ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ಆಟಗಾರರು ದೈಹಿಕ ಏಕಾಗ್ರತೆ, ಶಿಸ್ತು ರೂಢಿಸಿಕೊಳ್ಳಲಿ: ಡಾ. ಮನ್ಸೂರ್ ಅಹ್ಮದ್ ಸಲಹೆ
ನಮ್ಮ ದೇಶದಲ್ಲಿ ಕ್ರಿಕೆಟ್ ಎನ್ನುವುದು ಒಂದು ಧರ್ಮವೇ ಆಗಿದೆ. ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎನ್ನುತ್ತಾರೆ. ಇಷ್ಟು ಪ್ರಖ್ಯಾತಿಯನ್ನು ಪಡೆದಿರುವ ಕ್ರಿಕೆಟ್ ರಾಷ್ಟ್ರೀಯ ತಂಡದಲ್ಲಿ ತಾವು ಒಂದು ಭಾಗವಾಗಬೇಕು ಎನ್ನುವ ಆಸೆ- ಕನಸು ಹಲವಾರು ಜನರಲ್ಲಿ ಸಹಜವಾಗಿ ಇರುತ್ತದೆ.
ರಾಗಿ, ಭತ್ತ ಬೆಂಬಲ ಬೆಲೆ ನಿಗದಿ: ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ
ಸೂಕ್ತ ದಾಸ್ತಾನಿಗಾಗಿ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್ ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತ, ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಅವರು ಸೂಚಿಸಿದರು.
ನಾಗಮೋಹನ್ ದಾಸ್ ನೇತೃತ್ವದ ಹೊಸ ಜಾತಿ ಸಮೀಕ್ಷೆ ನಡೆಸಿ
ಅವೈಜ್ಞಾನಿಕವಾಗಿರುವ ಒಳ ಮೀಸಲಾತಿ ಆಯೋಗದ ವರದಿಯನ್ನು ಕೈಬಿಡಬೇಕು. ಮೀಸಲಾತಿಗೆ ಹೊಲೆಯ ಸಮುದಾಯದ ವಿರೋಧವಿದೆ ಎಂದು ಸೋದರ ಮಾದಿಗ ಸಮುದಾಯವು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದೆ. ಆದರೆ, ಎರಡು ಸಮುದಾಯಗಳ ಹಿತದೃಷ್ಟಿಯಿಂದ ಒಳ ಮೀಸಲಾತಿ ಜಾರಿಗೆ ಬರಬೇಕು. ಸರ್ಕಾರಕ್ಕೂ ನಾವು ಇದನ್ನೆ ಮನವರಿಕೆ ಮಾಡಿದ್ದೇವೆ. ಆದರೆ, ಈಗಿನ ವರದಿ ಆಧಾರದ ಮೇಲೆ ಅಲ್ಲ.
ಭಾರತವು ಹೆಚ್ಚು ಪದಕಗಳನ್ನು ಗೆಲ್ಲುವ ದೇಶವನ್ನಾಗಿ ಮಾಡಲು ತರಬೇತಿ ನೀಡಬೇಕು: ತೃಪ್ತಿ ಮುರುಗುಂಡೆ
ಭಾರತದಲ್ಲಿನ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಬೆಂಬಲದ ಅಗತ್ಯವಿದೆ. ಎಲ್ಲಾ ವಯೋಮಾನದ ಜನರು ಪಂದ್ಯಾವಳಿಗಳಲ್ಲಿ ಒಟ್ಟುಗೂಡುವುದು ಅಪರೂಪದ ಸಂದರ್ಭಗಳಲ್ಲಿ ಒಂದಾಗಿದ್ದು, ಗೆಲುವು ಸುಲಭವಾಗಿ ಸಿಗುವುದಿಲ್ಲ. ಹಂತವಾಗಿ ಎಲ್ಲಾ ಸವಾಲನ್ನು ಎದುರಿಸಿದಾಗ ಗೆಲುವಿನ ಖುಷಿ ಸಿಗಲಿದೆ ಎಂದು ಅವರ ಸ್ವಂತ ಅನುಭವಗಳನ್ನು ಹೇಳಿ ಕ್ರೀಡಾಪಟುಗಳು ಎದುರಿಸಬೇಕಾದ ಸವಾಲುಗಳೇನು.
ಸ್ತ್ರೀ, ಶೂದ್ರರಿಗೂ ವೇದದ ಪರಮಾಧಿಕಾರ ಪ್ರತಿಪಾದಿಸಿದವರು ದಯಾನಂದ ಸರಸ್ವತಿ: ಡಾ.ಡಿ. ತಿಮ್ಮಯ್ಯ
ಸಮಾಜದಲ್ಲಿ ತುಂಬಿ ತುಳುಕುತ್ತಿದ್ದ ಅಸಮಾನತೆ, ಮೌಢ್ಯತೆಗಳ ವಿರುದ್ಧ ದನಿಯೆತ್ತಿ ಕಳೆದ 240 ವರ್ಷಗಳ ಹಿಂದೆಯೇ ಮನುಕುಲದ ಒಳಿತಿಗಾಗಿ ವೇದಗಳ ಅವಶ್ಯಕತೆಯನ್ನು ಮನಗಾಣಿಸಿದ ಕೀರ್ತಿ ಮಹರ್ಷಿ ದಯಾನಂದ ಸರಸ್ವತಿಗಳಿಗೆ ಸಲ್ಲುತ್ತದೆ.
ಕನ್ನಡ ಮರೆತರೆ ಹೆತ್ತತಾಯಿಯನ್ನು ಮರೆತಂತೆ: ಮು.ನಾ.ರಮೇಶ್
ಕನ್ನಡಿಗರು ಭಾಷೆಯ ಬಗ್ಗೆ ವಿಶೇಷ ಪ್ರೀತಿ ಇಟ್ಟುಕೊಳ್ಳಬೇಕು. ಕನ್ನಡ ಬದುಕಿನ ಭಾಷೆಯಾಗಿದ್ದು, ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವಂತಾಗಬೇಕು, ವಿದ್ಯಾರ್ಥಿಗಳು ದೊಡ್ಡದೊಡ್ಡ ಕನಸುಗಳನ್ನು ಕಾಣಬೇಕು. ಕನ್ನಡ ಕವಿಗಳು, ಜನಪದವನ್ನು ಓದಬೇಕು.
ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಗಮನ ನೀಡಬೇಕು
ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲೂ ಮೀಸಲಾತಿ ಇದೆ. ಸರ್ಕಾರಿ ಉದ್ಯೋಗಗಳು ಹೇರಳವಾಗಿ ಸಿಗುತ್ತಿವೆ. ರೈಲ್ವೆ, ಬ್ಯಾಂಕ್ ಮುಂತಾದ ಇಲಾಖೆಗಳಲ್ಲಿ ಹಲವಾರು ಕ್ರೀಡಾಪಟುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ವ್ಯಾಸಂಗದ ಜೊತೆಗೆ ಕ್ರೀಡೆಯಲ್ಲೂ ಭಾಗವಹಿಸಿ, ಭವಿಷ್ಯ ಉಜ್ವಲ ಮಾಡಿಕೊಳ್ಳಬಹದು.
ಸಹಜ, ಸರಳ ಭಾಷೆಯ ಕವಿತೆಗಳು ಶ್ರೇಷ್ಠವಾಗಿರುತ್ತವೆ: ಡಾ. ಸತ್ಯಮಂಗಲ ಮಹಾದೇವ
ಕುಟುಂಬಕ್ಕಾಗಿ, ಸಮಾಜಕ್ಕಾಗಿ ಬದುಕುತ್ತಲೇ ಹೆಣ್ಣು ತನ್ನ ಇರುವಿಕೆಯನ್ನೂ ಸಾಬೀತು ಪಡಿಸುತ್ತಾಳೆ. ಎಲ್ಲರಿಗೂ ಬೆಳಕಾಗುತ್ತಾಳೆ. ಸಮಾಜ ಸೃಷ್ಟಿಸಿದ ಎಲ್ಲೆಗಳನ್ನು ಮೀರಿ ಜಗತ್ತನ್ನು ಅರಿಯುವ ಹೆಣ್ಣಿನ ಭಾವನೆಗಳನ್ನು ಬಯಲು ದೀಪ ಕೃತಿ ಹೊರಹೊಮ್ಮಿಸುತ್ತದೆ.
ತ್ರಿವರ್ಣ ಧ್ವಜ ಉಳಿಯಲು ಕಾರ್ಮಿಕರು, ದಲಿತರು, ರೈತರು ರಾಜಕೀಯವಾಗಿ ಒಂದಾಗಬೇಕು: ಡಾ.ಸಿದ್ದನಗೌಡ ಪಾಟೀಲ್
ಪ್ರಧಾನಿ ಮೋದಿ ಅವರು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಂಡವಾಳ ಶಾಹಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲ ನೀಡುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ಅಂಬಾನಿ, ಅದಾನಿ ಇತ್ಯಾದಿ ಬಂಡಾವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅನಾಹುತಗಳನ್ನು ಮಾಡಿದರೂ ಕೆಲವು ಜನರು ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಾರೆ.
ಅಧಿಕಾರಿಗಳು ರೈತ ಪರ ನಿಲುವು ಹೊಂದಿರಬೇಕು
ತಂಬಾಕಿನ ಸರಾಸರಿ ದರ ಮತ್ತು ತರಗು ತಂಬಾಕು ಖರೀದಿ ಕುರಿತಂತೆ ರೈತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೈತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಸತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಮಂಡಳಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರನ್ನು ಕಡೆಗಣಿಸುವ ಕಾರ್ಯ ಮಾಡಬಾರದು. ನೀವೆಂದೂ ರೈತಪರವಾಗಿಯೆ ಇರಬೇಕು.
< previous
1
...
283
284
285
286
287
288
289
290
291
...
558
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!