• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಹುಮಾನ ವಿತರಣೆ
ವಿದ್ಯಾರ್ಥಿ ಕ್ರೀಡಾಪಟುಗಳು ಕ್ರೀಡೆಯ ಜೊತೆಗೆ ವ್ಯಾಸಂಗಕ್ಕೂ ಸಹ ಆದ್ಯತೆ ನೀಡಿ, ತಮ್ಮ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿ
ಕನ್ನಡದ ಅಭಿಮಾನ ಹೆಚ್ಚಿಸಿಕೊಳ್ಳಬೇಕು
ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ಮನೋರಂಜನೆ ಮತ್ತು ಸ್ವೇಚ್ಛಚಾರಕ್ಕೆ ಬಳಸಲಾಗುತ್ತಿದೆ.
ಕನ್ನಡ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಮನೆ, ಮನದ ಹಬ್ಬವಾಗಿದೆ
ರಾಜ್ಯದ ಹಿಂದುಳಿದ ವರ್ಗಗಳ ಹರಿಕಾರರಾಗಿದ್ದ ಕನ್ನಡ ನಾಡಿನ ದೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಕ್ಷ ಆಡಳಿತದ ಪ್ರಭಾವದಿಂದ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣ
ಆಹಾರ ಸಾಮಗ್ರಿ ನೀಡಿ ಕೇರಳ ಯುವಕರಿಂದ ಕನ್ನಡ ರಾಜ್ಯೋತ್ಸವ
ಕೇರಳದ ಯುವಕರ ಸಂಘಟನೆ ಈ ಬಾರಿ ನಮ್ಮ ಜೊತೆ ಬಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಸಂತಸ ಉಂಟು ಮಾಡಿದೆ.
ಬಡವರಿಗೆ ಮನೆ, ನಿವೇಶನ, ರೈತರಿಗೆ ಸಾಗುವಳಿ ಪತ್ರ ನೀಡಿ
ದಲಿತರು ಬದುಕಿದ್ದಾಗ ಒಂದು ನೆಮ್ಮದಿಯ, ಘನತೆಯ ಬದುಕನ್ನು ನೀಡದಿರುವ ಸರ್ಕಾರಗಳು, ಅವರ ಮರಣದ ಸಂದರ್ಭದಲ್ಲೂ ಹೂಳಲು ಸ್ಮಶಾನ ನೀಡುತ್ತಿಲ್ಲ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನ ಭೂಮಿ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಸರ್ಕಾರ ದಲಿತರಿಗೆ ಸ್ಮಶಾನ ಭೂಮಿ ನೀಡಬೇಕು.
ಬಡವರಿಗೆ ಮನೆ, ನಿವೇಶನ, ರೈತರಿಗೆ ಸಾಗುವಳಿ ಪತ್ರ ನೀಡಿ
ದಲಿತರು ಬದುಕಿದ್ದಾಗ ಒಂದು ನೆಮ್ಮದಿಯ, ಘನತೆಯ ಬದುಕನ್ನು ನೀಡದಿರುವ ಸರ್ಕಾರಗಳು, ಅವರ ಮರಣದ ಸಂದರ್ಭದಲ್ಲೂ ಹೂಳಲು ಸ್ಮಶಾನ ನೀಡುತ್ತಿಲ್ಲ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನ ಭೂಮಿ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಸರ್ಕಾರ ದಲಿತರಿಗೆ ಸ್ಮಶಾನ ಭೂಮಿ ನೀಡಬೇಕು.
ಶ್ರೀಕೈವಲ್ಯದೇವಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯಿಂದ ನಿರ್ವಹಣೆಗೆ ಒತ್ತಾಯ
ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ತಾಲೂಕಿನ ಕಳಲೆ ಗೇಟ್ ನಲ್ಲಿರುವ ಶ್ರೀ ಕೈವಲ್ಯದೇವಿ ದೇವಸ್ಥಾನದಲ್ಲಿ ದೇವರ ಹೆಸರಿನಲ್ಲಿ ಖಾಸಗಿ ವ್ಯಕ್ತಿಗಳು ರಚಿಸಿರುವ ಟ್ರಸ್ಟ್ ಅನ್ನು ರದ್ದುಪಡಿಸಿ ಮುಜರಾಯಿ ಇಲಾಖೆಯಿಂದಲೇ ದೇವಸ್ಥಾನ ನಿರ್ವಹಣೆ ಮಾಡಬೇಕು.
50:50 ಅನುಪಾತದ ನಿವೇಶನ ಹಿಂದಕ್ಕೆ ಪಡೆಯಲು ಸಿಎಂ ಸೂಚನೆ
ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ಬರದೆ ಪತ್ರ ಆಧಾರಿಸಿ ಅಗತ್ಯ ಕ್ರಮಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈವರೆಗೆ ಒಟ್ಟು 1500ಕ್ಕೂ ಹೆಚ್ಚು ನಿವೇಶನಗಳನ್ನು 50:50 ಅನುಪಾತದಲ್ಲಿ ವಿತರಿಸಲಾಗಿದೆ. 2020 ರಿಂದ 2024 ಅವಧಿಯಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಾಗಿದ್ದು, ಈ ಅವಧಿಯ ನಿವೇಶನಗಳನ್ನು ಹಿಂಪಡೆಯಲು ಅವರು ಸೂಚಿಸಿದ್ದಾರೆ.
ಚುಂಚನಕಟ್ಟೆ ಸಕ್ಕರೆ ಕಾರ್ಖಾನೆ: ನಿರಾಣಿ ಶುಗರ್ಸ್‌ ಯಥಾಸ್ಥಿತಿಯಲ್ಲಿ ಗುತ್ತಿಗೆ ನೀಡಲು ಸರ್ಕಾರ ಅನುಮೋದನೆ
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀ ರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಬಾಗಲಕೋಟೆ ಜಿಲ್ಲೆಯ ಮುಧೋಳದ ನಿರಾಣಿ ಶುಗರ್ಸ್ ಅವರಿಗೆ ಎಲ್.ಆರ್.ಒ.ಟಿ. ಆಧಾರದ ಮೇಲೆ ಯಥಾಸ್ಥಿತಿಯಲ್ಲಿ ಗುತ್ತಿಗೆ ನೀಡಲು ಸರ್ಕಾರ ಅನುಮೋದನೆ ನೀಡಿದೆ.
ಪಾಲಿಕೆ ಕೆಲಸಕ್ಕೆ ಬಲಿಯಾದ ಕಾರ್ಮಿಕನ ಕುಟುಂಬದ ನೆರವಿಗೆ ಬಾರದ ಅಧಿಕಾರಿಗಳು!
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದ ನಿವಾಸಿಯಾದ ನಾಗರಾಜು ಎಂಬವರ ಏಕೈಕ ಪುತ್ರ ಎನ್. ಮನು (26) ಮೃತಪಟ್ಟ ದುದೈವಿ. ಇವರಕು ಮೈಸೂರು ನಗರ ಪಾಲಿಕೆ ಸೇರಿರುವ ಸುಭಾಷ್ ನಗರದಲ್ಲಿ ಬಡಾಮಕಾನ್ ಬಳಿಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರುವ ಸಮುದಾಯ ಭವನ ಹಿಂಭಾಗದಲ್ಲಿರುವ ದೊಡ್ಡ ಚರಂಡಿಯ ಕಾಮಗಾರಿ ನಡೆಸುವಾಗ ಅ.20 ರಂದು ಮೃತಪಟ್ಟರು.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 558
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved