• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಸುಗಮ
ನಗರದ 12 ಹಾಗೂ ತಾಲೂಕು ಕೇಂದ್ರಗಳ 8 ಮತಗಟ್ಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತಗಟ್ಟೆ ಕೇಂದ್ರಗಳಿಗೆ ಆಗಮಿಸಿದ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ತಮ್ಮ ಹಕ್ಕು ಚಲಾಯಿಸಿದರು
ಕ್ರೇಜಿಸ್ಟಾರ್‌ ರವಿಚಂದ್ರನ್‌ 63ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಭಿಮಾನಿಗಳು
ಕ್ರೇಜಿಸ್ಟಾರ್ ಡಾ.ವಿ. ರವಿಚಂದ್ರನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗಿನಿಂದ ಪ್ರಥಮವಾಗಿ ಸ್ಥಾಪಿತವಾದ ಅಭಿಮಾನಿಗಳ ಸಂಘ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘವಾಗಿದ್ದು, ಕಳೆದ 31 ವರ್ಷಗಳಿಂದ ಮನರಂಜನೆ ಸೇರಿದಂತೆ ಶೈಕ್ಷಣಿಕ ಧಾರ್ಮಿಕ ಆರೋಗ್ಯ ಸಾಮಾಜಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ
ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು
ಕಷ್ಟಪಟ್ಟು ಓದಿ ಇಂದು ಪ್ರತಿಭಾ ಪುರಸ್ಕಾರ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು‌ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜ ಸೇವೆ ಮಾಡಲು ಮುಂದಾಗಬೇಕು.
ತಂದೆಗೆ ಕ್ಷೇತ್ರ ತ್ಯಾಗ ಮಾಡಿದ ಪುತ್ರ ಮೇಲ್ಮನೆಗೆ
ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್‌ 2008 ರಿಂದಲೂ ವರುಣ ಕ್ಷೇತ್ರದಲ್ಲಿ ಅಪ್ಪನ ಪ್ರಚಾರ ಮಾಡುತ್ತಾ, ಭವಿಷ್ಯದ ಉತ್ತರಾಧಿಕಾರಿಯಾಗಲು ಬಯಸಿದ್ದರು.
ಜಾತಿ, ಕುಲ ಭಿನ್ನತೆಯ ಜೀವನದಿಂದ ಶರಣರ ತತ್ತ್ವ ಒಳ ಹೊಕ್ಕಲು ಸಾಧ್ಯ: ಶಂಕರ್‌ ದೇವನೂರು
ಜಾತಿ ಮೀರಿದ, ಕುಲ ಮೀರಿದ, ಭಿನ್ನತೆ ಮೀರಿದ ಬದುಕು ನಮ್ಮದಾದಾಗ ಮಾತ್ರ ಬಸವಾದಿ ಶರಣರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ.
ಮರಿತಿಬ್ಬೇಗೌಡ ಪರವಾಗಿ ವಿವಿಧೆಡೆ ಎಂ.ಕೆ. ಸೋಮಶೇಖರ್ ಮತಯಾಚನೆ
ಜೂ.3 ರಂದು ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದಿಂದ ಮರಿತಿಬ್ಬೇಗೌಡರು ಸ್ಪರ್ಧಿಸಿದ್ದಾರೆ. ಈಗಾಗಲೇ 4 ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿ ತಮ್ಮ ಸಾಮರ್ಥ್ಯ, ಬದ್ಧತೆಯನ್ನೂ ಪ್ರದರ್ಶಿಸಿ ಶಿಕ್ಷಕರ ಪರವಾದ ಒಂದು ಗಟ್ಟಿ ದನಿಯಾಗಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ, ಅವುಗಳನ್ನು ಪರಿಹರಿಸುವಲ್ಲಿ ಯಾವ ರಾಜಿಗೂ ಸಿದ್ಧರಾಗದೆ ಹೋರಾಡುತ್ತಾ ಬಂದಿದ್ದಾರೆ.
ಮರಿತಿಬ್ಬೇಗೌಡರ ಗೆಲುವು ಖಚಿತ: ಕೆ.ಮರೀಗೌಡ ವಿಶ್ವಾಸ
ಮರಿತಿಬ್ಬೇಗೌಡರು ಕಳೆದ 24 ವರ್ಷಗಳಿಂದ ವಿಧಾನಪರಿಷತ್ ಸದಸ್ಯರಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಶಿಕ್ಷಕ ಸಮುದಾಯದ ಪ್ರತಿನಿಧಿಯಾಗಿ ಶಿಕ್ಷಣ ಕ್ಷೇತ್ರದ ಘನತೆ ಮತ್ತು ಶಿಕ್ಷಕರ ಆತ್ಮಗೌರವಕ್ಕೆ ಧಕ್ಕೆಯಾಗದಂತೆ ಕೆಲಸ ಮಾಡಿದ್ದಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಸದನದ ಒಳಗೆ ಮತ್ತು ಸದನದ ಹೊರಗೆ ಹೋರಾಟ ಮಾಡಿ, ನ್ಯಾಯ ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆ.ವಿವೇಕಾನಂದ ಪರ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತಯಾಚನೆ
ಶಿಕ್ಷಕರ ಹಕ್ಕುಗಳಿಗೆ, ಶ್ರೇಯೋಭಿವೃದ್ದಿಗೆ ಬಿಜೆಪಿ ಬೆಂಬಲ ನೀಡಿದಷ್ಟು ಕಾಂಗ್ರೆಸ್ ನೀಡಿಲ್ಲ. ಕಳೆದ ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರದಲ್ಲಿ 56 ಸಾವಿರ ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇವೆ. ಅಲ್ಲದೇ ಶಿಕ್ಷಣ ಕ್ಷೇತ್ರಕ್ಕೆ 2005-06ರಲ್ಲಿ ಬಜೆಟ್ ನಲ್ಲಿ 4,800 ಕೋಟಿ ಅನುದಾನ ಮೀಸಲಿಡಲಾಗಿತ್ತು.
ಹೃದಯ ಸ್ಥಂಭನವಾದಾಗ ಸಿಪಿಆರ್‌ನಿಂದ ಜೀವ ಉಳಿಸಬಹುದು: ಡಾ.ವಿ.ವೈ.ಶ್ರೀನಿವಾಸ್
ರಕ್ತದಾನ ಮಾಡುವ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದು, ರಕ್ತದಾನ ಮಾಡಿದರೆ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ, ಬದಲಾಗಿ ಆರೋಗ್ಯ ವೃದ್ಧಿಸುತ್ತದೆ, ರಕ್ತದಾನ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುವುದನ್ನು ತಪ್ಪಿಸುತ್ತದೆ. ಸಮಯಕ್ಕೆ ಸರಿಯಾಗಿ ಸಿಪಿಆರ್ ಮಾಡಿದರೆ ಹೆಚ್ಚಿನ ಸಂದರ್ಭಗಳಲ್ಲಿ ಹೃದಯ ಸ್ಥಂಭನದಿಂದ ಜೀವ ಉಳಿಸಬಹುದು.
ದೀರ್ಘ ಕಾಲದ ಶಿಕ್ಷಕರ ಸಮಸ್ಯೆ ಪರಿಹಾರಕ್ಕಾಗಿ ನನ್ನನ್ನು ಮರು ಆಯ್ಕೆ ಮಾಡಿ
4 ಬಾರಿ ವಿಧಾನಪರಿಷತ್ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಈಗ 5ನೇ ಬಾರಿ ಆಯ್ಕೆಯಾಗಲು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದೇನೆ. ಇದು ತಮಗೆ ದೊರೆತಿರುವ ಸುವರ್ಣ ಅವಕಾಶವಾಗಿದೆ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರ, ಶಿಕ್ಷಕರು, ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. ಹೀಗಾಗಿ, ಈಗ ತಾವು ಆಯ್ಕೆಯಾದಲ್ಲಿ ಈ ಕ್ಷೇತ್ರದ ಸಮಸ್ಯೆ ಬಗೆಹರಿಸಲು, ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯ ದೊರಕಿಸಿಕೊಡಲು ಅನುಕೂಲವಾಗುತ್ತದೆ.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 415
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved