• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಡಿಗಳಲ್ಲಿ ಮೂಲಸೌಕರ್ಯ ಒದಗಿಸಲು ವಿವಿಧ ಇಲಾಖೆ ರಾಜ್ಯಮಟ್ಟದ ಅಧಿಕಾರಿಗಳಿಗೆ ಸಿಎಂ ಸೂಚನೆ: ಅನಿಲ್ ಚಿಕ್ಕಮಾದು
ಎಚ್‌.ಡಿ. ಕೋಟೆ ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಕೆರೆ ಹಾಡಿಯಲ್ಲಿ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದರು, ನಂತರ ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಹಾಗೂ ವಿವಿಧ, ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳ ಸಭೆ ನಡೆಸಿ ಆದಿವಾಸಿಗಳ ಬಹುದಿನ ಬೇಡಿಕೆಗಳಾದ ರಸ್ತೆ, ವಿದ್ಯುತ್ , ಕುಡಿಯುವ ನೀರು, ಮುಖ್ಯವಾಗಿ ಜಮಿಗಳಿಗೆ ಹಕ್ಕು ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪತ್ರಕರ್ತರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ತಪಾಸಣೆ
ಇತ್ತೀಚೆಗೆ ಆಯುರ್ವೇದದ ಬಗೆಗಿನ ಅಭಿಪ್ರಾಯ ಬಹಳ ಬದಲಾಗಿದೆ. ಗುಣವಾಗುವುದು ತಡ ಎಂಬ ನಂಬಿಕೆ ಈ ಮೊದಲು ಎಲ್ಲರಲ್ಲಿತ್ತು, ಹೀಗಾಗಿ ಇಂಗ್ಲಿಷ್ ಔಷಧದ ಮೊರೆ ಹೋಗುತ್ತಿದ್ದರು. ಆದರೆ ಆಯುರ್ವೇದಲ್ಲಿಯೂ ಅದೇ ರೀತಿಯ ಔಷಧಿಗಳಿವೆ ಎಂಬುದು ಎಲ್ಲರಿಗೂ ಅರಿವಾಗುತ್ತಿದೆ. ಅಲ್ಲದೇ, ಕೊವಿಡ್, ಚಿಕುನ್ ಗುನ್ಯಾ ಸಂದರ್ಭದಲ್ಲಿ ಬಹುತೇಕ ಆಯುರ್ವೇದ ಔಷಧಿಗಳಿಗೆ ಬೇಡಿಕೆ ಹಚ್ಚಾಗಿದೆ.
ವಿಜ್ಞಾನ ಎಂಬುದು ಹುಚ್ಚುಕುದುರೆ, ಮನಶಾಂತಿಗೆ ಆಧ್ಯಾತ್ಮಿಕತೆ ಮುಖ್ಯ
ಆಧ್ಯಾತ್ಮ ಎಂದರೆ ಧರ್ಮ ಅಥವಾ ದೇವರ ಪೂಜೆಯಲ್ಲ. ಅದು ಸೃಷ್ಟಿಯ ವಿಜ್ಞಾನ, ಮನುಷ್ಯ ಅದರೊಂದಿಗೆ ಜೋಡಣೆ ಆಗಿದ್ದಾನೆ.
ಶ್ರೀಕಂಠೇಶ್ವರನ ಹುಂಡಿಯಲ್ಲಿ 1.84 ಕೋಟಿ ನಗದು ಸಂಗ್ರಹ
ಎಣಿಕೆ ಕಾರ್ಯದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಮಹಿಳೆಯರು ಭಾಗಿ
ರೈತರು ಕೃಷಿ ಅಧಿಕಾರಿಗಳು, ಮಾದರಿ ರೈತರ ಸಲಹೆ ಪಡೆಯಲಿ:ತಿಮ್ಮೇಗೌಡ
ಗ್ರಾಮಾಂತರ ಪ್ರದೇಶದ ರೈತ ಭಾಂದವರಿಗೆ ಕೃಷಿ ಚಟುವಟಿಕೆಯ ಬಗ್ಗೆ ಅಪಾರ ಅನುಭವವಿದೆ.
ನಾವು ತೆಗೆದುಕೊಳ್ಳುವಂತ ಆಹಾರ ಗುಣಮಟ್ಟವಿಲ್ಲದ್ದರಿಂದ ಅನಾರೋಗ್ಯಕ್ಕೆ ಕಾರಣ
ಪಟ್ಟಣದ ಎಲ್ಲ ಆಹಾರ ಉದ್ದಿಮೆದಾರರಿಗೆ ಇಂದು ತರಬೇತಿ ನೀಡಲಾಗುತ್ತಿದೆ
ಬುದ್ಧ, ಗಾಂಧಿ ಜೀವನ ಪ್ರೀತಿಯನ್ನು ನಾವು ಅಳವಡಿಸಿಕೊಳ್ಳಬೇಕು
ಇಂದು ಸಾಹಿತ್ಯ ಕ್ಷೇತ್ರವೂ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸುಳ್ಳುಗಾರರು, ಅವಕಾಶವಾದಿಗಳು, ಭಂಡಗಾರರು ತುಂಬಿದ್ದಾರೆ.
ಲೀಡ್‌.. .ಕಾಮನ್ ಪುಟಕ್ಕೆ..ಶರಣರ ವಚನಗಳ ನೀತಿಸಂಹಿತೆ ಜಾರಿಯಾದರೆ ವಿಶ್ವದಲ್ಲೇ ಭಾರತ ಸದೃಢ
ಶರಣರು ಸಮಾಜಕ್ಕೆ ನೀಡಿರುವ ಸರ್ವರಿಗೆ ಸಮಬಾಳು ತತ್ವ, ಯಾರೂ ಮೇಲಲ್ಲ, ಯಾರೂ ಕೀಳಲ್ಲ ಎನ್ನುವ ಚಿಂತನೆ, ನಾವೆಲ್ಲರೂ ಒಂದೇ ಎನ್ನುವ ತಾರಕ ಮಂತ್ರ ಎಲ್ಲರನ್ನೂ ಒಂದುಗೂಡಿಸಲು ಸಾಧ್ಯವಾಗುತ್ತದೆ
30, ಡಿ. 1ರಂದು ಚುಂಚನಕಟ್ಟೆಯಲ್ಲಿ ಜಲಪಾತೋತ್ಸವ
ನ. 30ರ ಸಂಜೆ 6.30ಕ್ಕೆ ಶ್ರೀರಾಮ ದೇವಾಲಯದ ಹಿಂಭಾಗ ಇರುವ ಜಲಪಾತೋತ್ಸವ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,
ಮೈಸೂರು ಪೂರ್ವ ವಲಯ ಬಡಾವಣೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ
ದಿನಕಳೆದಂತೆ ಮೈಸೂರು ನಗರದ ವಿಸ್ತೀರ್ಣ ಹೆಚ್ಚುತ್ತಿದ್ದು, ಜನವಸತಿ ಪ್ರದೇಶಗಳು ಕೂಡ ನಿರೀಕ್ಷೆಗೂ ಮೀರಿ ನೆಲೆಗೊಂಡಿವೆ
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 558
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved