• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಮಕಾತಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ: ಸಂಸದ ಡಾ.ಸಿ.ಎನ್. ಮಂಜುನಾಥ್
ಸರ್ಕಾರಗಳು ಅಗತ್ಯವಿರುವ ಕಾಲೇಜು, ಆಸ್ಪತ್ರೆಯನ್ನು ನೂರಾರು ಕೋಟಿ ರು. ವೆಚ್ಚ ಮಾಡಿ ನಿರ್ಮಿಸುತ್ತದೆ. ನೋಡಲು ಸುಂದರವಾಗಿರುತ್ತದೆ. ಆದರೆ ಆಸ್ಪತ್ರೆಗಳಲ್ಲಿ ನುರಿತ ತಜ್ಞ ವೈದ್ಯರೇ ಇರುವುದಿಲ್ಲ. ಅಗತ್ಯ ಸಿಬ್ಬಂದಿ ಕೊರತೆ ಇರುತ್ತದೆ. ಕಾಲೇಜುಗಳಲ್ಲಿ ಬೋಧಕರೇ ಇರುವುದಿಲ್ಲ. ಆದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ಆಡಳಿತ ಯಂತ್ರ ಎಡವುತ್ತಿರುವುದು ಇಲ್ಲೇ.
ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಷಡ್ಯಂತರ ರೂಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ರಾಜ್ಯಪಾಲರ ಹುದ್ದೆ ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯರವರನ್ನು ಹತ್ತಿಕ್ಕಲು ಸಂಚುರೂಪಿಸಿದ್ದಾರೆ.
ಧರ್ಮಸ್ಥಳ ಗ್ರಾಮೀಣ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಮನ್ನಣೆ
ಪ್ರಧಾನಿ ಮೋದಿ ಅವರು ಬೀದರ್ ನಲ್ಲಿ ನಡೆದ ಕ್ಷೀರಕ್ರಾಂತಿ ಮತ್ತು ನಮ್ಮ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತಕ್ಕೆ ನಮ್ಮ ಸಂಸ್ಥೆಯ ಕೊಡುಗೆ ಬಗ್ಗೆ ಅಪಾರ ಪ್ರಶಂಶೆ ನೀಡಿದ್ದಾರೆ. ದೇಶಕ್ಕೆ ಇದು ಮಾದರಿ ಯೋಜನೆ ಎಂದಿದ್ದಾರೆ. ಇದಕ್ಕಿಂತ ದೊಡ್ಡ ಸನ್ಮಾನ ನಮಗೆ ಬೇರೆ ಬೇಕಾಗಿಲ್ಲ.
ಜೆ.ಪಿ. ನಗರದ ಜೆಎಸ್ಎಸ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ
ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೊಷಕರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.
ಹಿರಿಯ ಜೀವಿಗಳ ಆಶ್ರಯ ತಾಣ ವಾತ್ಸಲ್ಯ 78ನೇ ಸ್ವಾತಂತ್ರ್ಯ ದಿನಾಚರಣೆ
ದೇಶಾಭಿಮಾನವನ್ನು ಮೆರೆಯಬೇಕೆಂದು ಹಾಗೂ ಯುವಕರು ದೇಶದ ಅಭಿವೃದ್ಧಿ ಮತ್ತು ಸಹಕಾರಕ್ಕೆ ಪಣ ತೊಟ್ಟು ದೇಶವನ್ನು ಮುನ್ನೆಡೆಸುವಲ್ಲಿ ಸಹಕಾರ ನೀಡಬೇಕೆಂದು
ರಾಮಾಯಣ ಭಾರತದ ಕಣ್ಣು
ಪ್ರತಿಯೊಬ್ಬರೂ ಒಮ್ಮೆಯಾದರೂ ಸಂಪೂರ್ಣ ರಾಮಾಯಣ ಪಾರಾಯಣ ಮಾಡಬೇಕು.
ಕೆ.ಆರ್. ನಗರ ಪುರಸಭೆ ಆಡಳಿತ ಸಂಪೂರ್ಣ ನಿಸ್ತೇಜ
ಕಳೆದ 16 ತಿಂಗಳಿನಿಂದ ಪುರಸಭೆಯಲ್ಲಿ ಚುನಾಯಿತ ಆಡಳಿತ ಮಂಡಳಿ ಅಧಿಕಾರದಲ್ಲಿ ಇಲ್ಲದಿರುವುದು ಇದಕ್ಕೆಲ್ಲ ಕಾರಣ
ದೇಶದ ಪರಂಪರೆಯಲ್ಲಿ ವಿಶ್ವಕರ್ಮ ಸಮಾಜದ ಪಾತ್ರ ದೊಡ್ಡದು
ಭವಿಷ್ಯದ ಭಾರತ ನಿರ್ಮಾಣದಲ್ಲೂ ವಿಶ್ವಕರ್ಮರ ಪಾತ್ರ ದೊಡ್ಡದಿದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದೆ.
ರಾಜ್ಯಪಾಲರ ವಿರುದ್ಧ ತಾಂಡವಪುರ, ತಗಡೂರಿನಲ್ಲಿ ಪ್ರತಿಭಟನೆ
ಸಿದ್ದರಾಮಯ್ಯ ಅವರು ಬಡವರ ಪರವಾಗಿ, ಹಿಂದುಳಿದವರ ಪರವಾಗಿ, ಆಡಳಿತ ನಡೆಸುತ್ತಿದ್ದಾರೆ.
ವಿಕಸಿತ ಭಾರತದ ಗುರಿ ತಲುಪಲು ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರ ಅತ್ಯಗತ್ಯ
1857ಕ್ಕೂ ಮುನ್ನವೇ ದೇಶದ ಬುಡಕಟ್ಟು ಪ್ರದೇಶಗಳಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 485
  • next >
Top Stories
ರಿಪೋರ್ಟರ್ಸ್ ಡೈರಿ: ಸುಮ್ನಿರಮ್ಮ, ಆಂಜನೇಯನ ಹೆಸ್ರು ಹಾಳ್‌ಮ್ಯಾಡಬೇಡ
ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಆರೋಗ್ಯಕ್ಕಾಗಿ ಒಂದಾದ 6 ಗೆಳೆಯರಿಂದ ಶುರುವಾಯ್ತು ಎಣ್ಣೆ ಗಾಣದ ಉದ್ಯಮ ಸಿಲ್ಕ್​ ಸಿಟಿ
ಕಲಬುರಗಿ, ಚಿತ್ರದುರ್ಗ ಕೋಟೆ ಸ್ಮರಿಸಿದ ಮೋದಿ
ನನ್ನ ತಾಯಿ, ತಂಗಿ, ಚಿಕ್ಕಪ್ಪನನ್ನು ಸುಟ್ಟು ಹಾಕಿದರು : ಖರ್ಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved