• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಉದ್ಯೋಗ ಚೀಟಿ ಇದ್ದಲ್ಲಿ ಹೆಕ್ಟೇರ್‌ಗೆ ಲಕ್ಷ ರು. ಸಹಾಯಧನ
ರೆಡ್‌ ಲೇಡಿ ಪಪ್ಪಾಯ ತಳಿಗೆ ಬೇಡಿಕೆ ಇದೆ. ಆದರೆ ರಿಂಗ್‌ ಸ್ಪಾಟ್‌ ವೈರಸ್‌ ಹಾವಳಿ ಇದೆ
ಶ್ರೀ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ
ಸೋಮನಾಥನಗರ 3ನೇ ಬ್ಲಾಕ್‌ ನಲ್ಲಿರುವ ಶ್ರೀ ಗುರುರಾಘವೇಂದ್ರಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ,
ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪುಡಿ ಪ್ಯಾಕೆಟ್‌ ಗಳನ್ನು ಸಾಗಿಸುತ್ತಿದ್ದ ಮುಖ್ಯಶಿಕ್ಷಕ!
ಮಕ್ಕಳಲ್ಲಿ ಇರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸರ್ಕಾರವು ಶಾಲಾ ಮಕ್ಕಳಿಗೆ ಉಚಿತವಾಗಿ ಹಾಲಿನ ಪುಡಿಯನ್ನು ನೀಡಲಾಗುತ್ತಿದ್ದು
ವೆಂಕಟಾಚಲಧಾಮದಲ್ಲಿ ವಿಜೃಂಭಿಸಿತು ರಾಯರ ವೈಭವ
ಬೆಳಗ್ಗೆ ಅಷ್ಟೋತ್ತರ ಪಾರಾಯಣ ನಂತರ ಪಂಚಾಮೃತಾಭಿಷೇಕ
ನಾರಾಯಣ ಗುರು, ಅರಸು ತತ್ವ ಆದರ್ಶ ಪ್ರೇರಣೀಯ
ದೇವರಾಜ ಅರಸು ಅವರು ತಮ್ಮ ದಿಟ್ಟ ಆಡಳಿದಿಂದ ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ, ಉಳುವವನೇ ಭೂಮಿ ಒಡೆಯ, ಕಾಯ್ದೆಗಳನ್ನು ಜಾರಿಗೆ ತಂದಿದ್ದಲ್ಲದೆ
ಸಂವಿಧಾನ ಮಹಿಳೆಯರ ಪಾಲಿನ ಬೆಳಕು
ಎರಡು ದಿನಗಳ ರಾಜ್ಯಮಟ್ಟದ ಸಂಚಿ ಹೊನ್ನಮ್ಮ ನಾಟಕೋತ್ಸವ
ಗೀತಧಾರೆ- ಸಂಗೀತದ ಸುಧೆ ಹರಿಸಿದ ಗಾಯಕರು...
ಹವ್ಯಾಸಿ ಸುಗಮ ಸಂಗೀತ ಗಾಯಕರಿಗೆ ಆತ್ಮವಿಶ್ವಾಸ ತುಂಬುವ ಉದ್ದೇಶದಿಂದ ಮೈಸೂರು ಘಟಕದ ವತಿಯಿಂದ ಆಯೋಜಿಸಿದ್ದ 2 ದಿನದ ಸಾರ್ವಜನಿಕ ವೇದಿಕೆ ಕಾರ್ಯಕ್ರಮದಲ್ಲಿ ಸುಮಾರು 48 ಮಂದಿ ಹವ್ಯಾಸಿ ಗಾಯಕರು ತಮ್ಮ ಪ್ರತಿಭೆಯನ್ನು ಅತ್ಯುತ್ತಮವಾಗಿ ಪ್ರದರ್ಶಿಸಿದರು.
ವಿವಿಧ ಸಂಘಟನೆ ಕರೆ ನೀಡಿದ್ದ ಟಿ.ನರಸೀಪುರ ಬಂದ್ ಭಾಗಶಃ ಯಶಸ್ವಿ
ಬಂದ್ ಹಿನ್ನೆಲೆ ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟಗಳು ಮುಚ್ಚಿದ್ದವು. ಮೆಡಿಕಲ್ಸ್, ಹಾಲು ಮಾರಾಟ, ಹಣ್ಣು, ತರಕಾರಿ ಅಂಗಡಿ ತೆರೆದಿದ್ದು ಬಿಟ್ಟರೆ ಕೆಲವು ಹೊಟೇಲ್ ಗಳು ಬಾಗಿಲು ತೆರೆದಿದ್ದವು. ಪಟ್ಟಣದ ಎಲ್ಲ ಕಡೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಹತ್ಯೆ ಜಗತ್ತೆ ತಲೆ ತಗ್ಗಿಸುವ ವಿಷಯ: ಸಂಸದ ಡಾ.ಸಿ.ಎನ್.ಮಂಜುನಾಥ್
ಮೆಡಿಕಲ್ ಕಾಲೇಜುಗಳಲ್ಲಿನ ಆಸ್ಪತ್ರೆಗಳಲ್ಲಿ ಶೇ. 70 ಕೆಲಸವನ್ನು ಹಿರಿಯ ವೈದ್ಯರು, ಸ್ನಾತಕೋತ್ತರ ವೈದ್ಯರು ಮಾಡುತ್ತಾರೆ. ಈ ವೈದ್ಯರಿಗೆ ಹೆಚ್ಚು ರಕ್ಷಣೆಯನ್ನು ಸರ್ಕಾರ ನೀಡಬೇಕು. ದೇಶದಲ್ಲಿರುವ 706 ವೈದ್ಯಕೀಯ ಕಾಲೇಜುಗಳಲ್ಲಿ ಆಡಿಟ್ ಆಗಬೇಕು. ಮಹಿಳಾ ವೈದ್ಯರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿಗಳಿರಬೇಕು.
ರಾಜ್ಯಪಾಲರ ನಡೆ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಪ್ರತಿಭಟನಾ ಸ್ಥಳದಲ್ಲಿ ವಾಹನ ದಟ್ಟಣೆ ತಪ್ಪಿಸಲು ಪೊಲೀಸರು ಗಾಂಧಿಚೌಕದ ಸುತ್ತಮುತ್ತಲಿನ ಪ್ರಭಾ ಚಿತ್ರಮಂದಿರ ರಸ್ತೆ, ರವೆ ಬೀದಿ, ದೊಡ್ಡಗಡಿಯಾರ ವೃತ್ತ, ಮಕ್ಕಾಜಿ ಕಾಂಪ್ಲೆಕ್ಸ್ ಬಳಿ ಬ್ಯಾರಿಕೇಡ್ ಹಾಕಿ ವಾಹನಗಳ ನಿಲುಗಡೆಗೆ ಪುರಭವನದ ಬಳಿಗೆ ಕಳುಹಿಸಿದ್ದರಿಂದ ಕಾಂಗ್ರೆಸ್ ಬಾವುಟ ಹಿಡಿದಿದ್ದ ಕಾರ್ಯಕರ್ತರು ಜೈಕಾರದ ಘೋಷಣೆ ಕೂಗಿದರು.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 485
  • next >
Top Stories
ರಿಪೋರ್ಟರ್ಸ್ ಡೈರಿ: ಸುಮ್ನಿರಮ್ಮ, ಆಂಜನೇಯನ ಹೆಸ್ರು ಹಾಳ್‌ಮ್ಯಾಡಬೇಡ
ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಆರೋಗ್ಯಕ್ಕಾಗಿ ಒಂದಾದ 6 ಗೆಳೆಯರಿಂದ ಶುರುವಾಯ್ತು ಎಣ್ಣೆ ಗಾಣದ ಉದ್ಯಮ ಸಿಲ್ಕ್​ ಸಿಟಿ
ಕಲಬುರಗಿ, ಚಿತ್ರದುರ್ಗ ಕೋಟೆ ಸ್ಮರಿಸಿದ ಮೋದಿ
ನನ್ನ ತಾಯಿ, ತಂಗಿ, ಚಿಕ್ಕಪ್ಪನನ್ನು ಸುಟ್ಟು ಹಾಕಿದರು : ಖರ್ಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved