ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹನೀಯರ ಸಂದೇಶಗಳನ್ನುಅಳವಡಿಸಿಕೊಂಡರೆ ಜೀವನ ಸಾರ್ಥಕ: ಡಿ.ರವಿಶಂಕರ್
ಕಾಗಿನೆಲೆ ಮೈಸೂರು ಶಾಖಾ ಮಠದ ಶಿವಾನಂದಪುರಿ ಶ್ರೀಗಳು ಆಶೀರ್ವಚನ ನೀಡಿದರು. ಮಡಿಕೇರಿ ತಾಲೂಕು ಬಿಇಒ ಡಾ.ಬಿ.ಸಿ. ದೊಡ್ಡೇಗೌಡ ಭಕ್ತ ಕನಕದಾಸರ ಕುರಿತು ಉಪನ್ಯಾಸ ನೀಡಿದರು.
ವಿಜೃಂಭಣೆಯ ಶ್ರೀಕಂಠೇಶ್ವರ ಸ್ವಾಮಿ ಚಿಕ್ಕಜಾತ್ರೆ
ಚಿಕ್ಕಜಾತ್ರಾ ಮಹೋತ್ಸವ ಅಂಗವಾಗಿ ಬೆಳಗ್ಗೆ 4 ಗಂಟೆಯಿಂದಲೇ ದೇವಾಲಯದಲ್ಲಿ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿಗೆ ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ
ಕಲಾಪೋಷಕ ರವಿಗೌಡರಿಗೆ ಭಾವನಮನ
ಅವರ ಹೆಸರು ಚಿರಸ್ಥಾಯಿಯಾಗಿರಬೇಕಾದರೆ ಪ್ರಶಸ್ತಿ ಸ್ವಾಪಿಸಿ, ಕಲಾವಿದರು, ಕಲಾಪೋಷಕರು ಸೇರಿದಂತೆ ಗಣನೀಯ ಸೇವೆ ಸಲ್ಲಿಸುತ್ತಿರುವವರಿಗೆ ನೀಡಬೇಕು
ಟ್ರ್ಯಾಕ್ ಶೂಟ್ ಹೊಲಿಸಿ ವಿತರಿಸಿ ಮಕ್ಕಳ ದಿನಾಚರಣೆ
ಮಕ್ಕಳು ಓದುವ ವಯೋಮಾನದಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್, ಟಿವಿ ವೀಕ್ಷಣೆಗಾಗಿ ಸಮಯವನ್ನು ವ್ಯರ್ಥಮಾಡದೇ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು.
ಮೇಟಗಳ್ಳಿ ಜೆಎಸ್ಎಸ್ ಶಾಲೆಯಲ್ಲಿ ಮಕ್ಕಳ ದಿನ, ಕನ್ನಡ ರಾಜ್ಯೋತ್ಸವ
ಮಕ್ಕಳು ಉತ್ತಮ ಸಂಸ್ಕೃತಿಯೊಂದಿಗೆ ತಮ್ಮ ಗುರಿ ಮತ್ತು ಧ್ಯೇಯವನ್ನು ಸಾಧಿಸಿ ದೇಶಕ್ಕೆ ಕೀರ್ತಿ ತರುವಂತಹ ಒಳ್ಳೆಯ ಕೆಲಸ ಮಾಡಬೇಕು.
ಕೃಷಿ ಇಲಾಖೆಯಿಂದ 132 ರೈತರಿಗೆ ಆಧುನಿಕ ಕೃಷಿ ಯಂತ್ರೋಪಕರಣ ವಿತರಣೆ
ಕೃಷಿ ಯಂತ್ರೋಪಕರಣಗಳ ಬಳಕೆಯಲ್ಲಿ ಭಾರತ ದೇಶ ಹಿಂದಿದೆ, ವಿದೇಶಗಳಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳ ಬಳಕೆಯ ಜೊತೆಗೆ ಟ್ರ್ಯಾಕ್ಟರ್ ಗೂ ಸಹ ಜಿಪಿಎಸ್ ಮೂಲಕ ತಂತ್ರಜ್ಞಾನ ಅಳವಡಿಸಿ ಯಂತ್ರ ಸ್ವತಹ ಕಾರ್ಯ ನಿರ್ವಹಿಸುವಂತೆ ಆಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.
ಕ್ರಿಯಾತ್ಮಕ ಸಂಶೋಧನೆ ಕಡೆ ಮುಖ ಮಾಡಿ: ಪ್ರೊ. ನಂಜಯ್ಯ ಹೊಂಗನೂರು
ನಮ್ಮ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರ ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಶತಮಾನ ಕಂಡ ನಮ್ಮ ವಿವಿ ಇಂದು ಶಿಕ್ಷಣದ ಗುಣಮಟ್ಟ ಕುಸಿಯುವ ಹಂತಕ್ಕೆ ತಲುಪಿದೆ ಎಂದು ವಿಷಾದಿಸಿದರು.
ನರಗ್ಯಾತನಹಳ್ಳಿಯಲ್ಲಿ ಬುದ್ಧರ ಪವಿತ್ರ ದಾತುವಿನ ಪ್ರತಿಷ್ಠಾಪನೆ
ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಭಗವಾನ್ ಬುದ್ಧರ ದಾತುವಿನ ಪ್ರತಿಷ್ಠಾಪನೆಯನ್ನು ಹೊಸದಾಗಿ ನಿರ್ಮಿಸಿರುವ ಸ್ತೂಪದಲ್ಲಿ ನೆರವೇರಿತು.
ಸವಾಲು ಪರಿಹರಿಸಲು ವೈದ್ಯಕೀಯಅಗತ್ಯ: ಮೈಸೂರು ವಿವಿ ಕುಲಪತಿ ಲೋಕನಾಥ್
ಇತ್ತೀಚೆಗೆ ಗರ್ಭಧಾರಣೆಯ ಫಲವತ್ತತೆಯ ದರ ಕ್ಷೀಣಿಸುತ್ತಿರುವುದು ಸಾಮಾಜಿಕ ಸವಾಲಾಗಿ ಪರಿಣಮಿಸಿದೆ. ಆದ್ದರಿಂದ ಭ್ರೂಣಶಾಸ್ತ್ರ ಮತ್ತು ನೆರವಿನ ಸಂತಾನೋತ್ಪತ್ತಿಯಂತಹ ಹೊಸ ತಂತ್ರಜ್ಞಾನ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಿಕಸನಗೊಳ್ಳಬೇಕು .
ತಾಂತ್ರಿಕ ಆವಿಷ್ಕಾರಗಳಿಗೆ ಹೊಂದಿಕೊಳ್ಳಬೇಕು; ವಿದ್ಯಾರ್ಥಿಗಳಿಗೆ ಪ್ರೊ. ಯಜ್ಞಮೂರ್ತಿ ಶ್ರೀಕಾಂತ್ ಸಲಹೆ
ವಾಣಿಜ್ಯಶಾಸ್ತ್ರವು ನಿರಂತರವಾಗಿ ವಿಕಾಸಗೊಳ್ಳುತ್ತಿದೆ. ಜ್ಞಾನ ಮತ್ತು ಕೌಶಲ್ಯಗಳು ವ್ಯಾಪಾರ ಮತ್ತು ಆರ್ಥಿಕತೆಗಳು ಇವೆಲ್ಲವನ್ನು ರೂಪಿಸುತ್ತಿದೆ. ವಿದ್ಯಾರ್ಥಿಗಳು ನಿಗದಿತ ವಿಷಯದ ಮೇಲೆ ಮಾತ್ರ ಅವಲಂಭಿತರಾಗದೆ ಅನುಸಾಂಘಿಕ ವಿಷಯಗಳ ನೋಟವನ್ನು ಸಹ ನೋಡಬೇಕಾಗುತ್ತದೆ.
< previous
1
...
277
278
279
280
281
282
283
284
285
...
558
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ