• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರ ಸಂರಕ್ಷಣಾಧಿಕಾರಿ ಮಾದರಿ ಸಂಗ್ರಹ
ತಾಲೂಕಿನಲ್ಲಿ ಫಾಸ್ಟ್ ಫುಡ್ ಗಳಲ್ಲಿ ಬಳಸುತ್ತಿರುವಂತ ಆಹಾರದ ಗುಣಮಟ್ಟ ಕಡಿಮೆ ಇದ್ದು, ಕೆಲವು ಕಡೆಗಳಲ್ಲಿ ಕಲರಿಂಗ್ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದರಂತೆ ಮಾದರಿ ಪಡೆದು ಲ್ಯಾಬಿಗೆ ಕಳುಹಿಸಲಾಗಿದೆ.
ಜನದ್ವೇಷಿ ವ್ಯಕ್ತಿ ಪ್ರಧಾನಿ ಆಗಿರುವುದು ಬೇಸರದ ಸಂಗತಿ: ಡಾ.ಎಚ್.ಸಿ. ಮಹದೇವಪ್ಪ ವಿಷಾದ
ಸಮಾಜದ ಎಲ್ಲಾ ಸಮುದಾಯಗಳನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕಾದ ಇವರು ತಾವೇ ಮುಂದೆ ನಿಂತು ಸಮುದಾಯಗಳ ನಡುವೆ ಒಡಕು ತರಲು ಹೊರಟಿರುವುದು ನಿಜಕ್ಕೂ ಆತಂಕಕಾರಿ ಸಂಗತಿ.
ಎಸ್.ಸಿ. ಬಸವರಾಜು, ಬಿ.ಜೆ.ವಿಜಯಕುಮಾರ್, ಯತೀಂದ್ರಗೆ ಪರಿಷತ್ ಸ್ಥಾನ ನೀಡಲು ಆಗ್ರಹ
ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಅನೂಕೂಲವಾಗಬೇಕಾದರೆ ಈ ಭಾಗದ ನಿಷ್ಠಾವಂತ ನಾಯಕ ಸಮಾನದ ಮುಖಂಡರಾದ ಎಸ್.ಸಿ. ಬಸವರಾಜು ಅವರಿಗೆ ಈ ಬಾರಿ ಅವಕಾಶ ನೀಡಬೇಕು. ನಮ್ಮ ಮನವಿಗೆ ಪಕ್ಷ ಮನ್ನಣೆ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಪ.ಪಂಗಡ ವಿಭಾಗದ ಉಪಾಧ್ಯಕ್ಷ ಹೊಸೂರು ಕಲ್ಲಹಳ್ಳಿ ಶ್ರೀನಿವಾಸ್ ವಿಶ್ವಾಸ ಇದೆ.
ಕಾವೇರಿ ನದಿ ಐತಿಹಾಸಿಕ ಪ್ರಮಾದಗಳನ್ನು ಈಗ ಸರಿಪಡಿಸಲು ಸಾಧ್ಯವಿಲ್ಲ: ಪ್ರೊ.ವಿ.ಕೆ. ನಟರಾಜ್

ಸಿ.ಚಂದ್ರಶೇಖರ್ ಅವರು ತಮ್ಮ ಕೃತಿಯಲ್ಲಿ ಕಾವೇರಿ ವಿವಾದವನ್ನು ಅಧಿಕೃತ ದಾಖಲೆಗಳಿಂದ ರಚಿಸಿದ್ದಾರೆ. ಆದರೆ, ಇತಿಹಾಸದ ತಪ್ಪುಗಳನ್ನು ತಿದ್ದುವವರು ಯಾರು? ತಪ್ಪಿಗೆ ಯಾರು ಕ್ಷಮೆ ಕೇಳಬೇಕು? ಮುಂದೆ ಏನು ಪ್ರಶ್ನೆ ಬರುತ್ತದೆ. ಆ ಬಗ್ಗೆ ಆಲೋಚಿಸುವುದು ಮುಖ್ಯವಾಗುತ್ತದೆ. 

ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಅಭ್ಯರ್ಥಿಗೆ ಶಕ್ತಿ ತುಂಬಿ: ಬಿ.ವೈ.ವಿಜಯೇಂದ್ರ

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದವರು ಪ್ರಾಮಾಣಿಕವಾಗಿ ಕೆಲಸ ಮಾಡಿದಂತೆಯೇ ಪರಿಷತ್ ಚುನಾವಣೆಯಲ್ಲಿಯೂ ಎನ್‌ಡಿಎಗೆ ಶಕ್ತಿ ತುಂಬಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದರು.

ಕವಿ ಕಾವ್ಯ ಬರೆಯೋದು ತನ್ನ ಕಾರಣಕ್ಕಾಗಿ ಅಲ್ಲ: ಡಾ.ಎಲ್.ಎನ್. ಮುಕುಂದರಾಜ್
ಕವಿ ಕಾವ್ಯ ಬರೆಯೋದು ತನ್ನ ಕಾರಣಕ್ಕಾಗಿ ಅಲ್ಲ. ಲೇಖಕ ತನಗಾಗಿ ಬರೆಯೋದಿಲ್ಲ. ಪ್ರಜಾಪ್ರಭುತ್ವದಲ್ಲಿ ರಾಜಕಾರಣಿಗೆ ಮತ ಕೊಟ್ಟು ಆಯ್ಕೆ ಮಾಡುತ್ತೇವೆ. ಲೇಖಕ ಸಮಾಜಕ್ಕೆ ಒದಗಿ ಬರುವುದು ತನ್ನ ಕಾರಣಕ್ಕಾಗಿ ಅಲ್ಲ. ಭಾಷೆ, ಸಾಮಾಜಿಕ, ರಾಜಕೀಯ ಅನಿವಾರ್ಯತೆಯಿಂದ ಒದಗಿ ಬರುತ್ತಾನೆ.
ಪ್ರಧಾನಿಗಳು ಜನ ಸಾಮಾನ್ಯರ ದೂತರೇ ಹೊರತು ದೇವದೂತರಲ್ಲ: ಸಚಿವ ಡಾ.ಎಚ್.ಸಿ. ಮಹದೇವಪ್ಪ
ನಮ್ಮ ದೇಶ ಭಾರತವು ಜಗತ್ತು ಕಂಡಂತಹ ಮಹಾನ್ ದೇಶವಾಗಿದ್ದು, ಈ ನೆಲದಲ್ಲಿ ಬುದ್ಧನಂತಹ ಮಹನೀಯರು ಜನಿಸಿದ್ದಾರೆ. ಬುದ್ಧ ಪ್ರಪಂಚದ ಶ್ರೇಷ್ಠ ಸಂತ. ಆತನ ಬೋಧನೆಗಳ ಕುರಿತು ವಿಶ್ವದ ಮಹಾನ್ ವಿಜ್ಞಾನಿ ಆಲ್ಬರ್ಟ್ ಐನ್ ಸ್ಟೀನ್ ಅವರು, ಮನುಕುಲದ ಉದ್ಧಾರಕ್ಕೆ ವಿಜ್ಞಾನವು ಅಗತ್ಯವಾಗಿರುವ ಹಾಗೆ ಮನುಕುಲದ ಉದ್ಧಾರಕ್ಕೆ ಬುದ್ಧನ ಉಪದೇಶಗಳೂ ಅಷ್ಟೇ ಉಪಯುಕ್ತವಾಗಿವೆ.
ಕಾವ್ಯಕ್ಕೆ ಬಹಳಷ್ಟು ಮಹತ್ವವಿದೆ, ಕಾವ್ಯಕ್ಕೆಜೀವನದ ಅನುಭವ ಬೇಕು: ಡಾ.ಶರತ್ ಚಂದ್ರ ಸ್ವಾಮೀಜಿ
ಪ್ರತಿ ಲೇಖಕರಿಗೂ ಜೀವನ ಅನುಭವದ ಅರಿವು ಹಾಗೂ ಕವಿತ್ವ ಎರಡು ಮುಖ್ಯ. ಕಾವ್ಯದ ರೂಪದ ಪ್ರತಿಬೆ ಪುಷ್ಪವಾಗಿ ಅರಳಿದ್ದು, ಲೇಖಕ ದೇವಣ್ಣ ಹೊಸಕೋಟೆಯವರು ನಮಗೆ ಎರಡು ಕೃತಿಗಳ ಮದ್ದು ನೀಡಿದ್ದಾರೆ. ಅಲ್ಲಮ ಮಹಾನ್ತತ್ವಜ್ಞಾನಿ. ಅಲ್ಲಮ ಚರಿತಾಮೃತ ಕೃತಿಯಲ್ಲಿ ಅವರ ಬಗೆಗಿನ ಜೀವನ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಭಾಷಾ ಶೈಲಿ ಚೆನ್ನಾಗಿ ಮೂಡಿ ಬಂದಿದೆ. ನಡುಗನ್ನಡ ಸ್ವರೂಪದಲ್ಲಿ ಕಾವ್ಯವಿದ್ದು, ಪ್ರಸಂಗಗಳನ್ನು ಬಹಳ ಭಿನ್ನವಾಗಿ ಹೇಳಿದ್ದಾರೆ.
ನಾಳೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ
ಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ - 2024 ಯನ್ನು ನೀಡಲಾಗುತ್ತಿದೆ.
ವಿದ್ಯಾರ್ಥಿಗಳೇ ಗುರಿ ಇರಿಸಿಕೊಂಡು ಸಾಧನೆ ಮಾಡಿ: ಸಿ.ಎನ್. ಮಂಜೇಗೌಡ ಕರೆ
ಇಂದು ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಓದಿದರೂ ಸಾಲದು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶ, ಭಾಷೆ, ನೆಲ, ಜಲದ ಬಗ್ಗೆ ಶಂಕರಾಚಾರ್ಯ, ಗಾಂಧೀಜಿ, ಅಂಬೇಡ್ಕರ್, ಬಸವಣ್ಣರಂತಹ ಮಹಾನೀಯರ ಬಗ್ಗೆಯೂ ಓದಿ ತಿಳಿದುಕೊಳ್ಳಬೇಕು. ಸಮಾಜಕ್ಕೆ ಆದರ್ಶವಾಗುವ ಪೀಳಿಗೆಯಾಗಬೇಕು. ತಂದೆ ತಾಯಿಯನ್ನು ಗೌರವಿಸುವ ಮನುಷ್ಯತ್ವಕ್ಕೆ ಬೆಲೆಕೊಡುವ ಮಕ್ಕಳು ನೀವಾಗಬೇಕು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 415
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved