• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಒಂದು ತಪಸ್ಸು ಇದ್ದ ಹಾಗೆ
ಸರ್ಕಾರ ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗವನ್ನು ಉಪಯೋಗಿಸಿಕೊಂಡು ಗುರಿಸಾಧಿಸಬೇಕು.
ಎಲ್ಲೆಲ್ಲಿ ಕನ್ನಡ ಬಳಸಲು ಸಾಧ್ಯವೋ ಅಲ್ಲೆಲ್ಲಾ ಕನ್ನಡ ಬಳಸಿ
ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕನ್ನಡವನ್ನು ಕಟ್ಟುತಿಲ್ಲ. ಆಟೋ ಚಾಲಕರು ಕನ್ನಡವನ್ನು ಕಟ್ಟುತ್ತಿದ್ದಾರೆ.
ಅರಣ್ಯದಲ್ಲಿ ವಾಸಿಸುವ ಆದಿವಾಸಿಗಳಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ರಚನೆಗೆ ಪರಿಶೀಲನೆ
ಎಸ್.ಟಿ. ಮೀಸಲಾತಿಯಲ್ಲಿ ಆದಿವಾಸಿಗಳಿಗೆ ಒಳ ಮೀಸಲಾತಿ ನೀಡಲು ಯಾವುದೇ ಅವಕಾಶ ಇಲ್ಲ,
ಆಧ್ಯಾತ್ಮಿಕ ಮಾರ್ಗಕ್ಕೆ ವಚನ ಸಾಹಿತ್ಯ ಸಹಕಾರಿ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
ಭಕ್ತಿ ಹುಟ್ಟಲು ಕಾಯಕ ಇರಲೇಬೇಕು. ದೇವಾಲಯದ ಪೂಜೆಯಿಂದ ಹುಟ್ಟುವುದಿಲ್ಲ, ಕಾಯಕದಿಂದ ಕೈಲಾಸ ಎಂಬುದನ್ನು ಪ್ರತಿಪಾದಿಸಿದ್ದಾರೆ. ವ್ರತ ಎಂದರೆ ಮನೋವಿಕಾರವಾಗದಂತೆ ಇರಲು ಕಟ್ಟಿರುವ ಗೂಟ. ಪಾಂಡಿತ್ಯದ ಅನಾವರಣ ಆಗುತ್ತಿದೆ. ವಿದ್ಯಾರ್ಥಿಗಳ ವಿಕಾಸ ಆಗುತ್ತಿದೆಯೇ ಶಿಕ್ಷಣದಲ್ಲಿ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕಿದೆ.
ಸಿಎಂ ವಿರುದ್ಧ ಸುಳ್ಳು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ದೂರು
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ನಿವೇಶನ ನೋಂದಣಿಗೆ ವಿಶೇಷ ತಹಸೀಲ್ದಾರ್ ಅವರೇ ಮುದ್ರಾಂಕ ಶುಲ್ಕ ಪಾವತಿ ಮಾಡಿರುತ್ತಾರೆ ಎಂದು ಅಪಪ್ರಚಾರ ಮಾಡಿರುತ್ತಾರೆ. ಇವರ ಫೇಸ್ ಬುಕ್ ನಲ್ಲಿ ಹಾಕಿರುವ ನೋಂದಣಿ ಹಾಗೂ ಮುದ್ರಾಂಕ ಪ್ರಮಾಣ ಪತ್ರದಲ್ಲಿ 550 ರು. ನಿಗದಿತ ಮುದ್ರಾಂಕ ಶುಲ್ಕವಾಗಿ ಪಾವತಿಸಿರುವುದನ್ನು ಅಧಿಕಾರ ದುರುಪಯೋಗ ಎಂದು ಹೇಳಿಕೊಳ್ಳುತ್ತಿರುವುದು ಜನರ ದಿಕ್ಕನ್ನು ತಪ್ಪಿಸುವುದು ಮತ್ತು ಮುಖ್ಯಮಂತ್ರಿಗಳನ್ನು ಖಳನಾಯಕರನ್ನಾಗಿ ಬಿಂಬಿಸುವ ದುರುದ್ದೇಶವಾಗಿದೆ.
ಸಚಿವ ಜಮೀರ್ ಅಹಮದ್ ಪಕ್ಷದಿಂದ ಉಚ್ಛಾಟಿಸಿ, ಗಡಿಪಾರಿಗೆ ಆಗ್ರಹ
ಈತ ಒಂದೊಂದು ರು. ಗಳನ್ನು ಪ್ರತಿ ಮುಸ್ಲಿಂರಿಂದ ವಸೂಲು ಮಾಡಿ ಕುಮಾರಸ್ವಾಮಿ ಕುಟುಂಬವನ್ನು ಕೊಂಡುಕೊಳ್ಳುತ್ತೇನೆ ಎನ್ನುವಂತ ಬಹಿರಂಗ ಹೇಳಿಕೆಯನ್ನು ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ನೀಡುವ ಮೂಲಕ ತನ್ನ ಕೊಳಕು ಬುದ್ದಿಯನ್ನು, ತಾನು ತಿಂದು ಬೆಳೆದ ಮನೆಯ ವಿರುದ್ದವೇ ಮಾಡಿದ್ದಾನೆ.
ಕರಿಯ ಎಚ್‌ಡಿಕೆ ಹೇಳಿಕೆ: ಜಮೀರ್‌ ಕ್ಷಮೆಯಾಚನೆ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ‘ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ)’ ಎಂದಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು ತಮ್ಮ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಕ್ಷಮೆ ಕೋರಿದ್ದಾರೆ.
ಸಚಿವ ಜಮೀರ್ ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹ
ಜಮೀರ್ ಅಹಮ್ಮದ್ ಖಾನ್ ದೇವೇಗೌಡರ ಕುಟುಂಬವನ್ನು ಕೊಂಡುಕೊಳ್ಳುತ್ತಾರೆ ಎಂಬ ದುರಹಂಕಾರದ ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ.
ಹರಾಜು ಮಾರುಕಟ್ಟೆಯಲ್ಲಿ ನೇರವಾಗಿ ಭಾಗವಹಿಸಿ: ಹಸಿರುಸೇನೆ ತಾಲೂಕಾಧ್ಯಕ್ಷ ಸುಂದರೇಗೌಡ
ಮಾರುಕಟ್ಟೆ ಪ್ರಾರಂಭವಾದ ದಿನಗಳಲ್ಲಿ ಕೆ.ಜಿ ಒಂದಕ್ಕೆ 280 ರು. ಕೊಡುತ್ತಿದ್ದ ಕಂಪನಿಗಳು ಏಕಾಏಕಿ ದರವನ್ನು ಐವತ್ತು ರು. ಕಡಿಮೆ ಮಾಡಿದ್ದು, ರೈತರು ಕಷ್ಟಪಟ್ಟು ಬೆಳೆದ ತಂಬಾಕಿಗೆ ಈ ರೀತಿ ಕತ್ತು ಹಿಸುಕುತ್ತಿರುವುದು ಖಂಡನೀಯ ಕೃತ್ಯವಾಗಿದೆ.
ಮಕ್ಕಳಿಗಾಗಿ ರಂಗಶಾಲೆ ಆರಂಭಿಸಿ: ಬಾದಲ್‌ ನಂಜುಂಡಸ್ವಾಮಿ
ನನ್ನ ಮತ್ತು ರಂಗಾಯಣದ ಸಂಬಂಧ ಭಾವನಾತ್ಮಕವಾದದ್ದು. ನಮ್ಮ ಮನೆಯಿಂದ ರಂಗಾಯಣ ಕಟ್ಟಡ ನೋಡಿದರೆ ಕೌತುಕ, ಅಚ್ಚರಿಯಾಗುತ್ತದೆ. ಆದ್ದರಿಂದ ನನಗೂ ರಂಗಾಯಣಕ್ಕೂ ಅವಿನಾಭಾವ ಸಂಬಂಧವಿದೆ. ನಾನು ಅನೇಕ ನಿರ್ದೇಶಕರ ಜತೆ ಕೆಲಸ ಮಾಡುವ ಅವಕಾಶವನ್ನು ರಂಗಾಯಣ ನನಗೆ ನೀಡಿದೆ. ಇಲ್ಲಿನ ಒಬ್ಬೊಬ್ಬ ಕಲಾವಿದರೂ ಒಂದೊಂದು ವಿಶ್ವಕೋಶದಂತೆ ಕಾಣುತ್ತಾರೆ.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 558
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved