• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂಚಿಟಿಗರ ಸಂಘಟನೆಯಿಂದ ಡಿ. ಬನುಮಯ್ಯ ಜಯಂತಿ ಆಚರಣೆ
ನಾನು ಸಹ ಇದೇ ಸಂಸ್ಥೆಯ ವಿದ್ಯಾರ್ಥಿ. ಡಿ. ಬನುಮಯ್ಯ ಅವರು ಹುಟ್ಟಿನಿಂದ ಕಡು ಬಡವರು, ಹೀಗಾಗಿ ಅವರ ವಿದ್ಯಾಭ್ಯಾಸ ಅರ್ಧಕ್ಕೆ ನಿಂತು ಹೋಗಿತ್ತು.
ಸಿಎಂ ಖರ್ಚಿ ಮೇಲೆ ಕಣ್ಣಿಟ್ಟವರಿಂದ ಎಂಡಿಎ ಹಗರಣ ಬಯಲು
ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಹಗರಣ ಆಚೆ ಬರಲು ಕಾಂಗ್ರೆಸ್‌ ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ.
ಕಬಿನಿ ಬಲ ದಂಡೆ ನಾಲೆಗೆ ನೀರು ಹರಿಸಲು ಕ್ರಮಕೈಗೊಳ್ಳಲು ಕಬ್ಬು ಬೆಳೆಗಾರರ ಸಂಘ ಒತ್ತಾಯ
ಈಗಾಗಲೇ ಕಬಿನಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟವನ್ನು ತಲುಪಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಬಿನಿ ಜಲಾಶಯ ಬಲದಂಡೆ ನಾಲೆಯ ಅಚ್ಚುಕಟ್ಟು ಭಾಗದ ರೈತರ ಜಮೀನುಗಳಿಗೆ ನೀರನ್ನು ಕೊಡದ ಸರ್ಕಾರ ರಾಜ್ಯದ ರೈತರನ್ನು ಕಡೆಗಣಿಸಿ ತಮಿಳುನಾಡಿಗೆ ರಾಜಕೀಯ ಹಿತಾಶಕ್ತಿಗೆ ನಿರಂತರವಾಗಿ ನೀರು ಹರಿಸಲಾಯಿತು
ಉತ್ತಮ ಮಳೆಯಿಂದ ಜನಜಾನುವಾರುಗಳಿಗೆ ಹಬ್ಬದ ಸಂಭ್ರಮ
ರೈತರಿಗೆ ಸೇರಿರುವ ಜಾನುವಾರು ಮೇವಿಗೆ ತೊಂದರೆ ಇಲ್ಲದಂತಾಗಿದೆ.
ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ
ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ
ಧ್ವಂತಂ ಚಿತ್ರದ ಪೋಸ್ಟರ್ ಬಿಡುಗಡೆ
ಕಲೆ, ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಸುಲಭ ಮಾರ್ಗ ಸಿನಿಮಾ‌. ಕನ್ನಡ ಚಿತ್ರರಂಗದಲ್ಲಿ ನಮ್ಮ ಮೈಸೂರಿನ ಯುವಕರು ಹೆಚ್ಚು ಯಶಸ್ಸನ್ನು ಕಾಣಬೇಕೆಂಬುದು ನಮ್ಮಲ್ಲರ ಆಸೆ.
ಉನ್ನತ ಮಟ್ಟದ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡಸಿ
ನೀಟ್-2024ರ ಫಲಿತಾಂಶದಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವುದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕೆಲವು ದಿನಗಳ ಹಿಂದೆ ಯುಜಿಸಿ- ನೆಟ್ ಪರೀಕ್ಷೆ ಮುಗಿದ ಕೇವಲ 24 ಗಂಟೆಗಳ ನಂತರ ರದ್ದುಗೊಳಿಸಲಾಗಿದೆ.
ಮಕ್ಕಳ ಬೆಳವಣಿಗೆಗೆ ಪೋಷಕರ ಪಾತ್ರ ಹಿರಿದು:ಜಾಹ್ನವಿ
ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿ ಹಿಡಿಯುವಲ್ಲಿ ಶಾಲೆಯ ಬದ್ಧತೆಯ ಬಗ್ಗೆ ಶ್ಲಾಘಿಸಿದರು. ದೇಶದಲ್ಲಿ ಮತದಾನಕ್ಕೆ ನಡೆಯುವ ಎಲ್ಲಾ ಕ್ರಮಗಳಂತೆ ಚುನಾವಣೆಯನ್ನು ಶಾಲೆಯಲ್ಲಿ ನಡೆಸಿದ್ದು, ಸಂತಸ ತಂದಿದೆ
ಬಿಜೆಪಿ ಕಾರ್ಯಕರ್ತರಿಂದ ಎಂಡಿಎ ಕಚೇರಿಗೆ ಮುತ್ತಿಗೆ ಯತ್ನ ವಿಫಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹ
ಎಂಡಿಎ ನಿವೇಶನ ಹಂಚಿಕೆ ಅಕ್ರಮ ತನಿಖೆಗೆ ರಾಜ್ಯಪಾಲರನ್ನು ಭೇಟಿಯಾಗಲು ಮೈಗ್ರಾಪ ನಿರ್ಧಾರ
ತ.ಮ. ವಿಜಯ ಭಾಸ್ಕರ್‌ವರದಿಯ ಕಾಲದಿಂದಲೂ ನಡೆದಿರುವ ಅಕ್ರಮ ಬಯಲಿಗೆ ಬರಬೇಕಿದೆ.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved