• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುವೆಂಪು ಯುವ ಕವಿಗಳಿಗೆ ಪ್ರೇರಣೆಯಾಗಿದ್ದರು
ಕುವೆಂಪು ಅವರು 1924ರಲ್ಲಿ ನಾಡಗೀತೆ ರಚಿಸಿದಾಗ ಅವರಿಗೆ 20 ವರ್ಷ.
ಕೆಲಸದಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸಿಕೊಳ್ಳಿ
ದೇಶದಲ್ಲಿ ಡಿಜಿಟಲ್ ಉದ್ಯೋಗಕ್ಕೆ ಪೂರಕವಾದ ಕೌಶಲ್ಯತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು.
ಧಗ್ರಾಯೋದಿಂದ ಮಹಿಳೆಯರಲ್ಲಿ ಆರ್ಥಿಕ ಸಾಕ್ಷರತೆ
ಈಗ ಮಹಿಳೆಯರು ಜಾಗೃತರಾಗಿದ್ದಾರೆ. ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದು, ಹಣಕಾಸಿನ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಿಕೊಂಡಿದ್ದಾರೆ.
ಬಾಳೆ ಬೆಳೆಯಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳ ತರಬೇತಿ
ನಂಜನಗೂಡು ರಸಬಾಳೆಯು ಒಂದು ಉತ್ತಮ ಬಾಳೆ ತಳಿ, ಪ್ರತಿಯೊಬ್ಬರೂ ಪ್ರತಿನಿತ್ಯ ಬಾಳೆಯನ್ನು ಉಪಯೋಗಿಸುತ್ತೇವೆ
ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಸ್ಥಳಾಂತರಿಸಿ
ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ಅಂತಾರಾಜ್ಯದ ಬಸ್ಸುಗಳು ಇಲ್ಲಿನ ನಿಲ್ದಾಣದಿಂದ ಸಂಚರಿಸಲಿವೆ.
ಗೋಳೂರು ಹಾಡಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು
ಮಂಗಳವಾರ ಬೆಳಗಿನ ಜಾವ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾಳ ತೀವ್ರ ಗಾಯಗೊಂಡರು.
ಕೋಳಿ ಸಾಕಾಣಿಕೆ ಉಚಿತ ತರಬೇತಿ ಕಾರ್ಯಗಾರಕ್ಕೆ ಚಾಲನೆ
140 ಕೋಟಿ ಜನ0ಸಂಖ್ಯೆಯುಳ್ಳ ಭಾರತದಲ್ಲಿ ಆಹಾರ ಉದ್ಯಮ ಎಂದಿಗೂ ಕುಸಿಯುವುದಿಲ್ಲ.
ಯುವ ರೆಡ್ ಕ್ರಾಸ್ ಘಟಕ ಉದ್ಘಾಟನೆ
ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ನಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿದರೆ ಆಸ್ಪತ್ರೆಗೆ ಹೋಗುವ ಅಗತ್ಯ ಬರುವುದಿಲ್ಲ.
ಅರಮನೆ ಮೈದಾನದಲ್ಲಿ ದಸರಾ ಆನೆಗಳ ನಡಿಗೆ ತಾಲೀಮು
ನಡಿಗೆ ತಾಲೀಮು ಮುಗಿಸಿ ಬಂದ ಆನೆಗಳಿಗೆ ಮಾವುತರು, ಕಾವಾಡಿಗಳು ಅರಮನೆ ಆನೆ ಬಿಡಾರದಲ್ಲಿರುವ ನೀರಿನ ತೊಟ್ಟಿಯಲ್ಲಿ ಸ್ನಾನ ಮಾಡಿಸಿದರು.
ಸಿಸಿಬಿ ಪೊಲೀಸರ ಕಾರ್ಯಾಚರಣೆ ನಾಲ್ವರು ಕಳ್ಳರ ಬಂಧನ
ಬಂಧಿತರಲ್ಲಿ ಮೂವರು ಜಿಲ್ಲಾ ವ್ಯಾಪ್ತಿಯ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಧಿತರಿಂದ 45 ಲಕ್ಷ ರೂ. ಮೌಲ್ಯದ 551 ಗ್ರಾಂ ಚಿನ್ನಾಭರಣ, 1.4 ಕೆ.ಜಿ ಬೆಳ್ಳಿ ಪದಾರ್ಥಗಳು, 2 ಕಾರು, 3 ದ್ವಿಚಕ್ರವಾಹನ, 1 ಪಿಸ್ತೂಲ್, ಜೀವಂತ ಗುಂಡುಗಳು, 2 ಮೊಬೈಲ್, ಕೃತ್ಯಕ್ಕೆ ಬಳಸಿದ್ದ ರಾಡು, ಸ್ಕ್ರ್ಯೂ ಡ್ರೈವರ್, 2 ಹ್ಯಾಂಡ್ ಗ್ಲೌಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 485
  • next >
Top Stories
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ನಾಲ್ವರು ಐಪಿಎಸ್‌ ಸಸ್ಪೆಂಡ್‌ ವಾಪಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved