• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಮಡ್ಡಿಕೆರೆ ಗೋಪಾಲ್
ಇಂದಿನ ಯುವಕರು ಕನ್ನಡ ತೇರು ಎಳೆಯುವ ಕಾರ್ಯ ಮಾಡಬೇಕು. ಕವಿತೆ ಸಂತೋಷ ನೀಡಬೇಕು. ಒಳ್ಳೆಯ ಸಂದೇಶ ನೀಡಬೇಕು. ಮನೊಲ್ಲಾಸ ನೀಡಬೇಕು. ಉತ್ತಮ ಕವಿತೆಗಳು ಹೊರ ಹೊಮ್ಮಬೇಕು. ನಾವು ಬರೆಯಬೇಕು ಸಾವಿಲ್ಲದ ಕವಿತೆ ಸಾರ್ಥಕತೆ ಕಾಣಬೇಕಾದರೆ ಉತ್ತಮ ಅಂಶಗಳು ಇರಬೇಕು.‌ಹೆಚ್ಚು ಅಧ್ಯಯನ ಶೀಲರಾಗಿ ಕವಿತೆ ಬರೆಯಬೇಕು.
ಸರ್ಕಾರಿ ನೌಕರರು ಜನರಿಗೆ ಸ್ಪಂದಿಸಿದರೆ ನೆನೆಯುತ್ತಾರೆ: ಸಿ.ಎಸ್‌.ಪೂರ್ಣಿಮಾ
ಕೆ.ಆರ್.ನಗರ ತಾಲೂಕು ಕಚೇರಿಯಲ್ಲಿ ಕಳೆದ ಎರಡು ವರ್ಷಗಳಿಂದ ಗ್ರೇಡ್- 2 ತಹಸೀಲ್ದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಎಸ್. ಬಾಲಸುಬ್ರಹ್ಮಣ್ಯ ಅವರನ್ನು ಕಂದಾಯ ಇಲಾಖೆಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕೆ.ಆರ್. ನಗರ ತಾಲೂಕು ಕಚೇರಿಗೆ ಸೇವೆಗೆ ಬಂದ ನಂತರ ಗ್ರೇಡ್- 2 ತಹಸೀಲ್ದಾರರು ನಮಗೆ ಸರ್ಕಾರಿ ಸೇವೆಯ ವಿಚಾರದಲ್ಲಿ ಹಲವು ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ನೀಡಿದ್ದು ಇಂತಹವರು ಎಲ್ಲರಿಗೂ ಮಾದರಿ.
ಮೈಸೂರು ವಿವಿ ಯೋಗಭವನದಲ್ಲಿ ರಾಜ್ಯಮಟ್ಟದ ಯೋಗ ಸ್ಪರ್ಧೆ
ಸ್ಪರ್ಧೆಯು 8 ವರ್ಷಕ್ಕಿಂತ ಮೊದಲು, 8 ರಿಂದ 10 ವರ್ಷ, 11 ರಿಂದ 14 ವರ್ಷ, 15 ರಿಂದ 20 ವರ್ಷ, 21 ರಿಂದ 30 ವರ್ಷ, 31 ರಿಂದ 40 ವರ್ಷ, 41 ರಿಂದ 50 ವರ್ಷ ಹಾಗೂ 50 ವರ್ಷಕ್ಕೂ ಮೇಲ್ಪಟ್ಟು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಪ್ರತಿಯೊಂದು ವಿಭಾಗದಲ್ಲೂ ಪ್ರತ್ಯೇಕವಾಗಿ (ಬಾಲಕ, ಬಾಲಕಿ) ನಗದು ಬಹುಮಾನ ನೀಡಲಾಯಿತು.
ಜು.15ರಂದು ಬೃಹತ್ ಪ್ರತಿಭಟನೆ
ಹಲವು ಬಡಾವಣೆಗಳ ಸಂಘಟನೆಗಳ ಪ್ರಮುಖರು, ಪ್ರತಿ ಮನೆಗೆ ಒಬ್ಬರಂತೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಮಹಿಳೆಯರಿಂದ ಖಾಲಿ ಕೊಡಗಳ ಪ್ರದರ್ಶನ ಆಗಬೇಕು. ಆಯಾ ಬಡಾವಣೆಗಳ ಸಮೀಪವೇ ಪ್ರಮುಖ ರಸ್ತೆಯಲ್ಲಿ ಅಲ್ಲಲ್ಲಿ ರಸ್ತೆ ತಡೆ ಮಾಡುವುದು
ವಾಹನಗಳ ನಂಬರ್ ಪ್ಲೇಟ್ ಗೋಚರಿಸದಿದ್ದರೆ ಹೇಗೆ ದಂಡ ವಿಧಿಸುತ್ತೀರಿ?
ಪ್ರಕರಣ ದಾಖಲಾದ ಮಾಹಿತಿಯನ್ನು ಕೂಡಲೇ ವಾಹನದ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಕಳುಹಿಸಲಾಗುವುದು.
ಯುವಕರು ತಂಬಾಕು ಪದಾರ್ಥಗಳನ್ನು ಬಳಸುವುದನ್ನು ಬಿಡಬೇಕು:ಡಿಸಿಪಿ ಎಂ. ಮುತ್ತುರಾಜು
. ಸಮಾಜ ಮತ್ತು ದೇಶದ ಹಿತದೃಷ್ಟಿಯಿಂದ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು
ಎಂಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ರಘು ಕೌಟಿಲ್ಯ
ಅಕ್ರಮ ನಿವೇಶನ ಹಂಚಿಕೆ ಮತ್ತು ಭೂದರೋಡೆ ನಡೆದಿದೆ. ಈ ಸಂಬಂಧ ಕೂಡಲೇ ಸರ್ಕಾರ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಬೇಕು.
ಜೆಎಸ್ಎಸ್ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ
ರಕ್ತದಾನ ಮಾಡುವುದರಿಂದಾಗುವ ಅನುಕೂಲತೆ ಹೇಳಿ, ಯುವ ಸಮೂಹವು ನಿರಂತರವಾಗಿ ರಕ್ತದಾನ ಮಾಡಬೇಕು
ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ
ವಿದ್ಯಾರ್ಥಿಗಳು ಮೊದಲು ನಮ್ಮನ್ನು ನಾವು ತಿಳಿದು, ವಹಿಸಿಕೊಂಡ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಉಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು.
ಡಾ.ನ. ರತ್ನ ಮೈಸೂರಿನ ರಂಗಭೀಷ್ಮ, ರಂಗ ರತ್ನ
ಡಾ.ನ. ರತ್ನ ಅವರಿಗೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಬಂದಿದೆ. ರತ್ನ ಅವರಿಗೆ ಪದ್ಮಶ್ರೀ, ಭಾರತರತ್ನ ಪ್ರಶಸ್ತಿ ದೊರಕಬೇಕಿತ್ತು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 416
  • next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved