• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗ ನಿರ್ಧಾರಿತ ವೀರ್ಯ ನಳಿಕೆ ಯೋಜನೆಗೆ ಉತ್ತಮ ಸ್ಪಂದನೆ
ಜಿಲ್ಲೆಯಲ್ಲಿ ಲಿಂಗ ನಿರ್ಧಾರಿತ ವೀರ್ಯ ನಳಿಕೆಗಳ ಮೂಲಕ ಹೆಣ್ಣು ಕರುಗಳ ಜನನ ಪ್ರಮಾಣ ಹೆಚ್ಚಳಗೊಳಿಸುವ ಯೋಜನೆಗೆ ಉತ್ತಮ ಸ್ಪಂದನೆ
ಸೋಲಾರ್ ಆಧಾರಿತ ಪಂಪ್ ಸೆಟ್‌ಗೆ ಸಹಾಯಧನ
, ಪ್ರಸ್ತುತ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು, ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಂ.3ನೇ ಸ್ಥಾನಕ್ಕೆ ಏರಿದೆ.
50:50 ಅನುಪಾತ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ: ಎಂಡಿಎ ಆಯುಕ್ತರ ವರ್ಗಾವಣೆ
50:50 ನಿವೇಶನ ಹಂಚಿಕೆಯ ಅಕ್ರಮ ಕುರಿತು 4 ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಿದರು.
ಮಾದಕ ವಸ್ತು ದುರಭ್ಯಾಸದಿಂದ ಹೊರ ಬರುವುದು ಕಷ್ಟ: ಡಿ.ನಟರಾಜು
ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು, ವಿದ್ಯಾರ್ಥಿಗಳು ಒಳಗಾಗುತ್ತಿದ್ದು ಇದನ್ನು ತಡೆಯಲು ಸರ್ವರೂ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಮದ್ಯ, ತಂಬಾಕು, ಡ್ರಗ್ಸ್‌, ಗಾಂಜಾ, ಅಫೀಮು ಮತ್ತಿತರ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುವುದರಿಂದ ಮನುಷ್ಯ ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಮೈಸೂರು ಫಿಲ್ಮ್‌ ಸಿಟಿಗೆ ಶೀಘ್ರವೇ ಶಂಕು: ಸಿಎಂ
ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ಮೈಸೂರಿನಲ್ಲಿ ನೂರು ಎಕರೆಯಲ್ಲಿ ‘ಚಿತ್ರನಗರಿ’ (ಫಿಲಂ ಸಿಟಿ) ನಿರ್ಮಾಣಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಎಂಡಿಎನಲ್ಲಿ ಕೋಟ್ಯಂತರ ರು. ಹಗರಣ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ
ಎಂಡಿಎನಲ್ಲಿ ಸುಮಾರು 4- 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿದ್ದಾರೆ. ಬದಲಿ ನಿವೇಶನ ನೀಡದಂತೆ ಎರಡು ವರ್ಷದ ಹಿಂದೆಯೇ ಸರ್ಕಾರ ಆದೇಶ ಮಾಡಿ, ಅತಿ ಅಗತ್ಯ ಬಿದ್ದರೆ ಮಾತ್ರ ಸರ್ಕಾರದ ಅನುಮತಿ ಪಡೆದು ಹಂಚಿಕೆಗೆ ತಾಕೀತು ಮಾಡಿದ್ದರೂ, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಬದಲಿ ನಿವೇಶನ ಹಂಚಿಕೆ ಮಾಡಿ ಸುಮಾರು 3 ಸಾವಿರ ಕೋಟಿ ಹಗರಣ ಮಾಡಿ, ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟ ಮಾಡಲಾಗಿದೆ.
ಮೈಮುಲ್ ಎಂಡಿ ಬಿ.ಎನ್.ವಿಜಯಕುಮಾರ್‌ಗೆ ಆತ್ಮೀಯ ಬೀಳ್ಕೊಡುಗೆ
1987ರಲ್ಲಿ ಶಿವಮೊಗ್ಗದಿಂದ ತಾಂತ್ರಿ‌ಕ‌ ಅಧಿಕಾರಿಯಾಗಿ ವೃತ್ತಿ ಆರಂಭಿಸಿದೆ. ತದನಂತರ ದಾವಣಗೆರೆ, ಬಳ್ಳಾರಿ, ಬೆಂಗಳೂರಿನ ಕೆಎಂಎಫ್ ನಂದಿನಿಯಲ್ಲಿ 7 ವರ್ಷ ಕೆಲಸ ಮಾಡುವ ಅವಕಾಶ ದೊರೆಯಿತು. ಈ ವೇಳೆ ಮೈಸೂರು ಪಾಕ್ ಸೇರಿ ಅನೇಕ ಉತ್ಪನ್ನ ಹೊರತರಲಾಯಿತು. 2004 ರಲ್ಲಿ ಎನ್ಎಂಪಿ ಗುಣ ನಿಯಂತ್ರಣದಲ್ಲಿ ಕೆಲಸ ನಿರ್ವಹಿಸಿ, 2008 ರಲ್ಲಿ ಕೆಎಂಎಫ್ ಮಾರುಕಟ್ಟೆ ವಿಭಾಗದ ಮೂಲಕ ಗುಡ್ ಲೈಫ್ ಉತ್ಪನ್ನವನ್ನು ಹೊರ ರಾಜ್ಯಕ್ಕೂ ವಿಸ್ತರಿಸುವ ಯೋಜನೆ ಜಾರಿಗೊಳಿಸಲಾಯಿತು.
ಸಂಘಟನೆಗಳು ಸಮಾಜಮುಖಿ ಕೆಲಸ ಮಾಡಬೇಕು: ಪಿ.ಪ್ರಶಾಂತ್‌ ಗೌಡ
ಪಿರಿಯಾಪಟ್ಟಣದಲ್ಲಿ ಇಂದು ಒಕ್ಕಲಿಗರ ಸಂಘದ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ. ಒಕ್ಕಲಿಗ ಸಮುದಾಯ ಎಲ್ಲಾರಿಗೂ ನ್ಯಾಯ ಒದಗಿಸುವ ಸಮುದಾಯ. ತಾಲೂಕಿನ ಒಕ್ಕಲಿಗ ಸಮುದಾಯದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಬೆಳವಣಿಗೆಗೆ ಶ್ರಮಿಸುವುದು ಸಂಘಟನೆಗಳ ಜವಾಬ್ದಾರಿಯಾಗಿದೆ.
ಮನೆಗೊಂದು ಗಿಡ ಆಯುರ್ವೇದ ಸಸಿ ವಿತರಣೆ ಅಭಿಯಾನಕ್ಕೆ ಚಾಲನೆ
ಮೈಸೂರಿನಲ್ಲಿ ಹಸಿರಿನ ವಾತಾವರಣ ಹೆಚ್ಚಾದಷ್ಟು ಉತ್ತಮ ಆರೊಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಪರಿಸರ ಕಾಳಜಿಯುಳ್ಳ ಚಟುವಟಿಕೆಯಲ್ಲಿ ಯುವಪೀಳಿಗೆ ಪಾಲ್ಗೊಳ್ಳಲು ಗಮನವಹಿಸಬೇಕು, ನೈಸರ್ಗಿಕ‌ ಆಯುರ್ವೇದ ಗುಣಗಳಿರುವ ಆಹಾರಗಳನ್ನ ಸೇವಿಸಿದಷ್ಟು ಮನುಷ್ಯ ಆಯುಷ್ಯವಾಗಿ ಬಾಳುತ್ತಾನೆ. ಹೀಗಾಗಿ ಮನೆಗೊಂದು ಗಿಡ ಅಭಿಯಾನ ಹೆಚ್ಚು ಉಪಯುಕ್ತವಾಗಿದೆ.
ಎಂಡಿಎನಲ್ಲಿ 5000 ಕೋಟಿ ಅವ್ಯವಹಾರ: ಎಚ್.ವಿಶ್ವನಾಥ್ ಆರೋಪ
ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಬುದ್ಧಿವಂತನೋ, ದಡ್ಡನೋ ಒಂದು ಗೊತ್ತಾಗುತ್ತಿಲ್ಲ. ಆತನನ್ನು ಮುಂದೆ ಇಟ್ಟುಕೊಂಡು ದಂಧೆ ಮಾಡಲಾಗುತ್ತಿದೆ. ಇದಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಿಂಡಿಕೇಟ್‌ ಒಂದನ್ನು ರಚಿಸಿಕೊಂಡಿದ್ದಾರೆ. ಇದರ ಮೂಲಕ ಅವ್ಯವಹಾರ ನಡೆಸಿದ್ದಾರೆ.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved