• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿತ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಟಿ.ಜೆ.ಉದೇಶ್‌
ಕೆ.ಆರ್. ನಗರ ತಾಲೂಕು ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಅಧಿಕಾರಿಗಳು ನಿಗದಿತ ಸಮಯಕ್ಕೆ ಬರುವುದಿಲ್ಲ ಬಂದರೂ ಕೆಲವರು ಟೀ ಮತ್ತು ಕಾಫಿ ನೆಪ ಹೇಳಿಕೊಂಡು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಜನರಿಗೆ ಅನಾನುಕೂಲ ಮಾಡುತ್ತಿದ್ದಾರೆ ಎಂದು ವ್ಯಾಪಕ ದೂರುಗಳು ಕೇಳಿಬರುತ್ತಿದ್ದು, ಇದು ಪುನರಾವರ್ತನೆಯಾದರೆ ಕಠಿಣ ಕ್ರಮ.
ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಹಸಿರು ಪ್ರಾಂಗಣ ಅಭಿಯಾನ ಆರಂಭ
ಹಸಿರು ತಂತ್ರಜ್ಞಾನಗಳ ಪಾತ್ರ ಹಾಗೂ ಐಜಿಬಿಸಿ ಸಂಸ್ಥೆಯು ಹಸಿರು ಅಭಿವೃದ್ಧಿಗೆ ನೀಡುತ್ತಿರುವ ಬದ್ಧತೆಯ ಕುರಿತು ಮಾತನಾಡಿ, ಹಸಿರು ಪ್ರದೇಶಗಳನ್ನು ನಿರ್ಮಿಸುವುದು ಆಯ್ಕೆಯ ವಿಷಯವಲ್ಲ, ಭವಿಷ್ಯಕ್ಕಾಗಿ ಹೊಣೆಗಾರಿಕೆಯಾಗಿದೆ.
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಅಗತ್ಯ ಭೂಮಿ ಶೀಘ್ರ ಹಸ್ತಾಂತರ: ಸಚಿವ ಡಾ.ಎಚ್‌ಸಿಎಂ
ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ಅಗತ್ಯವಿರುವ 240 ಎಕರೆ ಜಮೀನು ವಿಸ್ತರಣೆ ಕಾರ್ಯ ಬಹುಪಾಲು ಪೂರ್ಣಗೊಂಡಿದೆ. 230 ಎಕರೆ ವಶಕ್ಕೆ ಪಡೆಯಲಾಗಿದೆ. ಉಳಿದ 10 ಎಕರೆ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು.
ಇ.ಡಿಯಿಂದ 100 ಕೋಟಿ ಮುಡಾ ಆಸ್ತಿ ಜಪ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಗರಣ ಸಂಬಂಧ ಜಾರಿ ನಿರ್ದೇಶನಾಲಯವು(ಇ.ಡಿ) ಪ್ರಾಧಿಕಾರದ ಸುಮಾರು 100 ಕೋಟಿ ರು. ಮೌಲ್ಯದ 92 ಸ್ಥಿರಾಸ್ತಿಗಳನ್ನು (ನಿವೇಶನಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ

ಹೆಣದ ಮೇಲೆ ರಾಜಕೀಯ ಮಾಡುವ ಬಿಜೆಪಿಗರು
ಮಹಾ ಕುಂಭಮೇಳದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈವರೆಗೂ ಪರಿಹಾರ ಕೊಟ್ಟಿಲ್ಲ,
ನಿರಂತರ ಪರಿಶ್ರಮದಿಂದ ಕನಸು ಸಕಾರಗೊಳಿಸಿಕೊಳ್ಳಿ
ಬಡತನ, ಕೂಲಿಯ ಕಷ್ಟ ಮತ್ತು ಹಸಿವಿನ ಒತ್ತಡ ಇದ್ದವರಿಗೆ ಮಾತ್ರ ಸಾಧನೆ ಮಾಡಲು ಸಾಧ್ಯ. ಮನಸ್ಸು ಮಾಡಿದರೆ ಯಾರು ಏನು ಬೇಕಾದರೂ ಮತ್ತು ಯಾವ ಎತ್ತರಕ್ಕೆ ಬೇಕಾದರೂ ಏರಬಲ್ಲ.
ಹನಿಗಳಲ್ಲಿ ಅಳಲು ತೋಡಿಕೊಳ್ಳುವ ಕವಿ
‘ಕಣ್ಣಲ್ಲಿ ಕಣ್ಣೀರು ಇಲ್ಲದೇ ಹೋಗಿದ್ದರೆ ಕಣ್ಣೇ ನೀನಾಗಿದ್ದ ಸತ್ಯ ತಿಳಿಯುತ್ತಿರಲಿಲ್ಲ ಮನದಲ್ಲಿ ನೋವು ಇಲ್ಲದಿದ್ದರೆ ಹೃದಯವೇ ನೀನೆಂಬ ವಾಸ್ತವ ಅರಿವಾಗುತ್ತಿರಲಿಲ್ಲ
ಮೋದಿಗೆ ಮೋದಿಯೇ ಸಾಟಿ, ಬೇರೆ ಯಾರ ಹೊಲಿಕೆಯೂ ಸಲ್ಲದು
ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ದೇಶದ ಆಡಳಿತ ನಡೆಸುತ್ತಿದ್ದಾರೆ
ಶಾಂತಿಯ ಬದುಕಿಗೆ ಧರ್ಮಾಚರಣೆ ಅವಶ್ಯಕ
ಮಾನವ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷಾ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಮಾನವ ಜೀವನ ವ್ಯರ್ಥವಾಗುತ್ತದೆ
ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ
ಈಡಿಸ್ ಸೊಳ್ಳೆಗಳು ಹರಡುವ ಡೆಂಘೀ ಹಾಗೂ ಚಿಕೂನ್ಗುನ್ಯಾ ರೋಗವು ವೈರಾಣು ಸೊಂಕಾಗಿದ್ದು, ಇದಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಇರುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 446
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved