• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ:ಡಾ.ಕೆ.ವಿ. ರಾಜೇಂದ್ರ
ನಮ್ಮಲ್ಲಿ ಡೆಂಘೀ ಪ್ರಕರಣಗಳು ನಿಯಂತ್ರಣದಲ್ಲಿ ಇವೆ. ಇದು ಹೆಚ್ಚಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ.
ನವ್ ಕೀಸ್ ಶಾಲೆಯಲ್ಲಿ ಸಂಭ್ರಮದ ಪದಗ್ರಹಣ ಸಮಾರಂಭ
ಎಲ್ಲಾ ನಾಯಕ ನಾಯಕಿಯರು ಪಥ ಸಂಚಲನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು
ನಮ್ಮದೇ ಜಗತ್ತನ್ನು ಸೃಷ್ಟಿಸಿಕೊಳ್ಳಬೇಕು: ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ
ಪ್ರಸ್ತುತ ಸಂದರ್ಭದಲ್ಲಿ ನಾವೆಲ್ಲರೂ ವರ್ತಮಾನದ ಜಗತ್ತು ಕೆಟ್ಟು ಹೋಗಿದೆ ಎಂದುಕೊಳ್ಳುತ್ತೇವೆ. ಅಲ್ಲದೆ, ಇದಕ್ಕೆಲ್ಲ ಪರಿಹಾರ ಇಲ್ಲವೆಂಬ ಒದ್ದಾಟದಲ್ಲೇ ಇದ್ದೇವೆ.
ಮೈಸೂರು ವಿವಿಯಿಂದ 80 ಕೋಟಿ ರು. ಕೊರತೆ ಬಜೆಟ್
ನಿರೀಕ್ಷಿತ ಆದಾಯಕ್ಕಿಂತ ಸಿಬ್ಬಂದಿ ವೇತನ, ಪಿಂಚಣಿ,ನಿರ್ವಹಣೆ ಸೇರಿ ಶೈಕ್ಷಣಿಕ ಕಾರ್ಯಕ್ರಮಗಳ ವಿಚಾರಗಳಿಗೆ ವೆಚ್ಚವೇ ಆಗುತ್ತಿರುವುದರಿಂದ ಆದಾಯಕ್ಕಿಂತ ಖರ್ಚು ಜಾಸ್ತಿಯಾಗಿರುವುದರಿಂದ ಕೊರತೆಯಾಗಲು ಕಾರಣ
ಅನಗತ್ಯ ಸಿಬ್ಬಂದಿ ಕಡಿಮೆ ಮಾಡಲು ಸಮಿತಿ
ಶೀಘ್ರದಲ್ಲೇ ಸಮಿತಿಯ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು.
ಕೆಂಪೇಗೌಡರ ತತ್ವ, ಆದರ್ಶ ಮೈಗೂಡಿಸಿಕೊಳ್ಳಬೇಕು:ಎಸ್.ಟಿ. ಜವರೇಗೌಡ
ಕೆಂಪೇಗೌಡರು ಶಿಸ್ತು ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದರು. ಕನ್ನಡ ನಾಡನ್ನು ಕಟ್ಟುವ ತುಡಿತ ಅವರಲ್ಲಿತ್ತು. ಹೋರಾಟದ ಮನೋಭಾವ ಮತ್ತು ಆದರ್ಶ ಜೀವನಶೈಲಿ ಎಲ್ಲರಿಗೂ ಮಾದರಿ.
ತುರ್ತು ಪರಿಸ್ಥಿತಿ ಖಂಡಿಸಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪೋಸ್ಟರ್ ಚಳವಳಿ
ದೇಶದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಕಪ್ಪುಚುಕ್ಕೆಯಾಗಿ ಉಳಿದಿದೆ.
ನವಭಾರತ ನಿರ್ಮಾಣ ಟ್ರಸ್ಟ್ ನಿಂದ 29 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಾಧಕರಿಗೆ ಸತ್ಕಾರ
ಜೂ. 29ರ ಶನಿವಾರ ಸಂಜೆ 5ಕ್ಕೆ ವಿಜಯನಗರ ರೈಲ್ವೆ ಲೇಔಟ್ ಬಡಾವಣೆಯ ಇಂದಿರಾ ನರ್ಸಿಂಗ್ ಹೋಮ್ ಮುಂಭಾಗದ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಿದೆ.
ಐಟಿಎಂಇಯಿಂದ ಎರಡು ದಿನಗಳ ಪ್ರವಾಸೋದ್ಯಮ ಮೇಳಕ್ಕೆ ಚಾಲನೆ
ಮೈಸೂರು, ಕರ್ನಾಟಕ ಚಾರಿತ್ರಿಕ ನಗರಗಳಲ್ಲಿ ಒಂದಾಗಿದ್ದು, ಅನೇಕ ಪ್ರವಾಸಿ ಆಕರ್ಷಣೆಯ ಸ್ಥಳಗಳಿವೆ.
ಪರಿಸರ ರಕ್ಷಣೆ, ಉತ್ತಮ ಗಾಳಿ ಆರೋಗ್ಯ ವೃದ್ಧಿಗೆ ಸಹಕಾರಿ:ಪಿ. ಶಶಿರೇಖಾ
ಪರಿಸರ ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಗಾಳಿ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿ ಎನ್ನುವುದು ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕನಸ
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 416
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved