• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರದಲ್ಲೇ ಅಂತರ್ಜಾತಿ, ಅಂತರ್‌ ಧರ್ಮೀಯ ವಿವಾಹಿತರ ಸಮಾವೇಶ: ಎಂ.ಕೆ.ಸೋಮಶೇಖರ್
ಶೀಘ್ರದಲ್ಲೇ ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಿತರ ಸಮಾವೇಶ ಆಯೋಜಿಸಲು ಚಿಂತಕರ ಸಮ್ಮುಖದಲ್ಲಿ ನಿರ್ಣಯಿಸಲಾಗಿದೆ. ಇವತ್ತಿನ ಜಾತಿ ವ್ಯವಸ್ಥೆಯನ್ನು ಸಡಿಲಗೊಳಿಸಲು ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹ ಪ್ರೋತ್ಸಾಹಿಸಬೇಕಿದೆ. ಇತ್ತೀಚಿಗೆ ಮರ್ಯಾದೆಗೇಡು ಹತ್ಯೆಗಳು ಹೆಚ್ಚಾಗುತ್ತಿದ್ದು ಶ್ರೀ ಸಾಮಾನ್ಯರಿಗೆ ತಿಳವಳಿಕೆ ನೀಡಬೇಕಿದೆ.
ಮೈಸೂರು ಜಿಲ್ಲೆಯಲ್ಲಿ 496 ಡೆಂಘೀ ಸಕ್ರಿಯ ಪ್ರಕರಣ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ಮೈಸೂರು ಜಿಲ್ಲೆಯಲ್ಲಿ 3595 ಜನರು ಡೆಂಘಿ ಪರೀಕ್ಷೆಗೆ ಒಳಗಾಗಿದ್ದು, 496 ದೃಢಪಟ್ಟಿದೆ. ಸಮುದಾಯ ಆರೋಗ್ಯಾಧಿಕಾರಿ ಸ್ವಯಂ ಔಷಧ ಸೇವಿಸಿದ್ದರಿಂದ ಮೃತಪಟ್ಟಿದ್ದಾರೆ. ಹಿಂದಿನ ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಕುಸಿದಿದೆ. ಮೈಸೂರು ನಗರದ ಬಳಿಕ ಹುಣಸೂರು ತಾಲೂಕಿನಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಬರುತ್ತಿದೆ.
ವಿಭಿನ್ನ ಕ್ಷೇತ್ರದವರಿಂದ ಕನ್ನಡ ಸಾಹಿತ್ಯ ಸಮೃದ್ಧ: ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್‌
ಕನ್ನಡ ಸಾಹಿತ್ಯ ಸಮೃದ್ಧವಾಗುವುದು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಿಂದಷ್ಟೆ ಅಲ್ಲ. ಸಮಾಜದ ಬೇರೆ ಬೇರೆ ವೃತ್ತಿಯಲ್ಲಿ ಇರುವವರಿಂದ ಆ ಕೆಲಸ ಆಗುತ್ತಿದೆ. ವಿಭಿನ್ನ ಕ್ಷೇತ್ರದವರ ಅನುಭವ ದ್ರವ್ಯ ಕನ್ನಡ ಸಾಹಿತ್ಯಕ್ಕೆ ಕೋಡು ಮೂಡಿಸುತ್ತಿದೆ. ವಿಭಿನ್ನ ಕ್ಷೇತ್ರದವರು ಬರೆಯುತ್ತಿರುವುದರಿಂದ ಕನ್ನಡ ಸಾಹಿತ್ಯವು ಸಮೃದ್ಧಗೊಳ್ಳುತ್ತಿದೆ.
ಜನ ಜಾಗೃತರಾದರೆ ಡೆಂಘೀ ನಿಯಂತ್ರಿಸಬಹುದು: ಡಾ.ಎಸ್.ಪಿ.ಯೋಗಣ್ಣ
ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಮನೆಯ ಅಕ್ಕಪಕ್ಕ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಡೆಂಘೀ ಮಾರಕ ರೋಗ. ತೀವ್ರ ತಲೆನೋವು, ತೀವ್ರವಾದ ಸ್ನಾಯು ಅಥವಾ ಕೀಲು ನೋವು, ವಾಂತಿ, ಕಣ್ಣುನೋವು, ವಾಕರಿಕೆ ಮತ್ತು ಚರ್ಮದ ದದ್ದುಗಳು ಕಂಡಬಂದರೆ ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು.
ಸರಿ, ತಪ್ಪು ಓದುಗರ ನಿರ್ಧಾರಕ್ಕೆ ಬಿಟ್ಟದ್ದು, ಬರಹಗಾರ್ತಿ ಕೆಲಸವಲ್ಲ: ಲೇಖಕಿ ಸಂಧ್ಯಾರಾಣಿ
ಸಮಾಜದಲ್ಲಿ ವಿವಾಹ ಬಂಧನವನ್ನು ನೈತಿಕ ನೆಲೆಗಟ್ಟಿನಲ್ಲಿ ರೂಪಿಸಲಾಗಿದೆ. ಗೌರಿಗೆ ಮರು ವಿವಾಹದ ಸಲಹೆ ನೀಡಿದಾಗ ಆಕೆ ಒಪ್ಪುವುದಿಲ್ಲ. ಆದರೆ, ಗೌರಿ ಹಾಗೆ ದೈಹಿಕ ಸಾಂಗತ್ಯಕ್ಕೆ ಮುಂದುವರೆದಿದ್ದು ಸರಿಯೇ? ದೈಹಿಕ ಪಾವಿತ್ರ್ಯಕ್ಕೆ ಮುಖ್ಯವಾಗಿ ಆತನನ್ನು ಮನಸ್ಸಿನಲ್ಲಿ ಮರೆಯಲು ಸಾಧ್ಯವಿಲ್ಲ ಎನ್ನುತ್ತಾಳೆ.
ಎಸ್. ಸೋಮಣ್ಣ, ವೆಂಕಟಾಚಲಗೆ ನುಡಿ ನಮನ ಸಲ್ಲಿಕೆ
ನಗರಪಾಲಿಕೆ ಮಾಜಿ ಸದಸ್ಯ ವೆಂಕಟಾಚಲ ಅವರಿಗೆ ಅಖಿಲ ಕರ್ನಾಟಕ ಒಕ್ಕಲಿಗರ ಮಹಾಸಭಾ ಹಾಗೂ ಪಡುವಾರಹಳ್ಳಿಯ ಸ್ನೇಹ ಬಳಗದ ವತಿಯಿಂದ ಪಡುವಾರಹಳ್ಳಿಯಲ್ಲಿ ನುಡಿ ನಮನ
ಮೂಢನಂಬಿಕೆ ಮತ್ತು ಮೂಡಾ!
ದೇವನೂರು ಬಡಾವಣೆ ನಿರ್ಮಾಣದ ಸಮಯದಲ್ಲಿ ಪ್ರಾಧಿಕಾರವು ಪಾರ್ವತಿ ಅವರಿಗೆ ಸೇರಿದ 3 ಎಕರೆ 16 ಗುಂಟೆ ಜಾಗವನ್ನು ಸ್ವಾಧೀನಪಡಿಸಿಕೊಂಡಿತ್ತು.
ಕ್ಷೇತ್ರದ ಪ್ರತಿ ಮನೆ ಮನೆಗಳಿಗೆ ಉಚಿತ ಬಟ್ಟೆ ಬ್ಯಾಗ್ ವಿತರಣೆ
ಸಮಾಜಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ಮನೆಗಳಿಗೂ ಉಚಿತವಾಗಿ ಬಟ್ಟೆ ಬ್ಯಾಗ್ ಗಳನ್ನು ವಿತರಸಿ
ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ
ಮೈಸೂರಿನ ರೈಲು ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ. ಬಾಬು ಜಗಜೀವನ ರಾಂ ಅವರ ಪ್ರತಿಮೆ
ಮಾವಿನ ಫಸಲು ಹೆಚ್ಚಿಸಲು ರೆಂಬೆ, ಕೊಂಬೆಗೆ ಗರಗಸ ಹಾಕಿ.
ಹಣ್ಣುಗಳ ರಾಜ ಮಾವು. ಬೇಸಿಗೆ ಕಾಲದಲ್ಲಿ ಮಾವಿನ ಹಣ್ಣುಗಳದ್ದೇ ಕಾರುಬಾರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved