• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ ಆಗಿದೆ: ಡಾ.ಎಚ್.ಸಿ. ಮಹದೇವಪ್ಪ
ಯೋಗವನ್ನು ನಿಯಮ ಬದ್ಧವಾಗಿ ಪಾಲನೆ ಮಾಡುವುದರಿಂದ ಶಿಸ್ತು ಬದ್ಧ ಜೀವನ ನಡೆಸಿ, ಆರೋಗ್ಯದ ವೃದ್ಧಿ ಮಾಡಿಕೊಂಡು ಸಮಾಜ ಹಾಗೂ ಕುಟುಂಬವನ್ನು ಲವಲವಿಕೆಯಿಂದ ನೋಡಿಕೊಂಡು ಹೋಗಬಹುದು. ಕಳೆದು ಬಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ರೇಸ್ ಕೋರ್ಸ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಿ ಗಿನ್ನಿಸ್ ದಾಖಲೆಯನ್ನು ಮೈಸೂರು ಮಾಡಿತ್ತು.
ಶಾರೀರಿಕ, ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವಲ್ಲಿ ಯೋಗ ಪ್ರಮುಖ ಪಾತ್ರ
365 ದಿನದಲ್ಲಿ ಜೂ.21 ಅತಿ ದೀರ್ಘ ಹಗಲು ಹೊಂದಿರುವ ದಿನ, ಇಂದು ಭೂಮಿಯ ಉತ್ತರಾರ್ಧ ಗೋಳದಲ್ಲಿ ಸೂರ್ಯ ಅತಿ ಹೆಚ್ಚು ಹೊತ್ತು ಕಂಗೊಳಿಸುತ್ತಾನೆ. ಇಂತಹ ಸುದಿನದಂದು ಯೋಗಾಸನ ಮಾಡುವುದರ ಜೊತೆಗೆ ಹೆಚ್ಚಿನ ಜನರಿಗೆ ಯೋಗ ಮಾಡಲು ಪ್ರೇರೇಪಿಸಬೇಕು, ಕೇವಲ ಸೂರ್ಯ ನಮಸ್ಕಾರದಿಂದಲೇ ಅನೇಕ ಪ್ರಯೋಜನಗಳಿವೆ.
ಪ್ರತಿನಿತ್ಯ ಯೋಗ, ಧ್ಯಾನ ಮಾಡಿದರೆ ದೇಹ, ಮನಸ್ಸಿನ ಆರೋಗ್ಯ ಉತ್ತಮವಾಗಲಿದೆ: ಗಣಪತಿ ಶ್ರೀ
40 ನಿಮಿಷ ಕಣ್ಣು ಮುಚ್ಚಿ ಉಸಿರನ್ನು ಒಂದೇ ತರ ಸಮತುಷ್ಟಿಯಲ್ಲಿ ತೆಗೆದುಕೊಳ್ಳಬೇಕು, ಮುಖದಲ್ಲಿ ನಗು ಇರಬೇಕು, ಕೋಪ, ಹಸಿವು ತೋರಬಾರದು. ಬೇರೆ ಯಾವುದೇ ಯೋಚನೆಯನ್ನು ಮಾಡಬಾರದು. ಯಾವ ಕೆಟ್ಟ ಶಬ್ದವನ್ನಾಗಲಿ ಅಥವಾ ಹಾಡು, ಮಾತುಗಳನ್ನು ಆಲಿಸದೆ ತದೇಕಚಿತ್ತರಾಗಿ ಧ್ಯಾನ ಮಾಡಬೇಕು.
ಟೆನೆಟ್ ಡಯಾಗ್ನೋಸ್ಟಿಕ್ಸ್ ಮೈಸೂರು ಶಾಖೆ ಆರಂಭ
ಟೆನೆಟ್ ಡಯಾಗ್ನೋಸ್ಟಿಕ್ಸ್ ದೇಶದ 8 ರಾಜ್ಯಗಳಲ್ಲಿ ಮತ್ತು 30 ವಿವಿಧ ಸ್ಥಳಗಳಲ್ಲಿ ಭಾರತದೆಲ್ಲೆಡೆ ಹೊಂದಿದೆ. ಕರ್ನಾಟಕದಲ್ಲಿ 9 ಕಡೆ ತನ್ನ ಕೇಂದ್ರವನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಜಯನಗರ, ಸದಾಶಿವನಗರ, ಇಂದಿರಾನಗರ, ಮಾರತಹಳ್ಳಿ, ಫ್ರೆಜರ್ ಟೌನ್ ಮತ್ತು ವೈಟ್ ಫೀಲ್ಡ್, ಮಂಗಳೂರಿನಲ್ಲಿ 1 ಶಾಖೆ ತೆರೆಯಲಾಗಿದೆ. ರಾಜ್ಯದಲ್ಲಿ 9ನೇ ಶಾಖೆಯನ್ನು ಮೈಸೂರಿನಲ್ಲಿ ಆರಂಭಿಸಲಾಗಿದೆ.
ಮೂಲ ರೂಪದಲ್ಲೇ ಯೋಗ ಅನುಸರಣೆಯಾಗಲಿ: ಸಂಸದ ಯದುವೀರ್
ಅಂತಾರಾಷ್ಟ್ರೀಯ ಖ್ಯಾತಿಯ ಯೋಗಗುರು ಡಾ.ಪಿ.ಎನ್. ಗಣೇಶ್ ಕುಮಾರ್, ಯೋಗತಜ್ಞ ಹಾಗೂ ಆಯುರ್ವೇದ ವೈದ್ಯ ಡಾ.ಎ.ಎಸ್. ಚಂದ್ರಶೇಖರ್ ಅವರಿಗೆ ದಿ ಸ್ಟಾರ್ ಆಫ್ ಯೋಗ ಪ್ರಶಸ್ತಿ, ಅಂತಾರಾಷ್ಟ್ರೀಯ ಯೋಗಪಟು ಅಮೂಲ್ಯ, ಅಂಕಿತಾ ಅವರಿಗೆ ದಿ ರೈಸಿಂಗ್ ಸ್ಟಾರ್ ಆಫ್ ಯೋಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಂಗನವಾಡಿ ಕೇಂದ್ರಗಳು ದುರಸ್ತಿ, ಮೂಲ ಸೌಕರ್ಯದ ಕೊರತೆ ಇದ್ದರೆ ಪರಿಹರಿಸಲಾಗುವುದು: ಜಿ.ಟಿ.ದೇವೇಗೌಡ
ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಿರುವುದರಿಂದ ಸಾಕಷ್ಟು ಮಾಹಿತಿಯನ್ನು ಅಪ್ ಡೇಟ್ ಮಾಡಲಾಗುತ್ತಿದೆ. ಇಲಾಖೆಯ ಕೆಲಸಗಳು ಸುಗಮವಾಗಿ ಮಾಡಲು ಮತ್ತು ಮಕ್ಕಳಿಗೆ ಬೇಕಾದ ಸೌಲಭ್ಯ ಒದಗಿಸಲು ಸಹಕಾರಿಯಾಗಿದೆ. ಮತ್ತಷ್ಟು ಮಾಹಿತಿ ಅಳವಡಿಸಿಕೊಂಡು ಚೆನ್ನಾಗಿ ಕೆಲಸ ಮಾಡಬೇಕು.
ಅರಮನೆಯಲ್ಲಿ ಸಾವಿರಾರು ಮಂದಿಯಿಂದ ಯೋಗಾಸನ ವೈಭವ
ಸೂರ್ಯೋದಯಕ್ಕೂ ಮೊದಲೇ ಯೋಗಾಸಕ್ತರು ಅರಮನೆ ಆವರಣದಲ್ಲಿ ಜಮಾಯಿಸಿದ್ದರು. ಬೆಳಗ್ಗೆ 6.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. 7.30 ರಿಂದ ಆರಂಭವಾದ 45 ನಿಮಿಷಗಳ ಯೋಗಾಭ್ಯಾಸದಲ್ಲಿ ಯೋಗಪಟುಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಗಣ್ಯರು ಪಾಲ್ಗೊಂಡು ಯೋಗಾಸ ಮಾಡಿದರು.
ಮಕ್ಕಳೇ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ: ತಹಸೀಲ್ದಾರ್ ಶ್ರೀನಿವಾಸ್
ಇಂದು ನಾವು ಜೀತಮುಕ್ತ ಮತ್ತು ಪೋಷಕರಿಲ್ಲದ ಅತ್ಯಂತ ಕಡುಬಡತನದ ಮಕ್ಕಳಿಗೆ ಇಂದು ನಾವು ನೈತಿಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಬೆಂಬಲ ನೀಡುತ್ತಿದ್ದೆವೆ. ಇದನ್ನು ಬಳಸಿಕೊಂಡು ನೀವು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ನಿಮಗಾಗಿ ತಮ್ಮ ಜೀವನವನ್ನೆ ಸವೆಸುತ್ತಿರುವ ಅಪ್ಪ ಅಮ್ಮರ ಕಷ್ಟವನ್ನು ನೀವು ನೆನಪಿಸಿಕೊಳ್ಳಬೇಕು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿ.ಹರ್ಷವರ್ಧನ್
ಪ.ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನಕ್ಕೂ ಕಡಿವಾಣ ಹಾಕಲಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದರೂ ಈವರೆಗೂ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಿಲ್ಲ. ಇದನ್ನು ಪ್ರಶ್ನೆ ಮಾಡಬೇಕಿದ್ದ ಹೋರಾಟಗಾರರು ಈಗ ಮೌನವಹಿಸಿದ್ದಾರೆ.
ನೀಟ್, ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮಗ್ರ ನ್ಯಾಯಾಂಗ ತನಿಖೆಗೆ ಎಐಡಿಎಸ್ಒ ಆಗ್ರಹ
ಮೊನ್ನೆ ನೀಟ್ ಆದರೆ ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಮಿಲಿಯಾಂತರ ವಿದ್ಯಾರ್ಥಿಗಳು ವರ್ಷಗಟ್ಟಲೆ ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್‌ ಟಿಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 416
  • next >
Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved