• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯತೀಂದ್ರ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಟಿಕೆಟ್ ನೀಡಲು ಆಗ್ರಹ

ರಾಜ್ಯ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವರುಣ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ ಮನವಿ ಮಾಡಿದರು.

ವಿಟಿಯುನಿಂದ ಪ್ರಾದೇಶಿಕ ಕಚೇರಿಯಲ್ಲಿ ಟೆಲಿಕಾಂ ಸೆಂಟರ್ ಆಫ್‌ ಎಕ್ಸಲೆನ್ಸ್ ಆರಂಭ
ವಿಟಿಯು ವತಿಯಿಂದ ಸಂಶೋಧನೆ ಮತ್ತು ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ವ ನೀಡಲಾಗುತ್ತಿದೆ. ಉತ್ತಮ ದೂರದೃಷ್ಟಿಯುಳ್ಳವರ ನೇತೃತ್ವದಲ್ಲಿ ನಾಲ್ಕು ಸಂಶೋಧನಾ ಕ್ಲಸ್ಟರ್ಆರಂಭಿಸಲಾಗುವುದು. ಕಂಪ್ಯೂಟರ್ಸೈನ್ಸ್, ಮೆಕಾನಿಕಲ್, ಸಿವಿಲ್, ಎಲೆಕ್ಟ್ರಾನಿಕ್ ವಿಭಾಗದಲ್ಲಿ ಕ್ಲಸ್ಟರ್ ಆರಂಭವಾಗಲಿದ್ದು, ಜೂ. 15ರಂದು ಅನುಮತಿ ದೊರೆಯಲಿದೆ.
ನಾನು ಎಂಬುದನ್ನು ಬಿಟ್ಟು ದೇವರ ಸ್ಮರಣೆ ಮಾಡಿ: ಗಣಪತಿ ಶ್ರೀಗಳ ಸಲಹೆ
ಶ್ರೀದತ್ತ ವೆಂಕಟರಮಣ ಸ್ವಾಮಿ ಸನ್ನಿಧಿಗೆ ಬಂದು ಗೋವಿಂದನ ಸ್ಮರಣೆ ಮಾಡಿದರೆ, ಆ ದೇವನನ್ನು ನೆನೆದರೆ ಕಷ್ಟ ಕೋಟಲೆಗಳಿಂದ ಹೊರ ಬರಬಹುದು ಶಾಂತಿ, ನೆಮ್ಮದಿ ಸಿಗಲಿದೆ. ಆದ್ದರಿಂದ ಮನದಲ್ಲಿರುವ ಎಲ್ಲಾ ಯೋಚನೆಗಳನ್ನು ಬಿಟ್ಟು ಮನಸಾರೆ ಪ್ರಾರ್ಥನೆ ಮಾಡಿಒಳ್ಳೆಯದಾಗುತ್ತದೆ. ನಾನು ಎಂಬುದನ್ನು ಬಿಟ್ಟು ದೇವರ ಸ್ಮರಣೆ ಮಾಡಿ.
ನಜರಬಾದ್‌ ಆಯ್ತು, ಈಗ ಅಗ್ರಹಾರ ಮೈಲಾರಿ ಹೊಟೇಲ್ ನಲ್ಲಿ ದೋಸೆ, ಇಡ್ಲಿ ಸವಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ ನಲ್ಲಿ ದೋಸೆ, ಇಡ್ಲಿ ಸವಿದರು. ಈ ವೇಳೆ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಅವರು ಸಹ ದೋಸೆ, ಇಡ್ಲಿ ತಿಂದು ಮುಖ್ಯಮಂತ್ರಿಗೆ ಸಾಥ್ ನೀಡಿದರು.
14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ದೂಡುವುದು ಶಿಕ್ಷಾರ್ಹ ಅಪರಾಧ: ನ್ಯಾಯಾಧೀಶ ಬಿ.ಸಿ. ಅರವಿಂದ್
ನಮ್ಮ ನ್ಯಾಯಾಲಯದಲ್ಲಿ 1,800 ಚೆಕ್ ಬೌನ್ಸ್ ಪ್ರಕರಣಗಳಿದ್ದು, ಆ ಪೈಕಿ ಅರ್ಧದಷ್ಟು ಸರ್ಕಾರಿ ನೌಕರರ ಪ್ರಕರಣಗಳೇ ಇದ್ದು ಸರ್ಕಾರಿ ನೌಕರರಿಗೆ ಸಾರ್ವಜನಿಕರು ಸಾಲ ನೀಡುವಾಗ ಅವರ ಸಂಬಳದ ಮೂರು ಪಟ್ಟಿನಷ್ಟು ನೀಡಿದರೆ ವಸೂಲಿಗೆ ತೊಂದರೆಯಾಗಲಿದ್ದು ಇಂತಹ ವಿಚಾರ ಬಂದಾಗ ಕಾನೂನಿನ ನೆರವು ಪಡೆಯಬೇಕು
ಧಾರಾಕಾರ ಮಳೆಗೆ 20ಕ್ಕೂ ಹೆಚ್ಚು ಮನೆಗಳು ಜಲಾವೃತ
ಪಟ್ಟಣದ 5 ಮತ್ತು 6ನೇ ತಿರುವಿನಲ್ಲೂ ಕೂಡ ಚರಂಡಿ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡುವಂತಾಗಿತ್ತು. ಪಟ್ಟಣದ ನಟರಾಜ ಬಡಾವಣೆಯಲ್ಲಿ ಸುಮಾರು 6 ಮನೆಗಳಿಗೆ ನೀರು ನುಗ್ಗಿದೆ ಜೊತೆಗೆ ಚರಂಡಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿ ಮೂರು ಅಡಿಗಳಷ್ಟು ನೀರು ತುಂಬಿಕೊಂಡು ರಸ್ತೆ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು.
ಪ್ರತಿಯೊಬ್ಬರಿಗೂ ಕಲಿಕೆಯ ಹಸಿವಿರಬೇಕು: ನ್ಯಾ. ಟಿ.ಜಿ. ಶಿವಶಂಕರೇಗೌಡ ಸಲಹೆ
ಬಹುತೇಕ ಉನ್ನತ ಹುದ್ದೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಗ್ರಾಮಾಂತರ ಪ್ರದೇಶದವರೇ ಇದ್ದಾರೆ. ರಾಜ್ಯ ಹೈಕೋರ್ಟಿನ 50 ನ್ಯಾಯಮೂರ್ತಿಗಳ ಪೈಕಿ 46 ಮಂದಿ ಕನ್ನಡ ಹಾಗೂ ಗ್ರಾಮೀಣ ಹಿನ್ನೆಲೆವುಳ್ಳವರು. ವಿದ್ವತ್‌ ಭಾಷೆಯಿಂದ ಬರುವುದಿಲ್ಲ, ಕಲಿಕೆಯಿಂದ ಬರುತ್ತದೆ.
ಗಣಪತಿ ಸಚ್ಚಿದಾನಂದ ಸ್ವಾಮೀಜಿ ವರ್ಧಂತಿ
ವಿಶೇಷಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ. ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ. ಇಂಥವರ ಸೇವೆ ಮಾಡುವುದು ನಿಜಕ್ಕೂ ಪುಣ್ಯ, ಅವರ ಸೇವೆಯನ್ನು ಎಷ್ಟು ಶ್ಲಾಘಿಸಿದರೂ ಸಾಲದು.
ಕನ್ನಡ ಬೆಳೆಸಲು ಕಸಾಪ ಜೊತೆ ಕೈಜೋಡಿಸಿ: ಅಂಶಿ ಪ್ರಸನ್ನಕುಮಾರ್‌
ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪ್ರಾಚೀನ ಭಾಷೆಯಾಗಿರುವುದರಿಂದಲೇ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಅತಿ ಹೆಚ್ಚು ಜ್ಞಾನಪೀಠ ಪುರಸ್ಕಾರಗಳು ಕನ್ನಡಕ್ಕೆ ಬಂದಿವೆ. ಇಷ್ಟೆಲ್ಲಾ ಇದ್ದರೂ ಸಹ ನಾವು ನವೆಂಬರ್‌ನಲ್ಲಿ ಮಾತ್ರ ಕನ್ನಡದ ಜಾಗೃತರಾಗಿ ಬೇರೆ ಸಂದರ್ಭದಲ್ಲಿ ಮರೆಯುತ್ತಿದ್ದೇವೆ.
ಜೂ. 15 , 16 ರಂದು ದಕ್ಷಿಣ ಭಾರತ ಉತ್ಸವ-2024
ಐದು ರಾಜ್ಯಕ್ಕೂ ಒಂದೇ ತೆರಿಗೆಗೆ ವಿಧಿಸುವುದು ಈ ಉತ್ಸವದ ಉದ್ದೇಶ
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 415
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved