಿಲ್ಲ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved