• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣ ತತ್ವ ಅಳವಡಿಸಿಕೊಂಡು ಲಿಂಗಾಯತ ಧರ್ಮ ಎತ್ತಿ ಹಿಡಿಯಿರಿ: ಶ್ರೀ ಸಿದ್ದಮಲ್ಲ ಸ್ವಾಮೀಜಿ
ಭಾರತದಲ್ಲಿ ವೈಷ್ಣವ ಮತ್ತು ಶೈವ ಧರ್ಮ ಎಂಬುದಿತ್ತು. ವಿಷ್ಣುವನ್ನು ಪೂಜಿಸುವ ವೈಷ್ಣವರು, ಶಿವನನ್ನು ಪೂಜಿಸುವ ಶೈವರಿದ್ದರು. ಇಂತಹ ಶೈವರಲ್ಲಿ ವೀರಶೈವ ಎಂಬ ಪದ ಹುಟ್ಟಿಕೊಂಡಿತು.
ಜೆಎಸ್ಎಸ್ ಕಾಲೇಜಿಗೆ ಮೂರು ವಿಭಾಗದಲ್ಲಿ ಸಮಗ್ರ ಪ್ರಶಸ್ತಿ
70 ಕೆಜಿ ವಿಭಾಗದಲ್ಲಿ ವಿ. ಅನೀಷ್ ಅರಸ್- ಚಿನ್ನದ ಪದಕ ಹಾಗೂ ಬ್ರಿಜೇಶ್- ಬೆಳ್ಳಿಯ ಪದಕವನ್ನು ಪಡೆಯುವುದರ ಜೊತೆಗೆ 60 ಕೆಜಿ ವಿಭಾಗದಲ್ಲಿ ಡಿ.ಬಿ. ಮಾದೇಶ- ಬೆಳ್ಳಿಯ ಪದಕ ಪಡೆದಿದ್ದಾರೆ.
ಮಕ್ಕಳು ನಮ್ಮ ದೇಶದ ಭವಿಷ್ಯ, ಅವರ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ
ಒಂದು ಶಾಲೆಯು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಾದ ಅನೇಕ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು. ಈ ಸೌಕರ್ಯಗಳು ಮಕ್ಕಳ ಶೈಕ್ಷಣಿಕ ಪ್ರಗತಿ, ಆರೋಗ್ಯ ಮತ್ತು ಸುರಕ್ಷತೆಯನ್ನು ಸಮತೋಲನಗೊಳಿಸಲು ಸಾಧ್ಯವಾಗುತ್ತದೆ.
ಹುಣಸೂರಿನಲ್ಲಿ ತಾಯಿ ಕನ್ನಂಬಾಡಮ್ಮನವರ ನೂತನ ದೇವಾಲಯ ಉದ್ಘಾಟನೆ
ಕನ್ನಂಬಾಡಮ್ಮ ತಾಯಿಗೆ ಫಲಪಂಚಾಮೃತ ಅಭಿಷೇಕ, ಮಹಾನೈವೇದ್ಯ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಸಂಪನ್ನ ಗೊಂಡಿತು.
ಆಡಳಿತಗಾರರು ಇಂದು ಮತದಾನದ ಪೆಟ್ಟಿಗೆಯಲ್ಲಿ ಜನಿಸುತ್ತಾರೆ: ಕೆ.ಆರ್. ರಮೇಶ್ ಕುಮಾರ್
ಕುವೆಂಪುರವರ ವಿಶ್ವಮಾನವ ಪರಿಕಲ್ಪನೆ ನಮಗೆಲ್ಲ ದಾರಿದೀಪ. ಇಂದು ಜನಸಾಮಾನ್ಯರಾದ ನಾವೆಲ್ಲರೂ ಹೋರಾಟದ ಪ್ರವೃತ್ತಿ, ಪ್ರಶ್ನಿಸುವ ಮನೋಭಾವವನ್ನು ಅಳವಡಿಸಿಕೊಳ್ಳಬೇಕು .
ಕನ್ನಡವೆಮ್ಮಯ ಪ್ರಾಣ: ರಾಜ್ಯೋತ್ಸವ ಕನ್ನಡ ಗೀತೆಗಳ ಗಾಯನ ಸಂಭ್ರಮ
ಐವತ್ತರ ದಶಕದಲ್ಲಿಯೇ ಮೈಸೂರು ಆಕಾಶವಾಣಿ ಮೂಲಕ ಎಚ್.ಆರ್. ಲೀಲಾವತಿ ಅವರು ಸುಗಮ ಸಂಗೀತ ಆರಂಭಿಸಿ ಸುಮಾರು ಐವತ್ತು ವರ್ಷಗಳ ಕಾಲ ಹಾಡಿ, ಕರ್ನಾಟಕದ ಲತಾ ಮಂಗೇಶ್ಕರ್ ಎಂದೇ ಖ್ಯಾತರಾಗಿದ್ದರು. ಅವರು ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಮೂಲಕ ಸಹಸ್ರಾರು ಶಿಷ್ಯರನ್ನು ತಯಾರು ಮಾಡಿದ್ದು, ದೇಶ- ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ನ.20ರಂದು ಮದ್ಯ ಮಾರಾಟ ಬಂದ್ ಗೆ ನಮ್ಮ ಬೆಂಬಲ ಇಲ್ಲ: ಎಸ್. ಚಂದ್ರಶೇಖರ್ ಸ್ಪಷ್ಟನೆ
ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ 2002- 2003 ರಂದು ನೋಂದಣಿಯಾಗಿದೆ. ಅಲ್ಲಿಂದ 2024 ರವರೆಗೆ ಸಂಘದ ಯಾವುದೇ ಲೆಕ್ಕಪರಿಶೋಧನ ವರದಿಯಾಗಲಿ, ಸಂಘದ ನವೀಕರಣವಾಗಲಿ ಬಂದಿರುವುದಿಲ್ಲ. ಹೀಗಾಗಿ ಈ ಸಂಘವು ಅಸ್ತಿತ್ವದಲ್ಲಿಲ್ಲ ಎಂದು ಸಹಕಾರ ಸಂಘಗಳ ನಿಬಂಧಕರೆ ದೃಢೀಕರಣ ಮಾಡಿದ್ದಾರೆ.
ಜನವರಿಗೆ ಮೈಸೂರು ಫೆಸ್ಟ್ ಆಯೋಜನೆ: ಎಂ ಕೆ ಸವಿತಾ
ಮೈಸೂರು ಪ್ರವಾಸೋದ್ಯಮ ನಗರವಾಗಿದ್ದು ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಇದರಿಂದ ನಗರದ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಆಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಯಿಂದ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಿಗರ ಹೆಚ್ಚು ಭೇಟಿಯಿಂದ ಹೋಟೆಲ್, ರೆಸ್ಟೋರೆಂಟ್ ಉದ್ಯಮ ಅಭಿವೃದ್ಧಿ ಹೊಂದುತ್ತದೆ.
ಬುಡಕಟ್ಟು ಜನರೇ ಸಾಮಾಜಿಕವಾಗಿ ಸಬಲರಾಗಿ: ಸಚಿವ ಎಚ್.ಡಿ.ಕುಮಾರಸ್ವಾಮಿ
ಬುಡಕಟ್ಟು ಜನಾಂಗದವರಿಗಾಗಿ ಶ್ರೀಬಿರ್ಸಾ ಮುಂಡ ಅವರ ಹೆಸರಿನಲ್ಲಿ ಇಂದು ಸುಮಾರು 6.600 ಕೋಟಿ ರು.ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ, ಶಿಕ್ಷಣಕ್ಕೆ ಏಕಲವ್ಯ ರೆಸಿಡೆನ್ಸಿಯಲ್ ಶಾಲೆಗಳ ನಿರ್ಮಾಣ, ಪ್ರತಿ ಗ್ರಾಮಗಳಿಗೆ ಪಕ್ಕಾ ಮನೆ, ಸುಸಜ್ಜಿತವಾದ ರಸ್ತೆಗಳ ನಿರ್ಮಾಣ, ಟೆಲಿಕಾಂ ಕನೆಕ್ಷನ್, ಸೋಲಾರ್ ಮೂಲಕ ವಿದ್ಯುತ್ ಸಂಪರ್ಕ, ಆಹಾರದಲ್ಲಿ ಇರುವ ಕೊರತೆ ನೀಗಿಸಲು ಪೌಷ್ಟಿಕ ಆಹಾರದ ಪೂರೈಕೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಒಳಗೊಂಡಿರುವ ಯೋಜನೆಗೆ ಚಾಲನೆ ನೀಡಲಾಗಿದೆ.
ಒಳ್ಳೆಯ ಜನರು ರಾಜಕಾರಣಕ್ಕೆ ಬರಬೇಕು: ಬಸವರಾಜ ಹೊರಟ್ಟಿ
ಎಲ್ಲಾ ಕ್ಷೇತ್ರಗಳಂತೆಯೇ ರಾಜಕಾರಣದಲ್ಲೂ ಗುಣಮಟ್ಟ ಕುಸಿದಿದೆ. ಹಣ ಕೊಟ್ಟು ಮತ ಕೇಳುವವರು ಹಾಗೂ ಹಣ ಪಡೆದು ಮತ ಹಾಕುವವರು ಇರುವವರೆಗೂ ಪ್ರಜಾಪ್ರಭುತ್ವ ಸುಭದ್ರವಾಗಿರುತ್ತದೆಯೇ?, ಪ್ರತಿ ಪಕ್ಷದಲ್ಲೂ ಜಾತಿ ನೋಡುತ್ತಾರೆ. ಟಿಕೆಟ್ ಕೊಡುವಾಗ ಹಣವೆಷ್ಟಿದೆ? ಎಷ್ಟು ಕೋಟಿ ಖರ್ಚು ಮಾಡಬಲ್ಲ? ಎಂಬುದನ್ನೇ ಪ್ರಮುಖವಾಗಿ ಗಮನಿಸುವುದು ನಡೆಯುತ್ತಿದೆ.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 558
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved