• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತಕ್ಕೆ ಎಲ್ಲರನ್ನು ಸೆಳೆಯುವ ಶಕ್ತಿ: ವಿ.ಎನ್‌. ಮಲ್ಲಿಕಾರ್ಜುನಸ್ವಾಮಿ ಅಭಿಮತ
ಕಳೆದ 14 ತಿಂಗಳಲ್ಲಿ ಪರಿಷತ್‌ ವತಿಯಿಂದ ನಡೆಯುತ್ತಿರುವ 28ನೇ ಕಾರ್ಯಕ್ರಮ ಇದಾಗಿದೆ. ಮೇ 17- 18 ರಂದು ಸುಗಮ ಸಂಗೀತ ಕಾರ್ಯಾಗಾರ ಏರ್ಪಡಿಸಲಾಗಿದೆ. ಜೂನ್‌ನಲ್ಲಿ ಹವ್ಯಾಸಿ ಗಾಯಕರಿಗೆ ಸ್ಪರ್ಧೆ ಏರ್ಪಡಿಸಲಾಗುವುದು. ಮೇ 27 ರಂದು ಕೆ.ಎಸ್‌. ಅಶ್ವತ್ಥ್‌ ನೆನಪಿನ ಕಾರ್ಯಕ್ರಮವನ್ನು ಶಂಕರ್‌ ಅಶ್ವತ್ಥ್‌ ಅವರ ನಿರೂಪಣೆಯಲ್ಲಿ ನಡೆಸಲಾಗುವುದು.
ಶನೈಶ್ಚರ ಸ್ವಾಮಿ ದೇವಸ್ಥಾನದ ಉದ್ಘಾಟನೆ
ಪುಣ್ಯಾಹ ಕಳಸ ಸ್ಥಾಪನೆ, ಬಿಂಬ ಶುದ್ಧಿ ವಾಸ್ತು ರಾಕ್ಷೋಘ್ನ ಹವನ ಅಧಿವಾಸ ಹೋಮಪರ್ಯಗ್ನಿ ಕರಣ ಬಲಿಹರಣ
ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರು ಬಳಿದು ಅಪಮಾನ: ಶಾಸಕ ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು ಭೇಟಿ
ವಿಷಯ ತಿಳಿದ ಗ್ರಾಮಸ್ಥರು ಕೆಸರು ಬಳಿದು, ಭಾವಚಿತ್ರವನ್ನು ಹರಿದು ವಿಕೃತಿ ಮೆರೆದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ನಾಮಫಲಕದ ಮುಂದೆ ಪ್ರತಿಭಟಿಸಿದರು.
ಪರಂಪರೆ, ಸಿದ್ಧಾಂತ ಗ್ರಹಿಕೆಗಳು ಕನಕ ಸಾಹಿತ್ಯದಲ್ಲಿ ಪ್ರಧಾನವಾಗಿ ಕಾಣಬಹುದು: ಕಾ.ತ. ಚಿಕ್ಕಣ್ಣ
ವಿದ್ವಾಂಸ ಡಾ.ಪಿ. ಬೆಟ್ಟೇಗೌಡ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪ್ರತಿಭಾ ಸ್ಪರ್ಧೆಯಲ್ಲಿ ಓದು, ಸಂವಾದ, ಗಾಯನ, ರಸಪ್ರಶ್ನೆಗಳನ್ನು ಆಯೋಜಿಸಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಾರ್ಥನಗರ, ಕುವೆಂಪುನಗರ, ಎಸ್‌ ಡಿಎಂ ಮಹಿಳಾ ಕಾಲೇಜು, ನಟರಾಜ ಮಹಿಳಾ ಕಾಲೇಜು, ಶಾರದ ವಿಲಾಸ ಕಾಲೇಜು, ಹುಣಸೂರಿನ ಸರ್ಕಾರಿ ಮಹಿಳಾ ಕಾಲೇಜುಗಳಿಂದ 200 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಾವು ಮನುಸ್ಮೃತಿ ಓದಿದರೆ ದಿನವೂ ಸುಡಬೇಕು ಎನಿಸುತ್ತದೆ: ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿಕೆ
ಯುವತಿಯರು, ಹುಡುಗಿಯರು ಅದ್ಧೂರಿ ಮದುವೆಯನ್ನು ವಿರೋಧಿಸುತ್ತಾರೆಯೇ? ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಮದುವೆ ಆಗುವುದು ಒಂದೇ ಸಾರಿ ಎನ್ನುತ್ತಾರೆ. ಅಲ್ಲಿಗೆ ಯಾವ ಆದರ್ಶವೂ ಇಲ್ಲದಂತಾಯಿತು .
ದಮ್ಮನಕಟ್ಟೆ ಅರಣ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಡಿ.ಕೆ. ಶಿವಕುಮಾರ್
ಜಂಗಲ್‌ ಲಾಡ್ಜಸ್‌ ಮತ್ತು ರೆಸಾರ್ಟ್‌ನ ಜೀಪಿನಲ್ಲಿ ಸಫಾರಿ ಮಾಡುವಾಗ ಅವರ ಕಣ್ಣಿಗೆ ಹುಲಿ ಕಾಣಿಸಿಕೊಂಡಿದ್ದು ವಿಶೇಷ.
ನಾಳಗೆೆ...ಉತ್ತಮ ಮಳೆ: ರಾವಂದೂರು ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು.
ಕಳೆದ ಬಾರಿಗಿಂತಲೂ ಮೇ ತಿಂಗಳಲ್ಲಿ ಸರಾಸರಿ 111 ಮಿ.ಮೀ. ಮಳೆಯಾಗಿದ್ದು, ಆದರೆ ಇದುವರೆಗೆ 46 ಮಿಲಿ ಮೀಟರ್ ಮಾತ್ರ ಮಳೆಯಾಗಿದೆ, ಬುಧವಾರ ಸುರಿದ ಮಳೆ ತಾಲೂಕಿನ ಉತ್ತಮ ಮಳೆಯಾಗಿದೆ, ಇದರಲ್ಲಿ ಅತಿ ಹೆಚ್ಚು ಮಳೆ ಬೆಟ್ಟದಪುರ ವ್ಯಾಪ್ತಿಯಲ್ಲಿ 25.3 ಮಿ.ಮೀ. ಮಳೆ ರಾವಂದೂರಿಗೆ 10.6 ಮಿ.ಮೀ ಮಳೆ ಪಿರಿಯಾಪಟ್ಟಣ ಮತ್ತು ಕಸಬಾ 16.9 ಮಿ.ಮೀ. ಮಳೆ ಹಾರನಹಳ್ಳಿ ಹೋಬಳಿಗೆ 14.6 ಮಿ.ಮೀ ಮಳೆಯಾಗಿದೆ.
ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ; ಪ್ರಾಧ್ಯಾಪಕ ಗೋವಿಂದರಾಜು
ಹೊಸ ಯುಗದ ಆವಿಷ್ಕಾರವಾದ ಕೃತಕ ಬುದ್ಧಿ ಮತ್ತೆ ಆಧಾರಿತ ಚಾಟ್ ಜಿಪಿಟಿಯಂತಹ ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆ ಸಂವಹನ ಕೌಶಲ್ಯವನ್ನು ಹೆಚ್ಚು ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಭಯೋತ್ಪಾದನೆ ಎಂಬುದು ಅಶಾಂತಿ, ಅಸ್ಥಿರತೆಯ ಸಂಕೇತ
ಸಂಪರ್ಕ ಕ್ರಾಂತಿಯ ಮೂಲಕ ಭಾರತಕ್ಕೆ ತಂತ್ರಜ್ಞಾನದ ಆಧುನಿಕ ಸ್ಪರ್ಶ ಕೊಟ್ಟು, 18 ವರ್ಷಕ್ಕೆ ಮತದಾನದ ಹಕ್ಕನ್ನು ಜಾರಿಗೊಳಿಸಿ, 73 ಮತ್ತು 74ನೇ ಸಂವಿಧಾನಾತ್ಮಕ ತಿದ್ದುಪಡಿಗೆ ಅಡಿಗಲ್ಲು ಹಾಕಿದ ಮೇರು ಚಿಂತಕ ರಾಜೀವ್ ಗಾಂಧಿ
ಕೀಳರಿಮೆ ತೊರೆದು ಕೆಲಸದಲ್ಲಿ ನಿರತರಾಗಬೇಕು: ವಿ.ಎನ್. ನಾಗೇಶ್ ಸಲಹೆ
ಫ್ಯಾಷನ್ ಜಗತ್ತು ತುಂಬಾ ವಿಸ್ತಾರವಾಗಿ ಬೆಳೆಯುತ್ತಿದೆ. ಜೊತೆಗೆ ಹೊಸ ಉದ್ಯೋಗಾವಕಾಶಗಳಿಗೆ ಪ್ರೇರಣೆ ನೀಡುತ್ತಿದೆ. ಬದಲಾವಣೆಯಾಗುತ್ತಿರುವ ಜನರ ಅಭಿರುಚಿಗಳಿಗೆ ತಕ್ಕಂತೆ ನಗು ಮೊಗದ ಸೇವೆ ನೀಡುವವರು ಮತ್ತು ವೃತ್ತಿ ಕೌಶಲ್ಯವನ್ನು ಬೆಳೆಸಿಕೊಂಡವರು ಇಂದಿನ ಸ್ಪರ್ಧಾತ್ಮಕತೆಯಲ್ಲಿ ಉಳಿಯಲಿಕ್ಕೆ ಸಾಧ್ಯ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 448
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved