• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಂಚಿನ ಗ್ರಾಮಗಳಿಗೆ ಅಭಿವೃದ್ಧಿಗೆ ಆದ್ಯತೆ
ತಾಲೂಕಿನ ಗಡಿ ಭಾಗದಲ್ಲಿ ಕಾಡಂಚಿನ ಹೊಂದಿಕೊಂಡಂತೆ ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು
ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಕಾರ್ಯ ನಿರ್ವಹಣೆ
ಸಹಕಾರಿ ಸಂಘಗಳು ಶೋಷಿತ, ಸೌಲಭ್ಯ ವಂಚಿತ ಸಮುದಾಯಗಳನ್ನು ಸಹಕಾರಿ ತತ್ವದ ಮೂಲಕ ಒಗ್ಗೂಡಿಸಿ, ಅವರಲ್ಲಿ ಜಾಗೃತಿ ಮೂಡಿಸುವ ದೊಡ್ಡ ವೇದಿಕೆ
ಕಬ್ಬಿಗೆ ಹೆಚ್ಚುವರಿ ದರ ನೀಡಲು ಆಗ್ರಹ
ರಾಜ್ಯ ಸರ್ಕಾರ ರೈತರಿಗೆ ಕಬ್ಬಿನ ಕಾರ್ಖಾನೆಗಳಿಂದ ಮೋಸ ಆಗುತ್ತಿದ್ದರೂ ಕಾರ್ಖಾನೆಗಳ ಮುಂದೆ ತೂಕದ ಯಂತ್ರ ಹಾಕುವಲ್ಲಿ ಸರ್ಕಾರ ವಿಫಲವಾಗುತ್ತಿದೆ.
22 ರಿಂದ ರಂಗಾಯಣದಲ್ಲಿ ನವರಾತ್ರಿ ರಂಗೊತ್ಸವ
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಉದ್ಘಾಟಿಸುವರು.
ಜೆಎಸ್‌ಎಸ್‌ ಅರ್ಬನ್‌ಹಾತ್‌ ನಲ್ಲಿ ದಸರ ಸಂಭ್ರಮಕ್ಕೆ ಶಿಲ್ಪಬಜಾರ್‌ ಮೇಳ
ಸುಮಾರು 150 ಮಳಿಗೆಗಳಲ್ಲಿ ಆಕರ್ಷಕ ಕರಕುಶಲ ವಸ್ತುಗಳು ಅನಾವರಣಗೊಂಡಿವೆ.
ಕಲ್ಯಾಣ ಕರ್ನಾಟಕದ ಸುಧಾರಣೆಯಾಗದೆ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ
ಧೈರ್ಯ, ಸಾಹಸಕ್ಕೆ ಹೆಸರಾದ ಕಲ್ಯಾಣ ಕರ್ನಾಟಕದ ಜನರ ಸಮಗ್ರ ಅಭಿವೃದ್ಧಿ ಆಗಬೇಕು.
ಪೌಷ್ಟಿಕ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ
ಉತ್ತಮ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಬೇಕರಿ ತಿಂಡಿಗಳನ್ನು ತ್ಯಜಿಸಿ ದಿನನಿತ್ಯ ಆಹಾರದಲ್ಲಿ ಬೇಯಿಸಿದ ಮೊಟ್ಟೆ ವಿವಿಧ ಬಗೆಯ ಸೊಪ್ಪು ತರಕಾರಿ ಸೇರಿದಂತೆ ನಾರಿನಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸಬೇಕು
6384 ಪೊಲೀಸರಿಂದ ಬಿಗಿ ಬಂದೋಬಸ್ತ್
11 ದಿನದಲ್ಲಿ 15 ಹೆಚ್ಚು ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, 6384 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ
ಮೈಸೂರು ಮುಡಾದ್ದು ಮೆಗಾ ಅಕ್ರಮ: ಇ.ಡಿ.
ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ ಮುಡಾ (ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತೊಂದು ಸ್ಫೋಟಕ ಆರೋಪ ಮಾಡಿದೆ.
ಸೆ. 22ರಿಂದ 25 ರವರೆಗೆ ರಾಜ್ಯ ಮಟ್ಟದ ದಸರಾ ಸಿಎಂಕಪ್ ಕ್ರೀಡಾಕೂಟ
ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಗುರುತಿಸುವ ಸಲುವಾಗಿ ಪ್ರತಿ ವರ್ಷ ತಾಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟ ಸೇರಿದಂತೆ ಒಟ್ಟು ನಾಲ್ಕು ವಿಭಾಗಗಳಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಿದ್ದು, ಈ ಬಾರಿ ವಿಶೇಷವಾಗಿ ಸ್ಥಳೀಯರನ್ನು ಸಂಘಟಿಸಿ ಒಟ್ಟು 5 ವಿಭಾಗಗಳಲ್ಲಿ ಕ್ರೀಡಾಕೂಟ ನಡೆಸಲಾಗುತ್ತಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 555
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved