• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತನ ಟ್ರ್ಯಾಕ್ಟರ್ ಜಪ್ತಿ ಖಂಡಿಸಿ ಬ್ಯಾಂಕಿಗೆ ರೈತರ ಮುತ್ತಿಗೆ
ಬಿಳುಗಲಿ ಗ್ರಾಮದ ರೈತ ಮಹದೇವಯ್ಯ 2019ರಲ್ಲಿ ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ್ದರು. ಕಳೆದ 4 ವರ್ಷಗಳಿಂದ 6 ತಿಂಗಳಿಗೊಮ್ಮೆ 93 ಸಾವಿರಗಳಂತೆ 7 ಕಂತು ಕಟ್ಟಿದ್ದಾರೆ. ಒಂದು ಕಂತು ಕಟ್ಟದಿದ್ದಕ್ಕೆ ಅನಾವಶ್ಯಕವಾಗಿ ಟ್ರ್ಯಾಕ್ಟರ್ ಸೀಜ್
ಇಂದಿನಿಂದ ಮೂರು ದಿನ ಬಾಳೆ ಮೇಳ
550 ಬಾಳೆ ತಳಿಗಳನ್ನು ಸಂರಕ್ಷಿಸಿರುವ ಕೇರಳದ ವಿನೋದ್ ನಾಯರ್ 75 ಬಗೆಯ ಬಾಳೆ ತಳಿಗಳನ್ನು ಪ್ರದರ್ಶನಕ್ಕೆ
ತಾಲೂಕು ಯುವ ರೈತ, ರೈತ ಮಹಿಳೆ, ಜಿಲ್ಲಾ ಮಟ್ಟದ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿ ಪ್ರದಾನ
ಟಿ. ನರಸೀಪುರ ತಾಲೂಕಿನ ಜಿ.ಆರ್. ಉಮೇಶ್ ಮತ್ತು ವೀಣಾ,
ಸಮಯ ಪ್ರಜ್ಞೆ, ರಾಷ್ಟ್ರೀಯ ಭಾವೈಕ್ಯತೆ ಹೆಚ್ಚಾಗುತ್ತಿದೆ
ಶಿಬಿರದಿಂದ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಲು ತುಂಬಾ ಸಹಕಾರಿ
ಕೆಪಿಎಸ್ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಕಾರ್ಯಕ್ರಮ ಉದ್ಘಾಟನೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1982 ಸಾಲಿನಿಂದಲೂ ಶಾಲೆಗಳಿಗೆ ಸೌಲಭ್ಯ ಕೊಡುತ್ತಿದೆ.
ರಂಗ ಶಿಕ್ಷಣ ಆತ್ಮವಿಶ್ವಾಸ ಮೂಡಿಸಲು ಸಹಕಾರಿ
ರಂಗ ಶಿಕ್ಷಣ ಪಡೆದ ಮಕ್ಕಳು ಆತ್ಮವಿಶ್ವಾಸದಿಂದ ಇರುತ್ತಾರೆ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಂಗಶಿಕ್ಷಣ ಅತ್ಯವಶ್ಯಕ.
ಇಂದಿರಾ ಗಾಂಧಿ ವೈಚಾರಿಕ ಗಟ್ಟಿತನ ಇಂದಿನ ಯುವ ರಾಜಕಾರಣಿಗಳಿಗೆ ಆದರ್ಶ: ತೇಜಸ್ವಿನಿ ಗೌಡ
ಭಾರತದ ಹಿತಕ್ಕೆ ಏನೇನು ಬೇಕಾಗಿತ್ತು ಅದನ್ನು ಅನುಷ್ಠಾನಕ್ಕೆ ತಂದವರು ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ. ದೇಶ ವಿಭಜನೆಯಾದಾಗ ಆಹಾರದ ಕೊರತೆ ಇತ್ತು. ಕಿತ್ತು ತಿನ್ನುವ ಬಡತನ. ಭೀಕರವಾದ ಬರಗಾಲದಿಂದ ದೇಶ ನಲುಗಿತ್ತು. ಭಾಷವಾರು ಪ್ರಾಂತ್ಯಗಳ ರಚನೆಯ ಸಮಸ್ಯೆ ಇತ್ಯರ್ಥಪಡಿಸುವ ಮತ್ತು ನೆರೆಯ ದೇಶಗಳಿಂದ ಯುದ್ಧದ ಭೀತಿಯಿತ್ತು. ಈ ಸಮಸ್ಯೆಯನ್ನು ಗಾಂಧಿ ಕುಟುಂಬ ಯಶಸ್ವಿಯಾಗಿ ನಿಭಾಯಿಸಿತು.
ದಸಂಸ ಒಡಕಿಗೆ ಅಡಿಗಲ್ಲು ಹಾಕಿದ್ದೆ ಎಚ್.ಗೋವಿಂದಯ್ಯ: ಮುಖಂಡರ ಕಿಡಿ
ದೇವನೂರ ಮಹಾದೇವ ಮತ್ತು ಬಿ. ಕೃಷ್ಣಪ್ಪ ದಸಂಸದ ಎರಡು ಕಣ್ಣು. ದಸಂಸಕ್ಕೆ ಯಾರ ಅಧ್ಯಕ್ಷರಾಗಬೇಕೆಂದಾಗ ಅತ್ಯಂತ ಶೋಷಣೆಗೆ ಒಳಗಾಗಿರುವ ಮಾದಿಗ ಸಮುದಾಯದವರನ್ನು ನೇಮಕ ಮಾಡುವಂತೆ ಹೇಳಿದವರು ದೇವನೂರ ಮಹಾದೇವ.
ವಿಲಿವಿಲಿ ಒದ್ದಾಡಿಕೊಂಡೇ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ: ಜಿ.ಡಿ.ಹರೀಶ್‌ಗೌಡ
ಸಹಕಾರಿ ಸಂಘದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಹಲವು ಕಾನೂನು ಉಲ್ಲಂಘಿಸಿ ಕೆಲಸ ನಡೆದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಆಡಳಿತ ನಡೆಸಿ ಪ್ರತಿಯೊಬ್ಬರಿಗೂ ಸಹಾಯವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಆದರೆ ಇತ್ತೀಚಿನ ದಿನದಲ್ಲಿ ಕ್ಷೇತ್ರದಲ್ಲಿ ಸಹಕಾರಿ ಸಂಘ ನೊಂದಣಿ ಮಾಡಿಸುವುದೇ ಕಷ್ಟಕರವಾಗಿದೆ.
ಕೆಎಂಎಫ್‌ ಪ್ರಥಮ ಸ್ಥಾನಕ್ಕೆ ಏರುವ ಗುರಿ: ಚಲುವರಾಜು
ದೇಶದಲ್ಲಿ ಹೈನುಗಾರಿಕೆ ಹೆಮ್ಮರವಾಗಿ ಬೆಳೆಯಲು ಡಾ.ವರ್ಗಿಸ್ ಕುರಿಯನ್ ಅವರು ಕಾರಣ, ದೇಶದ ತುಂಬಾ ಕ್ಷೀರ ಕಾಂತ್ರಿ ನಡೆದಿದೆ. ಮೈಮುಲ್ ನಲ್ಲಿ ಪ್ರಾರಂಭಿಕ ಹಂತದಲ್ಲಿ ಕಡಿಮೆ ಹಾಲು ಸಂಗ್ರಹಣ ಮಾಡಲಾಗುತ್ತಿತ್ತು. ಪ್ರಸ್ತುತ ದಿನಕ್ಕೆ 9 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಇಂದಿನ ದಿನಗಳಲ್ಲಿ ನಂದಿನಿ ಉತ್ಪನ್ನಗಳು ದುಬೈ ಸೇರಿದಂತೆ ಹಲವು ದೇಶಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 558
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved