ವಾಲ್ಮೀಕಿ ಹಗರಣ, ಎಂಡಿಎ ಹಗರಣ ಮುಂದಿಟ್ಟುಕೊಂಡು ಬಿಜೆಪಿ- ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ಟಕ್ಕರ್ ಕೊಡುವ ನಿಟ್ಟಿನಲ್ಲಿ ಆ.8 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಸಂಘಟಿಸಿದೆ.