• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕೆಲಸಗಳ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೂ ಶ್ರಮಿಸುತ್ತೇನೆ: ಸಂಸದೆ ಪ್ರಿಯಾಂಕಾ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನತೆ 90 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆ ಸ್ವಂತ ಮಗಳಂತೆ ಪ್ರೀತಿ ತೋರಿದರು. ನಾನು ರಾಜಕೀಯ ಪ್ರವೇಶಿಸಿದ್ದು ಮಹಿಳೆಯರಿಗೆ ಸಂತೋಷ ತಂದಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.
ಸೈದ್ಧಾಂತಿಕ ಹೋರಾಟದ ಹಿನ್ನೆಲೆಯುಳ್ಳ ನಾಯಕರು ಸೃಷ್ಟಿಯಾಗುತ್ತಿಲ್ಲ: ಚಿಂತಕ ನಾ.ದಿವಾಕರ
ಭಾರತೀಯ ರಾಜಕಾರಣದಲ್ಲಿ ನಾವು ಗುರುತಿಸಬಹುದಾದ ಬಹುದೊಡ್ಡ ನ್ಯೂನತೆ ಎಂದರೆ ಸೈದ್ಧಾಂತಿಕ ರಾಜಕಾರಣ. ಸಾಮಾನ್ಯ ಭಾಷೆಯಲ್ಲಿ ಹೇಳಾಗುವ ಸೈದ್ಧಾಂತಿಕ ರಾಜಕಾರಣ ಮೂಲತಃ ತತ್ವಾಧಾರಿತ ರಾಜಕೀಯವೇ ಹೊರತು ಅಧಿಕಾರದ ರಾಜಕೀಯವಲ್ಲ.
ಪರಿಸರ ದಿನಾಚರಣೆ ಹಬ್ಬವಾಗಲಿ: ಚಂದ್ರಶೇಖರ್
ಪರಿಸರ ಕಾಳಜಿ ಕೇವಲ ಸಮಾರಂಭದಲ್ಲಿ ವ್ಯಕ್ತಪಡಿಸಿದರೆ ಸಾಲದು, ಕುಟುಂಬ ನಿರ್ವಹಿಸುವ ಪ್ರತಿಯೊಬ್ಬರೂ ಮಕ್ಕಳಿಗೆ ಸಸಿ ನೆಡಲು ಪ್ರೇರಣೆ ನೀಡಿ ತ್ಯಾಜ್ಯ ಕಡಿತಗೊಳಿಸಬೇಕು. ಪರಿಸರ ದಿನವನ್ನು ಭಾವನಾತ್ಮಕ ಹಬ್ಬವಾಗಿ ಆಚರಣೆಗೆ ಸರ್ವರು ನಿತ್ಯ ಸಿದ್ಧರಾಗಬೇಕಾಗಿರುವುದು ಅವಶ್ಯವಾಗಿದೆ.
ನಾನು ಮಧ್ಯಪ್ರವೇಶ ಮಾಡದಿದ್ದರೆ ಇಡೀ ಘಟನೆ ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆದಿತ್ತು: ಸಾ.ರಾ.ಮಹೇಶ್
ಆತ್ಮಹತ್ಯೆ ಪ್ರಯತ್ನದಲ್ಲಿ ಮೃತಪಟ್ಟ ಕುಟುಂಬದವರಿಗೆ 2 ಲಕ್ಷ ರು. ಸಹಾಯ ಧನವನ್ನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಶಾಸಕ ಡಿ. ರವಿಶಂಕರ್ ಹೇಳಿಕೆ ನೀಡಿದ್ದು, ಆ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದೆ, ಆದರೆ ಆ ಹಣ ಈವರೆಗೂ ನೊಂದ ಕುಟುಂಬಕ್ಕೆ ತಲುಪಿಲ್ಲ. ಈ ಬಗ್ಗೆ ತಾಲೂಕು ಆಡಳಿತ ಮತ್ತು ಪೊಲೀಸರು ತನಿಖೆ ಮಾಡಬೇಕು.
ಕಾನೂನು, ಸುವ್ಯವಸ್ಥೆ ಕಾಪಾಡಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲ
ಬೆದರಿಕೆಯಿಂದ ಕುಟುಂಬವೊಂದು ವಿಷ ಸೇವಿಸಿ ಆ ಮನೆಯ ಯಜಮಾನ ಮೃತಪಟ್ಟಿದ್ದು, ನಂತರವೂ ತಹಸೀಲ್ದಾರ್ ಆಸ್ಪತ್ರೆ ಮತ್ತು ಅವರ ಮನೆಗೆ ಭೇಟಿ ನೀಡಿ ನೆರವಿನ ಹಸ್ತ ಚಾಚಿ ಸಾಂತ್ವನ ಹೇಳುವ ಕೆಲಸ ಮಾಡದೆ ಬೇಜವಾಬ್ದಾರಿತನ ತೋರಿಸಿದ್ದು, ಇದನ್ನು ಕ್ಷಮಿಸಲು ಸಾಧ್ಯವಿಲ್ಲ.
ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಸಂಭ್ರಮದ ತೆರೆ
ಕರ್ನಾಟಕದ ವಿವಿಧ ಭಾಗ ಸೇರಿದಂತೆ ತಮಿಳುನಾಡು, ಆಂಧ್ರ, ಮಹಾರಾಷ್ಟ್ರದ ಮೂಲೆ ಮೂಲೆಗಳಿಂದ ಧಾವಿಸಿ ಬಂದ ಭಕ್ತರ ಮೊಗದಲ್ಲಿ ಅದೇನೋ ಉತ್ಸಾಹ, ಹಲವು ವರ್ಷದ ನಂತರ ಸೋಸಲೆ ವ್ಯಾಸರಾಜರ ಮಠ ಹಮ್ಮಿಕೊಂಡಿದ್ದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಳೆದ 9 ದಿನಗಳ ಕಾಲ ನವ ನವೋನ್ಮೇಷಿ ಆಗಿದ್ದು ಇತಿಹಾಸದಲ್ಲಿ ಹೊಸ ಅಧ್ಯಾಯಗಳನ್ನೇ ಬರೆಯಿತು.
ಪಾಲಿ, ಪ್ರಾಕೃತಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರ ಸಕಾರಾತ್ಮಕ ಸ್ಪಂದನೆ: ಪ್ರೊ.ಉದಯ ನಾರಾಯಣ ಸಿಂಗ್
ಒಂದು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಕೊಡಬೇಕಾದರೇ ಕೇಂದ್ರ ಸರ್ಕಾರವು ಅನೇಕ ವಿಷಯಗಳಿಗೆ ಬದ್ಧತೆ ತೋರಿಸಬೇಕಾಗುತ್ತದೆ. ಆ ಭಾಷೆಯ ಬೆಳವಣಿಗೆಗೆ, ಸಂಶೋಧನೆಗೆ ಅನುದಾನ ಮೀಸಲಿಡಬೇಕಾಗುತ್ತದೆ. ಕಟ್ಟಡ- ಕಚೇರಿ, ಸಿಬ್ಬಂದಿ, ಸಂಪನ್ಮೂಲ ವ್ಯಕ್ತಿ ಎಲ್ಲವನ್ನೂ ವ್ಯವಸ್ಥೆ ಮಾಡಬೇಕಾಗುತ್ತದೆ. ಆದ್ದರಿಂದ ಸ್ಥಾನಮಾನ ನೀಡುವ ವಿಚಾರ ಸರ್ಕಾರದ್ದೇ ಆಗಿದೆ.
ಮಾನವನ ಸ್ವಾರ್ಥದಿಂದ ಭೂಮಿ ಹಾಳಾಗುತ್ತಿದೆ: ಡಾ.ಟಿ. ಶ್ರೀನಿವಾಸ
ದೇಶವು ಕಳೆದ 24 ವರ್ಷಗಳಲ್ಲಿ 23 ಲಕ್ಷ ಹೆಕ್ಟೇರ್ ನಷ್ಟುಅರಣ್ಯವನ್ನು ಕಳೆದುಕೊಂಡಿದೆ.
ವೃತ್ತಿಯಲ್ಲಿ ಸಾರ್ಥಕತೆ ಮೆರೆಯಬೇಕು: ರಾಜಯ್ಯ
ಹುಟ್ಟು ಮತ್ತು ಸಾವು ಜೀವನದ ಅವಿಭಾಜ್ಯ ಅಂಗ. ಹುಟ್ಟಿದ ಪ್ರತಿಯೊಬ್ಬರು ಸಾಯಲೇಬೇಕು,
ಶವ ತಡೆದು ಪ್ರತಿಭಟಿಸಿದ ಚಂದಗಾಲು ಗ್ರಾಮಸ್ಥರು
ಮಹದೇವನಾಯಕನ ಶವವನ್ನು ರಸ್ತೆಯ ಮಧ್ಯೆಯಿಟ್ಟು ಒಂದು ಘಂಟೆಗೂ ಹೆಚ್ಚು ಕಾಲ ಚಂದಗಾಲು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ವಾಹನ ದಟ್ಟಣೆಯಿಂದ ಸಂಚಾರ ವ್ಯತ್ಯಾಯವಾಗಿ ಪ್ರಯಾಣಿಕರು ಪರದಾಡಬೇಕಾಯಿತು.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 415
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved