• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವೈಜ್ಞಾನಿಕ ಸೈಕಲ್ ಟ್ರ್ಯಾಕ್ ಯೋಜನೆ!
ನಗರದ ಪ್ರಮುಖ ಮತ್ತು ಜನನಿಬಿಡ ರಸ್ತೆಗಳಲ್ಲೇ ಈ ಸೈಕಲ್ ಟ್ರ್ಯಾಕ್ ನಿರ್ಮಾಣ ಮಾಡಲಾಗಿದೆ.
ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ.
ಮತ ಎಣಿಕೆಗೆ ಜಿಲ್ಲಾಡಳಿತ ಸಿದ್ಧತೆ
ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಶೇ. 70.62 ಮತ ಚಲಾವಣೆಯಾಗಿದೆ. ಒಟ್ಟಾರೆ 20,92,222 ಮತದಾರರ ಪೈಕಿ 14,77,571 ಮತದಾರರು ಮತ ಚಲಾಯಿಸಿದ್ದಾರೆ. ಕಳೆದ 2019 ರಲ್ಲಿ ಶೇ. 69.25 ಮತದಾನವಾಗಿತ್ತು. ಹಂಚಿಕೆಯಾಗಿದ್ದ 2088 ಸೇವಾ ಮತದಾರರ ಅಂಚೆ ಮತಗಳಲ್ಲಿ 1012 ಮತಪತ್ರ ಸ್ವೀಕೃತವಾಗಿದೆ.
- ಅಧಿಕಾರಿಗಳಿಗೆ ರವಿಶಂಕರ್‌ ತರಾಟೆ
ಕಳೆದ ಒಂದು ವಾರದಿಂದ ಪಟ್ಟಣಕ್ಕೆ ಮಣ್ಣು ಮಿಶ್ರಿತ ಅಶುದ್ದ ನೀರು ಸರಬರಾಜಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆ
ಕಲಿತ ವಿದ್ಯಾಸಂಸ್ಥೆಗೆ ಸಮರ್ಪಾಣಾ ಭಾವನೆ ತೋರಿಸುವುದಿ ಕರ್ತವ್ಯ
ಮೈಸೂರಿನ ಮಹಿಳಾ ಶಿಕ್ಷಣಕ್ಕೆ ಎಸ್.ಡಿಎಂ ಮಹಿಳಾ ಕಾಲೇಜು ಮಹಿಳಾ ಸಬಲೀಕರಣದ ಆಶೋತ್ತರವನ್ನು ಈಡೇರಿಸುತ್ತಾ ವಿದ್ಯಾರ್ಥಿನಿಯರ ಸರ್ವತೋಮುಖ ಶಿಕ್ಷಣದ ಕನಸಿಗೆ ಸಾಕಾರವಾಗಿದೆ
ವಿಶ್ವ ಜೇನು ದಿನಾಚರಣೆ ಆಯೋಜನೆ
018 ರಿಂದ ವಿಶ್ವಸಂಸ್ಥೆಯು ಮೇ 20 ರಂದು ವಿಶ್ವಜೇನು ದಿನ ಆಚರಿಸುತ್ತಿದೆ. ಕೀಟಗಳ ವರ್ಗದಲ್ಲಿಯೇ ಜೇನುನೊಣಗಳಿಗೆ ಪ್ರಬುದ್ಧ ಸ್ಥಾನ ಇದೆ.
ಆರೋಗ್ಯ, ಶಿಸ್ತು ಬದ್ಧ ಜೀವನಕ್ಕೆ ಕ್ರೀಡೆ ಸಹಕಾರಿ: ಡಾ.ಎನ್.ಬಿ. ಸುರೇಶ್
ಕ್ರೀಡೆಯು ಜೀವನ ಉತ್ಸಾಹವನ್ನು ಹೆಚ್ಚಿಸುವುದಲ್ಲದೆ, ನಾವು ದಿನನಿತ್ಯದ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ಇರಲು ಪ್ರತಿದಿನ ಕನಿಷ್ಠ ಒಂದು ಗಂಟೆಗಳ ವ್ಯಾಯಾಮ ಅಥವಾ ಯಾವುದಾದರೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿಕೊಂಡರೆ ಇದರಿಂದ ನಮ್ಮ ಆರೋಗ್ಯ ವೃದ್ಧಿಸುವುದಲ್ಲದೆ, ವಿದ್ಯಾಭ್ಯಾಸದ ಏಕಾಗ್ರತೆ ಹಾಗೂ ನೆನಪಿನ ಶಕ್ತಿ ಹೆಚ್ಚಿಸುತ್ತದೆ
ಕೌಶಲ್ಯಾಭಿವೃದ್ಧಿ, ಪ್ರಾಯೋಗಿಕ ತರಬೇತಿಗಳು ಇಂದಿನ ಶಿಕ್ಷಣದಲ್ಲಿ ಅಗತ್ಯ:ಪ್ರೊ.ಬಿ.ವಿ. ಸಾಂಬಶಿವಯ್ಯ
ಆಹಾರ ಉತ್ಪಾದನಾ ಉದ್ಯಮದಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅದರಲ್ಲಿ ಹಜರ್ಡ್ ಅನಾಲಿಸಿಸ್ ಕ್ರಿಟಿಕಲ್ ಕಂಟ್ರೋಲ್ ಪಾಯಿಂಟ್ ಕೂಡ ಮಹತ್ವದ್ದು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯವಾಗಿದೆ.
ಪ್ರಾಮಾಣಿ ಕೆಲಸ ಮಾಡಿರುವ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಮಧು ಬಂಗಾರಪ್ಪ
ಶಿಕ್ಷಕರು ಸೇರಿ ಸರ್ಕಾರ ನೌಕರರ ಬಹಳ ಮುಖ್ಯ ಬೇಡಿಕೆಯಾದ ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಸರ್ಕಾರ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಶಿಕ್ಷಕರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೇವೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ವರ್ಷದಲ್ಲಿ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಸಮಾಜವನ್ನು ತಿದ್ದುವ ಶಿಕ್ಷಕರು ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಡಾ.ಡಿ. ತಿಮ್ಮಯ್ಯ
ಶಿಕ್ಷಕರ ಸಮಸ್ಯೆಗಳು ಬಹಳಷ್ಟಿದೆ. ಇಂತಹ ಸಂಧರ್ಭದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲಂತಹ 24 ವರ್ಷಗಳ ಕಾಲ ಪರಿಷತ್ ಸದಸ್ಯರಾಗಿ ಕೆಲಸ ಮಾಡಿರುವಂತಹ ಮರಿತಿಬ್ಬೇಗೌಡ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 415
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved