• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧ್ರುವನಾರಾಯಣ ಬದ್ದತೆ ಹೊಂದಿದ್ದ ಅಪರೂಪದ ರಾಜಕಾರಣಿ
ಧ್ರುವನಾರಾಯಣ ಅಭಿವೃದ್ದಿಯ ಹರಿಕಾರ ಎಂದೇ ಹೆಸರು ಪಡೆದಿದ್ದವರು,
ಇಂದಿನಿಂದ ಗಾಂಧಿ ಶಿಲ್ಪ ಬಜಾರ್
ದೇಶದ ಹಲವು ರಾಜ್ಯಗಳಿಂದ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಕುಶಲಕರ್ಮಿಗಳು ಸೇರಿದಂತೆ ಸುಮಾರು 50 ರಿಂದ 60 ಕುಶಲಕರ್ಮಿಗಳು,
ಮತ್ತೆ ಕಪಿಲಾ ನದಿಯಲ್ಲಿ ಪ್ರವಾಹ: ನಂಜುಂಡೇಶ್ವರ ಸನ್ನಿಧಿಗೂ ಬಂದ ಭಾರೀ ಪ್ರಮಾಣದ ನೀರು

ನಂಜನಗೂಡು ತಾಲೂಕಿನ ಮಲ್ಲನಮೂಲೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಅಡಿಗೂ ಹೆಚ್ಚಿನ ನೀರು ತುಂಬಿಕೊಂಡ ಪರಿಣಾಮ 766 ರ ಊಟಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ 

ಎಫ್.ಕೆ.ಸಿ.ಸಿ.ಐ ಮತ್ತು ಮೈಸೂರು ವಾಣಿಜ್ಯ ಕೈಗಾರಿಕಾ ಸಂಸ್ಥೆ ನಿಯೋಗ ವಯನಾಡಿಗೆ
ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅತಿ ಶೀಘ್ರದಲ್ಲಿ ಎಲ್ಲಾ ಬಗೆಯ ಕಾರ್ಯಚರಣೆ ಕೈಗೊಂಡಿದ್ದು, ಬೆಂಗಳೂರಿನ ಎನ್.ಡಿ.ಆರ್.ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತ ಗತಿಯಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ.
ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ
ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ.
ವಿದ್ಯೆಗೆ ತಕ್ಕ ನೌಕರಿ ಬೇಕೆಂಬ ಮನಸ್ಥಿತಿ ಬದಲಾಯಿಸಿಕೊಳ್ಳಿಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಿಕೊಳ್ಳಬೇಕು: ಡಿ.ಕೆ. ಸುರೇಶ್
ದಿ.ಧ್ರುವನಾರಾಯಣ ಸ್ಥಳೀಯ ಯುವಕರಿಗೆ ಉದ್ಯೋಗ ದೊರಕಿಸಿ, ಭವಿಷ್ಯ ರೂಪಿಸುವ ಕನಸನ್ನು ಹೊಂದಿದ್ದರು, ಚಾಮರಾಜನಗರದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪಿಸುವ ಮೂಲಕ ಹಿಂದುಳಿದ ಜಿಲ್ಲೆಯ ಯುವಕರಿಗೆ ನೆರವಾಗಿದ್ದರು, ಅವರ ಆಶಯದಂತೆ ಯುವಕರಿಗೆ ಉದ್ಯೋಗ ದೊರಕಿಸುವ ಸಲುವಾಗಿ ನೂರಕ್ಕೂ ಹೆಚ್ಚು ಕಂಪನಿಗಳನ್ನು ಕರೆಸಿ, ಅಧಿಕಾರಿಗಳ ಸಮ್ಮಖದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಹುಣಸೂರು ತಾಲೂಕಿನಲ್ಲಿ 10 ಬಾಲ್ಯವಿವಾಹ ಪ್ರಕರಣಗಳನ್ನು ಪತ್ತೆ: ಹರೀಶ್
ಹುಣಸೂರು ತಾಲೂಕಿನಲ್ಲಿ ಅಪೌಷ್ಟಿಕತೆಗೆ ಒಳಗಾಗಿರುವ 31 ಮಕ್ಕಳನ್ನು ಗುರುತಿಸಲಾಗಿದ್ದು, ಸೂಕ್ತ ಪೌಷ್ಠಿಕ ಆಹಾರಗಳ ವಿತರಣಗೆ ಕ್ರಮವಹಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯಡಿ ಒಟ್ಟು 1,690 ಅರ್ಜಿಗಳು ಬಂದಿದ್ದು, 990 ಪಾಸ್ ಪುಸ್ತಕ ವಿತರಣೆ ಮಾಡಲಾಗಿದ್ದು ಉಳಿಕೆಗೆ ಕ್ರಮವಹಿಸಲಾಗುವುದು ಪೋಷಣ್ ಅಭಿಯಾನ ಯೋಜನೆಇಡಿ 16,890 ಗರ್ಭಿಣಿ ಬಾಣಂತಿಯರನ್ನು ಗುರುತಿಸಿ ಎಲ್ಲರಿಗೂ ಪೌಷ್ಟಿಕ ಆಹಾರವನ್ನು ವಿತರಿಸಲು ಕ್ರಮವಹಿಸಲಾಗಿದೆ.
ಸಮಾಜದಲ್ಲಿ ಉತ್ತಮರನ್ನು ಗುರುತಿಸಿ, ಗೌರವಿಸುವುದು ಪ್ರಜ್ಞಾವಂತ ನಾಗರೀಕರ ಕರ್ತವ್ಯ: ಡಾ.ಕೆ.ಸುಧಾರಾವ್
ರಂಗಸ್ವಾಮಿಯವರು ವಿಶ್ವವಿದ್ಯಾನಿಲಯದ ಕುಲಪತಿಯಾಗುವ ಎಲ್ಲ ಅರ್ಹತೆ ಹೊಂದಿದ್ದಾರೆ. ಅವರು ಹೊಂದಿರುವ ಕನ್ನಡದಲ್ಲಿನ ವಿದ್ವತ್ತು, ವಿವೇಕ, ಅರ್ಹತೆ ಬೇರೆ ಯಾವುದೇ ವಿಷಯದಲ್ಲಿ ಹೊಂದಿದ್ದರೂ ಅವರಿಂದು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಬೆಳೆಯುತ್ತಿದ್ದರು. ಆದರೆ ಕನ್ನಡದ ಚೌಕಟ್ಟಿನೊಳಗೆ ಸೀಮಿತಗೊಳಿಸಿಕೊಂಡ ರಂಗಸ್ವಾಮಿ ಅವರಿಗೆ ಸಿಗಬೇಕಾದ ಗೌರವ, ಸ್ಥಾನಮಾನ ಕರ್ನಾಟಕದ ಒಳಗೆ ಅವಕಾಶ ವಂಚಿತರನ್ನಾಗಿ ಮಾಡಿತು.
ವಯನಾಡಿಗೆ ಔಷಧಿಗಳೊಂದಿಗೆ ತೆರಳಿದ ತಜ್ಞ ವೈದ್ಯರ ತಂಡ
ಕೇರಳದ ವಯನಾಡಿನಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆ ಜನರನ್ನು ರಕ್ಷಿಸಲು ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ಹಿನ್ನೆಲೆ ಜಿಲ್ಲಾ ಆಡಳಿತ ವತಿಯಿಂದ ತಜ್ಞ ವೈದ್ಯರ ತಂಡವನ್ನು ಔಷಧಿಗಳೊಂದಿಗೆ ಕಳುಹಿಸಿಕೊಡಲಾಯಿತು.
ಕನ್ನಡದ ಹಿರಿಯ ಕವಿ ಪುತಿನಗೆ ಕವಿ-ಕಾವ್ಯ ನಮನ
ಕ್ಷಣ ಉದ್ಯೋಗ ಸಂಪಾದನೆಗಾದರೆ ಸದಭಿರುಚಿಯ ಸಾಹಿತ್ಯದ ಓದು ವ್ಯಕ್ತಿತ್ವ ವಿಕಸನ ಮತ್ತು ಮನಸ್ಸಿನ ಆಹ್ಲಾದತೆಗೆ ಸಹಾಯಕಾರಿ. ಸಾಹಿತ್ಯದ ಓದಿನಿಂದ ನಾವು ಮರೆತ ಸಣ್ಣ ಸಣ್ಣ ಮೌಲ್ಯಗಳು ಜಾಗೃತಗೊಳ್ಳುತ್ತವೆ. ಭಾವನಾತ್ಮಕ ಸ್ಪಂದನೆ ಮೂಡಿ ವೃತ್ತಿಯಲ್ಲಿ ಮಾನವೀಯ ಪ್ರಜ್ಞೆ ಮತ್ತು ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 485
  • next >
Top Stories
ನೀರಿನ ಕೊರತೆಯಿಂದ ಆಹಾರ ಉದ್ಯಮಿಯಾದ ಎಂಟೆಕ್ ಪದವೀಧರ..!
ಯಾವ ಕ್ರಾಂತಿಯೂ ಇಲ್ಲ, ಎಲ್ಲ ಸರಿಯಾಗಿದೆ : ದಿನೇಶ್‌ ಗುಂಡೂರಾವ್‌
ಚಿನ್ನಸ್ವಾಮಿಯಲ್ಲಿ ಇನ್ನು ಐಪಿಎಲ್‌ ಪಂದ್ಯಗಳಿಲ್ಲ?
ನುಗ್ಗೆಸೊಪ್ಪಿನಿಂದ ಆಹಾರ ಉದ್ಯಮ ಆರಂಭ : ಮಾಸ್ಟರ್ ಕಿಶನ್ ತಾಯಿ ಯಶೋಗಾಥೆ
ನೂರಾರು ಶವ ಹೂತ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಶುರು - ಧರ್ಮಸ್ಥಳ ಗ್ರಾಮಕ್ಕೆ ತಂಡ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved