ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳು ಮಾನವೀಯತೆ ಬೆಳೆಸಿಕೊಂಡು ಸತ್ಪ್ರಜೆಗಳಾಗಲಿ
ಶಿಕ್ಷಣದಷ್ಟೇ ಕ್ರೀಡಾ ಚಟುವಟಿಕೆಗಳು ಮುಖ್ಯ, ಸಾಧನೆ ಎನ್ನುವುದು ತಕ್ಷಣ ಬರುವುದಿಲ್ಲ. ಸತತ ಪರಿಶ್ರಮ ನಿರಂತರ ಪ್ರಯತ್ನದಿಂದ ಮಾತ್ರ ಸಾಧ್ಯ
ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥನಿರ್ಮಿಸಿ: ಗೂಳಿಗೌಡ ಮನವಿ
ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆ
ಜನಾಕರ್ಷಣೆಯೊಂದಿಗೆ ಬಾಳೆ ಮೇಳಕ್ಕೆ ತೆರೆ
ಬಾಳೆಯ ಮೌಲ್ಯವರ್ಧಿತ ಉತ್ಪನ್ನಗಳಾದ ಚಿಪ್ಸ್, ಪಾಯಸ, ರಸಾಯನ, ಹೋಳಿಗೆ, ದೋಸೆ, ಭಜಿ, ಪಕೋಡಾ, ಬೋಂಡಾಗಳನ್ನು ಜನರು ಸವಿದರು
ಬೌದ್ಧಿಕ ಆಸ್ತಿ ವಜ್ರಕ್ಕಿಂತಲೂ ಹೆಚ್ಚಿನ ಮೌಲ್ಯ ಹೊಂದಿದೆ
ತಿಭೆ, ಕೌಶಲ, ಸಂಶೋಧನೆ, ತಂತ್ರಜ್ಞಾನ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲೂ ಬೌದ್ಧಿಕ ಆಸ್ತಿ ಹಕ್ಕು ಪಡೆಯಬಹುದಾಗಿದೆ
ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ಜಾತ್ರ ಮಹೋತ್ಸವಕ್ಕೆ ಚಾಲನೆ
ರಾತ್ರಿ ಎಣ್ಣೆಮಜ್ಜನ ಮತ್ತು ಪ್ರಸಾದ ವಿನಯೋಗ ಇರಲಿದೆ. ವೀರಗಾಸೆ ನೃತ್ಯ, ಪೂಜಾ ಕುಣಿತ, ಕೋಲಾಟ, ಕಂಸಾಳೆ ರಸ್ತೆಯ ಮೂಲಕ ನೃತ್ಯ ಪ್ರದರ್ಶನ ನಡೆಯಲಿದೆ. ನಂತರ ಕೊಂಡೋತ್ಸವ ಇರಲಿದೆ. 26ಕ್ಕೆ ರುದ್ರಾಕ್ಷಿ ಮಂಟಪ, ಹುಲಿ ವಾಹನ, ನಂದಿಧ್ವಜದೊಂದಿಗೆ ರಥೋತ್ಸವ ನೆರವೇರಲಿದೆ.
ಮೈಸೂರು ನಗರದ ಮ್ಗ್ರ ಅಭಿವೃದ್ಧಿಗೆ ಬಂದ ಸಲಹೆಗಳಿವು
ಮೈಸೂರಿನ ನಾಲ್ಕು ಕಡೆ ಸ್ಯಾಟಲೈಟ್ಬಸ್ ನಿಲ್ದಾಣ, ಹೊಸ ಮಾರುಕಟ್ಟೆ ನಿರ್ಮಾಣ, ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ, ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣ ಹೆಚ್ಚಿಸುವಿಕೆ, ಮೆಟ್ರೋ ಇಲ್ಲವೆ ಮೋನೋ ರೈಲು ಬರಲಿ. ಮಲ್ಟಿ ಪಾರ್ಕಿಂಗ್ ಕಟ್ಟಡ ಬರಬೇಕು.
ವಿದ್ಯೆಯು ಜ್ಞಾನ, ಕ್ರಿಯಾರೂಪ ಪಡೆದಾಗ ಮಾತ್ರ ಪರಿಪೂರ್ಣ ವ್ಯಕ್ತಿತ್ವ ಸಾಧ್ಯ: ರೂಪಾ
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ನೈಜ ಪ್ರತಿಭೆ ಅಡಕವಾಗಿದ್ದು, ಶಿಕ್ಷಕರ ಉತ್ತಮ ಮಾರ್ಗದರ್ಶನದಿಂದ ದೇಶದ ಶಕ್ತಿಯಾಗುತ್ತಾರೆ. ವಚನ ಸಾಹಿತ್ಯ ನಡೆ ನುಡಿಯಲ್ಲಿ ಸಾಮ್ಯತೆ ಕಲಿಸಿ ಉತ್ತಮ ಬದುಕನ್ನು ರೂಪಿಸುತ್ತದೆ.
ದೇಶೀಯ ಸಂಸ್ಕೃತಿ ಪರಿಚಯಿಸುವ ಶಿಕ್ಷಣದ ಅಗತ್ಯವಿದೆ: ಗೋವಿಂದ ಚಂದ್ರ ಮಹಂತ್
ಶಿಕ್ಷಕರು ಮಕ್ಕಳ ಕಲಿಕೆಯಲ್ಲಿ ಸಕಾರಾತ್ಮಕ ಚಿಂತನೆಯನ್ನು ಬಿತ್ತುವುದರಿಂದ ಉತ್ತಮ ಪ್ರಜೆಯನ್ನು ಸೃಷ್ಟಿಸಲು ಸಹಕಾರಿಯಾಗಲಿದೆ. ದೇಶಕ್ಕೆ ಮಕ್ಕಳು ಆಸ್ತಿಯಾಗಬೇಕಿದ್ದು, ಆ ದಿಕ್ಕಿನಲ್ಲಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಶಿಶುವಾಟಿಕೆ ಹಂತದ ಶಿಕ್ಷಕ ಮತ್ತು ಪೋಷಕರು ಮಕ್ಕಳಿಗೆ ದೇಶೀಯ ಸಂಸ್ಕೃತಿ ಮತ್ತು ಸಂಪ್ರದಾಯದ ಶಿಕ್ಷಣವನ್ನು ಕಲಿಸುವ ಪ್ರಯತ್ನ ನಡೆಸಬೇಕು.
ಹೆಣ್ಣು ಮಾತನಾಡದಂತೆ, ಭಾವನೆ ವ್ಯಕ್ತಪಡಿಸದೆ ಸಮಾಜ ಮೌನವಾಗಿಸುತ್ತಿದೆ: ಡಾ. ಧರಣಿದೇವಿ ಮಾಲಗತ್ತಿ
ಪ್ರಶಸ್ತಿ, ಪುರಸ್ಕಾರಗಳು ಕವಿಯ ಸಾಧನೆಯನ್ನು ಗುರುತಿಸುವ ಮಾನದಂಡ ಆಗುವುದಿಲ್ಲ. ಕೃತಿಯ ಮೌಲ್ಯಗಳು ಕವಿಯ ಸಾಧನೆಯನ್ನು ತಿಳಿಸುತ್ತವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಹುತೇಕ ಸಾಧಕರು ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿದ್ದಾರೆ .
ತಂಬಾಕು ಸೇವನೆ ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣ: ಡಾ.ವಿನಯ್ ಕುಮಾರ್ ಮುತ್ತಗಿ
ಇಂದಿನ ಯುವಪೀಳಿಗೆ ಧೂಮಪಾನ, ಮಧ್ಯಪಾನ ಹಾಗೂ ರಾಸಾಯನಿಕಯುಕ್ತ ಆಹಾರ ಪದಾರ್ಥಗಳ ಬದಲು ಆರೋಗ್ಯಯುತವಾದ ಆಹಾರಗಳನ್ನು ಬಳಸಬೇಕು. ಉತ್ತಮ ಆಹಾರ ಶೈಲಿ, ಲಘು ವ್ಯಾಯಾಮ, ಪ್ರಾಣಾಯಾಮ, ನಿಗಧಿತ ನಿದ್ರಾ ಸಮಯ ಹಾಗೂ ಉತ್ತಮ ಚಿಂತನೆಗಳು ನಮ್ಮ ದೇಹದ ಮತ್ತು ಮನಸ್ಸಿನ ಆರೋಗ್ಯ ಸಂಪತ್ತನ್ನು ವೃದ್ಧಿಸಬಲ್ಲವು .
< previous
1
...
271
272
273
274
275
276
277
278
279
...
558
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?