ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೇಷ್ಮೆ ಬೆಳೆಯಲ್ಲಿ ಮಾಸಿಕ ನಿವ್ವಳ 70 ಸಾವಿರ ರು.ಗಳಿಕೆ
ಐದು ಎಕರೆ ಜಮೀನಿದೆ. ಎರಡು ಕೊಳವೆ ಬಾವಿ ಕೊರೆಸಿದ್ದಾರೆ. ಈ ಪೈಕಿ ಎರಡು ಎಕರೆಯಲ್ಲಿ 10/5 ಅಳತೆಯಲ್ಲಿ ವಿ1 ತಳಿಯ ಮರಗಡ್ಡಿ ಹಿಪ್ಪುನೇರಳೆ ತೋಟ ನಿರ್ಮಿಸಿದ್ದಾರೆ
ಜೀವನದಲ್ಲಿ ಅಂಬೇಡ್ಕರ್ ಆದರ್ಶ ಅಳವಡಿಸಿಕೊಳ್ಳಿ
ದಲಿತ ಸಂಘರ್ಷ ಸಮಿತಿ ಹಾಗೂ ಬಹುಜನ ಚಳವಳಿ ಬಹುದೊಡ್ಡ ಹೋರಾಟವನ್ನು ರೂಪಿಸಿವೆ ಎಂಬುದು ನಿಜ. ಆದರೆ ಪ್ರಸ್ತುತ ಹೋರಾಟಗಳಿಗೆ ವಿಶ್ವಾಸಾರ್ಹತೆಯ ಕೊರತೆ ಕಾಡುತ್ತಿದೆ
ಹೇಮರಡ್ಡಿ ಮಲ್ಲಮ್ಮ ವ್ಯಕ್ತಿತ್ವ ಭಾರತೀಯ ಮಹಿಳೆಯರಿಗೆ ಆದರ್ಶ
ಕುಟುಂಬದಲ್ಲಿ ಮಾತ್ರ ಅಲ್ಲದೇ ಸಮಾಜದಲ್ಲಿ ಎಲ್ಲರಿಗೂ ಮಾರ್ಗದರ್ಶಕರಾಗಿ ಚೈತನ್ಯವನ್ನು ಬಿತ್ತುತ್ತಿದ್ದರು. ಇಂತಹವರು ನಮ್ಮ ಭಾರತ ದೇಶದಲ್ಲಿ ಹುಟ್ಟಿರುವುದು ನಮ್ಮೆಲ್ಲರಿಗೂ ಪುಣ್ಯದಾಯಕವಾದಂತಹ ವಿಷಯ
ಯುವ ಜನತೆ ಶಿಕ್ಷಣ ಕಲ್ಪನೆ ಅರ್ಥ ಮಾಡಿಕೊಳ್ಳುವಲ್ಲಿ ವಿಫಲ
ಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಯುಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ನಿಶ್ಚಿತ ಗುರಿಯೊಂದಿಗೆ ಪಠ್ಯ, ಪಠ್ಯೇತರ, ಕ್ರೀಡೆ, ಸಾಹಿತ್ಯ, ಸಂಗೀತ ಹಾಗೂ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿ
ದೇಶದ ಕೃಷಿ, ರಕ್ಷಣಾ ಕ್ಷೇತ್ರದ ಬಲವರ್ಧನೆ ಅನಿವಾರ್ಯ
ಭಾರತದ ಬಲಿಷ್ಟತೆಯನ್ನ ಮನಗಂಡ ನೆರೆಹೊರಿಯ ರಾಷ್ಟ್ರಗಳು ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ತುಳಿಯುವ ಸತ ಪ್ರಯತ್ನದಲ್ಲಿ ನಾವು ಎಲ್ಲರೂ ಒಟ್ಟಾಗಿರುವ ಅನಿವಾರ್ಯತೆ ಸೃಷ್ಟಿಯಾಗಿದೆ
ಮೈಸೂರು ಅರಮನೆಯಲ್ಲಿ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್
ವಿಮಾನ ಹಾರಾಟದ ನಂತರ ಅರಮನೆ ವಿವಿಧ ಸ್ಥಳಗಳಲ್ಲಿ ಬಾಂಬ್ ಬಿದ್ದಂತೆ, ಇದರಿಂದ ಪ್ರವಾಸಿಗರು ಜನರಿಗೆ ತೊಂದರೆ, ಗಾಬರಿಯಾದ ಜನ ಓಡಿದ್ದರಿಂದ ಹಲವರಿಗೆ ಗಾಯವಾದಂತೆ, ಅರಮನೆ ಮುಂಭಾಗದಲ್ಲಿದ್ದ ಗುಡಿಸಲಿಗೆ ಬೆಂಕಿ ಹಚ್ಚಿದಂತೆ ಅಣಕು ಪ್ರದರ್ಶಿಸಲಾಯಿತು
ಜೀವನದಲ್ಲಿ ರಂಗಭೂಮಿ ಶಿಸ್ತನ್ನು ಬೆಳೆಸುತ್ತದೆ
ಕಲಾವಿದರು ನಾಟಕ ಮಾಡುವಾಗ ಯಾವುದೇ ಕಾರಣಕ್ಕೂ ಸಣ್ಣ ಪಾತ್ರ, ದೊಡ್ಡ ಪಾತ್ರ ಎಂಬ ತಾತ್ಸರವನ್ನು ಬೆಳೆಸಿಕೊಳ್ಳದೆ, ಎಲ್ಲಾ ಪಾತ್ರಕ್ಕೂ ಸರಿಯಾದ ನ್ಯಾಯ ಒದಗಿಸಿಕೊಡಬೇಕು.
ಆಧುನಿಕ ಯುಗದಲ್ಲೂ ಹೆಣ್ಣು ಶೋಷಣೆಗೆ ಒಳಪಡುತ್ತಿದ್ದಾಳೆ: ಡಾ.ಬಂಜಗೆರೆ ಜಯಪ್ರಕಾಶ್
ಹೆಣ್ಣಿನ ಶೋಷಣೆ ಗ್ಲಾಮರಸ್, ಮಾಡಲಿಂಗ್ ಕ್ಷೇತ್ರದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ವಿಷಯವನ್ನು ಹೆಣ್ಣು ಮಕ್ಕಳು ಹೇಳಿಕೊಳ್ಳಲಾಗದೆ ಅನುಭವಿಸುತ್ತಿದ್ದಾರೆ. ಇಂತಹ ಅನೇಕ ವಿಚಾರಗಳು ಈ ಗ್ರಂಥದಲ್ಲಿ ಚಿತ್ರಿಸಲಾಗಿದೆ. ಗಂಡನಿಂದ, ತಂದೆಯಿಂದ, ಬಂಧುಗಳಿಂದ ಯಾವುದೋ ಕಾರಣಕ್ಕೆ ಇವರ ರೆಕ್ಕೆಯನ್ನು ಕತ್ತರಿಸಲಾಗಿದೆ. ಹೀಗೆ ಹೆಣ್ಣನ್ನು ಆಕೆಯ ಮನಸ್ಸನ್ನು ಹಿಂದಿನಿಂದಲೂ ನಿಯಂತ್ರಿಸುತ್ತಾ ಬರಲಾಗುತ್ತಿದೆ.
23ಕ್ಕೆ 400 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಭೇರ್ಯ ಪಟ್ಟಣದ ರೇಡಿಯೋ ಮೈದಾನದಲ್ಲಿ ಮೇ 23ರಂದು ಸುಮಾರು 400 ಕೋಟೆಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಸಚಿವ ಸಂಪುಟದ ಸಚಿವರು ಆಗಮಿಸಲಿದ್ದಾರೆ.
ಬಣಜಿಗ ವಿದ್ಯಾರ್ಥಿನಿಯರ ನಿಲಯಕ್ಕೆ ನೆರವು: ಶಾಸಕ ಕೆ. ಹರೀಶ್ ಗೌಡ ಭರವಸೆ
ಮಹಾರಾಣಿ ಮೂರು ವಿಭಾಗಗಳಿಂದ ಪ್ರತಿವರ್ಷ 16,800 ಮಂದಿ ವಿದ್ಯಾರ್ಥಿನಿಯರು ಪ್ರವೇಶಾತಿ ಪಡೆಯುತ್ತಿದ್ದಾರೆ. ಹೀಗಾಗಿ ಸಾವಿರಾರು ಮಂದಿ ವಿದ್ಯಾರ್ಥಿನಿಯರು ವಿದ್ಯಾರ್ಥಿನಿಲಯಕ್ಕಾಗಿ ಪರದಾಡುವ ಸ್ಥಿತಿ ಇದೆ. ಸಮುದಾಯದಿಂದ 50 ಮಂದಿ ವಿದ್ಯಾರ್ಥಿನಿಯರಿಗೆ ಆಶ್ರಯ ನೀಡಿರುವುದು ಸ್ವಾಗತಾರ್ಹ. ಇನ್ನೂ 50 ಮಂದಿಗೆ ನೆರವಾಗುವ ವಿದ್ಯಾರ್ಥಿನಿಲಯ ಸ್ಥಾಪಿಸಿದರೆ ಅದಕ್ಕೆ ಅಗತ್ಯ ಸಹಕಾರ.
< previous
1
...
27
28
29
30
31
32
33
34
35
...
448
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ