• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಡೀ ವಿಶ್ವವೇ ನೆಮ್ಮದಿಯಾಗಿರಲು ಯೋಗ ಬಳಕೆಗೆ ಬರಬೇಕು
ಯೋಗ ಎಂದರೆ ಇಂದು ಕೇವಲ ಆಸನ ಅಥವಾ ಧ್ಯಾನ ಎನ್ನಲಾಗುತ್ತಿದೆ. ಆದರೆ, ಯೋಗ ಎಂದರೆ ಇಷ್ಟಕ್ಕೆ ಸೀಮಿತವಾಗಿಲ್ಲ. ಯೋಗ ಎಂದರೆ ಅಷ್ಟಾಂಗವನ್ನು ಚಾಚೂ ತಪ್ಪದೆ ಅಳವಡಿಸಿಕೊಳ್ಳುವುದು. ಇದೆ ನಿಜವಾದ ಯೋಗ. ಈ ನಿಟ್ಟಿನಲ್ಲಿ ಯುವ ಪೀಳಿಗೆ ಸಾಗಬೇಕು.
ಸ್ವಚ್ಛತ, ಶುದ್ಧ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ
ಮಳೆಯಿಂದಾಗುವ ಅನಾಹುತ ತಪ್ಪಿಸಲು ನಗರ ಪಾಲಿಕೆ ಮಾಡಿಕೊಂಡಿರುವ ಸಿದ್ಧತೆ ಕುರಿತು ಮಾಹಿತಿ ಪಡೆದರು. ದೊಡ್ಡ ಮಳೆ ನೀರು ಚರಂಡಿಯಲ್ಲಿ ಹೂಳು ಎತ್ತುವುದು, ಚರಂಡಿ ಸ್ವಚ್ಛಗೊಳಿಸುವುದು ಹಾಗೂ ಮಳೆ ನೀರು ಸರಾಗವಾಗಿ ಹೋಗಲು ಮತ್ತು ರಸ್ತೆಯಲ್ಲಿ ಮಳೆ ನೀರಿ ನಿಲ್ಲುವ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಚರಂಡಿ ದುರಸ್ತಿಯಾಗಬೇಕಾದರೆ ಜರೂರಾಗಿ ದುರಸ್ತಿ ಮಾಡಿ.
ರಾಮಕೃಷ್ಣನಗರದ ವಾಯು ವಿಹಾರಿಗಳಿಂದ ಯೋಗ ದಿನಾಚರಣೆ
ಯೋಗ ಎಂದರೆ ಜೋಡಿಸು, ಹೊಂದಿಸು, ಯುಕ್ತವಾಗುವುದು ಎಂಬ ಅರ್ಥವಿದೆ. ಅಂದರೆ ಜೀವಾತ್ಮನನ್ನು ಪರಮಾತ್ಮನಲ್ಲಿ ಸೇರಿಸುವುದೇ ಯೋಗ. ಯೋಗದಿಂದ ಜೀವನ ವಿಕಾಸವಾಗುತ್ತದೆ. ಯೋಗ ಬಲ್ಲವನಿಗೆ ರೋಗವಿಲ್ಲ ಎಂದು ಯೋಗದ ಮಹತ್ವ ತಿಳಿಯಬೇಕು.
ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಜಿ.ಡಿ.ಹರೀಶ್ ಗೌಡ ತಾಕೀತು
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆಂದು ಅಭಿವೃದ್ಧಿ ಯೋಜನೆಗಳಿಗೆ ಅನುದಾನವನ್ನೇ ನೀಡುತ್ತಿಲ್ಲ. ಸಹಜವಾಗಿ ಸಿಗಬೇಕಿದ್ದ ಅನುದಾನಕ್ಕೂ ಕತ್ತರಿ ಬಿದ್ದಿದೆ. ಕಳೆದ ಎರಡು ದಿನಗಳಲ್ಲಿ ನಾನು ಸರ್ಕಾರದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವ, ಅರಣ್ಯ, ಸಮಾಜಕಲ್ಯಾಣ ಮುಂತಾದ ಇಲಾಖೆ ಸಚಿವರನ್ನು ಭೇಟಿ ಮಾಡಿ ಅಭಿವೃದ್ಧಿಗಾಗಿ ಅನುದಾನ ನೀಡಬೇಕೆಂದು ಕೋರಿದ್ದೇನೆ.
ಯೋಗದಿಂದ ಅನೇಕ ರೋಗಗಳಿಗೆ ಮುಕ್ತಿ: ಯೋಗ ಪಟು ಎಸ್.ಲತಾ
ಯೋಗದ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಜಗತ್ತಿಗೆ ಸಾರಲಾಗುತ್ತಿದೆ. ಇದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ದಿನನಿತ್ಯವೂ ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಸುತ್ತೂರು ಶ್ರೀಮಠದಲ್ಲಿ ನಿತ್ಯವೂ ಯೋಗಾಭ್ಯಾಸ ನಡೆಯುತ್ತಿರುವುದು ಶ್ಲಾಘನೀಯ.
ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್
ಚುನಾವಣೆ ಬಂದಾಗ ತಂತ್ರಗಾರಿಕೆ ಸಾಮಾನ್ಯ. ಉಪ ಚುನಾವಣೆಗೆ ತಂತ್ರಗಾರಿಕೆ ಮಾಡುತ್ತೇವೆ. ಎಲ್ಲೆಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆಯೋ ಅಲ್ಲಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ.
ಮೈಸೂರು ಜಿಲ್ಲೆಯಲ್ಲಿ ಇಂದು ಹಾಲಿನ ಉತ್ಪಾದನೆ ಸುಮಾರು ಒಂದು ಲಕ್ಷ ಲೀಟರ್ ನಷ್ಟು ಹೆಚ್ಚಿದೆ: ಡಾ.ನಾಗರಾಜು
ಬರಗಾಲದ ಮುನ್ನೆಚ್ಚರಿಕೆಯ ಕ್ರಮವಾಗಿ ಗುಣಮಟ್ಟದ ಮೇವಿನ ಬೀಜಗಳನ್ನು ಸಕಾಲದಲ್ಲಿ ಇಲಾಖೆಯು ಹಂಚಿದ್ದರ ಪರಿಣಾಮ ಜಿಲ್ಲೆಯಲ್ಲಿ ಉತ್ತಮ ಮೇವು ಬೆಳದಿದೆ. ಇದರಿಂದಾಗಿ ಜಾನುವಾರುಗಳಿಗೆ ಪೌಷ್ಟಿಕ ಮೇವು ದೊರೆತಿದೆ ಮತ್ತು ಹಾಲಿನ ಉತ್ಪಾದನೆಯು ಹೆಚ್ಚಾಗಿದೆ. ಮೇವಿನ ಬೀಜಗಳ ವಿತರಣೆ ಮತ್ತು ಲಸಿಕೆ ಕಾರ್ಯಕ್ರಮದಲ್ಲಿ ಪಶುಸಖಿಯರು ಸಕ್ರಿಯವಾಗಿ ಪಾಲ್ಗೊಂಡಿದ್ದರಿಂದ ಹೆಚ್ಚಿನ ಹಾಲಿನ ಉತ್ಪಾದನೆಯಾಗುತ್ತಿದೆ.
ಯೋಗಕ್ಕೆ ಯಾವುದೇ ಧರ್ಮ ಇಲ್ಲ, ಯಾರು ಬೇಕಾದರೂ ಕಲಿಯಬಹುದು: ದಿನೇಶ್ ಗುಂಡೂರಾವ್
ಭಾರತ ದೇಶದ ದೊಡ್ಡ ಆಸ್ತಿ ಎಂದರೆ ಜನಸಂಖ್ಯೆ. ಇಲ್ಲಿರುವ ಎಲ್ಲರೂ ಆರೋಗ್ಯದಿಂದ ಇದ್ದರೆ ಅದೊಂದು ರೀತಿ ಸಂಪನ್ಮೂಲ. ದೇಶದ ಪ್ರತಿಯೊಬ್ಬರು ಸಶಕ್ತ ಆಸ್ತಿಯಾಗಬೇಕಾದರೇ ಯೋಗಾಭ್ಯಾಸವನ್ನು ರೂಢಿಸಿಕೊಂಡು ಆರೋಗ್ಯವಂತರಾಗಬೇಕು. ಆಗ ನಮ್ಮ ದೇಶವನ್ನು ಹಿಡಿಯಲು ವಿಶ್ವದ ಯಾವ ಪ್ರಭಾವಶಾಲಿಯಿಂದಲೂ ಸಾಧ್ಯವಾಗುವುದಿಲ್ಲ.
ವಿದ್ಯೆ ಇಲ್ಲದಿದ್ದರೆ ಬದುಕಿದ್ದೂ ಸತ್ತಂತೆ: ಸಾಹಿತಿ ಬನ್ನೂರು ಕೆ.ರಾಜು
ಶಿಕ್ಷಣ ಎನ್ನುವುದು ಸರ್ವರ ಪಾಲಿನ ಸಂಜೀವಿನಿ ಆಗಿರುವುದರಿಂದ ಎಂತಹ ಕಷ್ಟವಿದ್ದರೂ ಏನೇ ತೊಂದರೆ ಬಂದರೂ ಶಿಕ್ಷಣದಿಂದ ಯಾರೂ ದೂರವಾಗಬಾರದು. ಶಿಕ್ಷಣವು ಶಾಶ್ವತವಾದ ಒಂದು ಅಮೂಲ್ಯ ಸಂಪತ್ತಾಗಿದ್ದು, ಇದನ್ನು ಯಾರು ಬೇಕಾದರೂ ಗಳಿಸಬಹುದಾಗಿದೆ. ಉತ್ತಮ ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವತ್ತ ಆಸಕ್ತಿಯಿಂದ ಮುನ್ನಡೆಯಬೇಕು.
ಉಪನಿಷತ್ತು, ವೇದ, ಇತಿಹಾಸ, ಪುರಾಣ, ಅಷ್ಟಾದಶ ವಿದ್ಯೆ, ಕಲೆಯಲ್ಲಿ ಯೋಗದ ಅನ್ವಯವಿದೆ
ಯೋಗಶಾಸ್ತ್ರವು ಇತರ ಶಾಸ್ತ್ರಗಳಂತೆ ಅತ್ಯಂತ ಗಹನವಾಗಿದೆ. ಭೌತಿಕ ದೈವಿಕ ಅಧ್ಯಾತ್ಮಿಕ ಕ್ಷೇತ್ರದ ಹಲವಾರು ಸತ್ಯಗಳನ್ನು ಒಳಗೊಂಡಿದೆ. ಅಲ್ಲಿ ಬರುವ ಎಲ್ಲ ಮಾತುಗಳನ್ನೂ ಭೌತಿಕ ಸ್ತರದಲ್ಲಿ ನಿಂತು ಅರಿತುಕೊಳ್ಳಲಾಗದು, ವಿವರಿಸಲು ಸಾಧ್ಯವಾಗದು. ಕೇವಲ ಅನುಭವಕ್ಕೆ ಲಭಿಸುವ ವಿಷಯಗಳು ಎಷ್ಟೋ ಇವೆ. ಇದೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಚಿಂತನೆಯು ಸಾಗಬೇಕು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 416
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved