• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರಿನಲ್ಲಿ ವಿಷ್ಣು ಸಂಭ್ರಮ ಸಂಗೀತ ಸಂಜೆ ಯಶಸ್ವಿ
ಮೈಸೂರು ನಗರದ ಡಾ.ರಾಜ್ ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ 4ನೇ ವಿಷ್ಣು ಸಂಭ್ರಮ ಸಂಗೀತ ಸಂಜೆ ನೈಜ ವಾದ್ಯಗಳ (ಲೈವ್ ಮ್ಯೂಸಿಕ್) ಕಾರ್ಯಕ್ರಮ ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.
ಪರೀಕ್ಷಾ ಹೊಸ ಮಾದರಿ ಪ್ರಶ್ನೆಪತ್ರಿಕೆ ಪದ್ಧತಿ ಹಿಂಪಡೆಯಲು ಮರಿತಿಬ್ಬೇಗೌಡ ಆಗ್ರಹ
2024- 25ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ ಕಾರ್ಯಸೂಚಿಯಂತೆ 1.6.2024 ರಿಂದ 3.3.2025 ರವರೆಗೂ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಶೇ.50 ಹೆಚ್ಚು ಪಠ್ಯಕ್ರಮವನ್ನು ಉಪನ್ಯಾಸಕರು ಮುಗಿಸಿ, ಕಳೆದ ಸಾಲಿನ ನೀಲನಕ್ಷೆಯಂತೆ ಪರೀಕ್ಷಾ ಬೋಧನಾ ಕಾರ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ, ಮಕ್ಕಳಿಗೆ ವಿವರಣೆಯನ್ನು ನೀಡಿರುತ್ತಾರೆ.
ಅರಮನೆಯಲ್ಲಿ ಜಂಬೂಸವಾರಿ ಮಾರ್ಗ ಬದಲು, 15 ಸಾವಿರ ಆಸನ ಹೆಚ್ಚಳ: ಡಾ.ಮಹದೇವಪ್ಪ
ವರ್ಷದಿಂದ ವರ್ಷಕ್ಕೆ ದಸರಾಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಟಿಕೆಟ್, ಪಾಸ್ ತೆಗೆದುಕೊಂಡವರು ಆಸನ ಸಿಗದೆ ಸಮಸ್ಯೆ ಎದುರಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅರಮನೆಯಲ್ಲಿ ಆಸನಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ.
ಮಾವುತರು, ಕಾವಾಡಿಗರ ಕುಟುಂಬದವರ ಜೊತೆ ಉಪಾಹಾರ ಸವಿದ ಸಚಿವ ಡಾ. ಮಹದೇವಪ್ಪ
ಡಾ.ಎಚ್.ಸಿ.ಮಹದೇವಪ್ಪ ಅವರು ಕಾಯಿ ಹೋಳಿಗೆ ಬಡಿಸಿದರೆ, ಶಾಸಕ ತನ್ವೀರ್ ಸೇಠ್ ತುಪ್ಪ ಬಡಿಸಿದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಾಥ್ ನೀಡಿದರು.
ಅರಮನೆಯಲ್ಲಿ 2 ದಸರಾ ಆನೆಗಳ ನಡುವೆ ಕಾದಾಟ- ಓಡಾಟ
ಶುಕ್ರವಾರ ಸಂಜೆ ಧನಂಜಯ ಆನೆಯ ಮೇಲೆ ಮರದ ಅಂಬಾರಿ ಹೊರಿಸಲಾಯಿತು. ಈ ವೇಳೆ ಮಳೆ ಬಂದಿದ್ದರಿಂದ ಅರಮನೆ ಆವರಣದಲ್ಲಿ ತಾಲೀಮು ನಡೆಸಿ, ಮರದ ಅಂಬಾರಿಯನ್ನು ಇಳಿಸಲಾಗಿತ್ತು. ಬಳಿಕ ಆನೆ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದ ಆನೆಗಳಿಗೆ ರಾತ್ರಿ 8ರ ವೇಳೆಗೆ ಆಹಾರ ನೀಡಲಾಗಿದೆ. ಈ ವೇಳೆ ಧನಂಜಯ, ಕಂಜನ್ ನಡುವೆ ಗಲಾಟೆ ಆರಂಭವಾಗಿದೆ.
‘ಕನಕಮಾರ್ಗ’ ಚಲನಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯ್ತಿ: ಎಚ್.ಎಂ.ರೇವಣ್ಣ
ಡಾ.ಎಚ್.ಜೆ. ಲಕ್ಕಪ್ಪಗೌಡ, ಡಾ.ಬಿ.ಕೆ. ರವಿ, ಕಾ.ತ. ಚಿಕ್ಕಣ್ಣ ಅವರ ಸಹಕಾರದಿಂದ ಕನಕ ಸಾಹಿತ್ಯ ಕುರಿತು 15 ಸಂಪುಟಗಳನ್ನು ಹೊರತರಲಾಗಿದೆ. ಕನಕರ ಸಂದೇಶವನ್ನು 14 ಭಾಷೆಗಳಿಗೆ ಅನುವಾದಿಸಲಾಗಿದೆ. ಬಹುಮುಖ ವ್ಯಕ್ತಿತ್ವದ ಕನಕದಾಸರ ಸಾಹಿತ್ಯ ಜನಮನವನ್ನು ತಲುಪಬೇಕಾಗಿದೆ.
ಸೊಪ್ಪು ಮತ್ತು ಸೊಪ್ಪಿನ ಮೌಲ್ಯವರ್ಧಿತ ಪದಾರ್ಥಗಳ ಮಾರಾಟ ಆರಂಭ
ಮೈಸೂರು ನಗರದ ನಂಜರಾಜ ಬಹದ್ದರೂ ಛತ್ರದಲ್ಲಿ ಆರಂಭವಾದ ಎರಡು ದಿನಗಳ ಈ ಮೇಳದಲ್ಲಿ ಗೋಕರ್ಣ, ಎಚ್.ಡಿ. ಕೋಟೆ, ರಾಣೆಬೆನ್ನೂರು, ಹಾವೇರಿ, ಮೈಸೂರು, ಖಾನಾಪುರ, ಬೆಳಗಾವಿ, ಗೋಕರ್ಣ, ಸವದತ್ತಿ, ಕುಂದಗೋಳ ಸೇರಿದಂತೆ ವಿವಿಧೆಡೆಯಿಂದ ನೂರಾರು ಮಂದಿ ರೈತರು ಪಾಲ್ಗೊಂಡಿದ್ದರು.
ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ.
ಭಾರತದ ರೇಷ್ಮೆ ಕ್ರಾಂತಿ: ಮುಂಬರುವ ವರ್ಷಗಳಲ್ಲಿ 50 ಸಾವಿರದಿಂದ ಒಂದು ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯ ಗುರಿ

ಪ್ರಸ್ತುತ ನಮ್ಮ ದೇಶದಲ್ಲಿ 40 ಸಾವಿರ ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆಯಾಗುತ್ತಿದೆ. ಮುಂಬರುವ ವರ್ಷಗಳಲ್ಲಿ 50 ಸಾವಿರದಿಂದ ಒಂದು ಲಕ್ಷ ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆಯ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್ ತಿಳಿಸಿದರು.

ಶಾಸಕ ಸ್ಥಾನದಿಂದ ಮುನಿರತ್ನ ವಜಾಗೊಳಿಸಿ
ದಲಿತರ ಬಗ್ಗೆ ಕೀಳಾಗಿ ಮಾತನಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದಾರೆ.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 489
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved