• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಾಹ್ಮಣ ಸಂಘದಿಂದ ಚಾಮುಂಡೇಶ್ವರಿ ವರ್ಧಂತಿ
ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ ಪಾಲ್ಗೊಂಡಿದ್ದರು. ಈ ವೇಳೆ ಶ್ರೀ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು
ಕೌಶಲ್ಯವಿಲ್ಲದಿದ್ದರೆ ಅಭಿವೃದ್ಧಿಗೆ ಅಡಚಣೆ ಆಗಬಹುದು
ಇಂದಿನ ಯುವಕರು ಕೇವಲ ಪದವಿಗಳಲ್ಲ, ಕೌಶಲ್ಯಗಳಲ್ಲಿ ಪರಿಣತಿ ಗಳಿಸಿಕೊಂಡರೆ ಮಾತ್ರ ಭವಿಷ್ಯ ಸುರಕ್ಷಿತವಾಗುತ್ತದೆ.
ನೌಕರರ ಸಂಘ ಸದಾ ಕ್ರಿಯಾಶೀಲವಾಗಿರಲಿ
ಇಲ್ಲಿ ನೌಕರರಷ್ಟೇ ಅಲ್ಲದೆ ಉದ್ಯಮಿಗಳು, ಖಾಸಗಿಯವರು ಇದ್ದಾರೆ ಎಲ್ಲರನ್ನ ಒಟ್ಟುಗೂಡಿಸಿಕೊಂಡು ಮುಂದೆ ಸಾಗುತ್ತಿದ್ದೇವೆ
ನಿಮ್ಮ ಅವಧಿಯಲ್ಲಿ ಏನು ಕೊಟ್ಟಿದ್ದೀರಿ ಎಂದು ಕೇಳಬೇಕು
ರಾಜ್ಯದಲ್ಲಿ ಬಿಜೆಪಿ, ಜನತಾದಳ ಸರ್ಕಾರ ಇದ್ದಾಗ ಜನರಿಗೆ ಏನು ಮಾಡಲಿಲ್ಲ. ಈಗ ಬಿಟ್ಟಿ ಭಾಗ್ಯ ಎನ್ನುತ್ತಿದ್ದಾರೆ.
ಮೇದನಿ ಗ್ರಾಮದ 400 ಎಕರೆ ಒತ್ತುವರಿ ಭೂಮಿ ತೆರವು ಮಾಡಿ: ಸಂಸದ ಸುನಿಲ್‌ ಬೋಸ್‌
ಈ ಭಾಗದಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದ ಜನರೇ ಹೆಚ್ಚಿದ್ದಾರೆ. ಅವರೆಲ್ಲ ಮುಗ್ದರಿದ್ದಾರೆ. ಕೃಷಿಯೇ ಅವರಿಗೆ ಮೂಲ‌ಕಸುಬಾಗಿದೆ. ರೈತರ ಜಮೀನು, ಸರ್ಕಾರಿ ರಸ್ತೆ, ನಾಲೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರಭಾವಿ ವ್ಯಕ್ತಿ ಎಷ್ಟೇ ಪ್ರಭಾವಿಯಾದರೂ ಕೂಡಲೇ ಒತ್ತುವರಿಯಾದ ಜಮೀನನ್ನು ಸರ್ವೆ ಮಾಡಿ.
‍ಮಹಾರಾಜ ಪ್ರೌಢಶಾಲೆಯಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಜನ್ಮದಿನಾಚರಣೆ
ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಟು, ಒಂಭತ್ತು ಹಾಗೂ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿತ್ತು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಿ.ಎಸ್. ಶ್ರೀಧರರಾಜೇ ಅರಸ್‌ ಅವರು ಪ್ರತಿಭಾವಂತರಿಗೆ ನಗದು ಬಹುಮಾನ ವಿತರಿಸಿದರು.
ದೃಷ್ಟಿ ವಿಶೇಷಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಧ್ವನಿ ಸ್ಪಂದನ ಅಳವಡಿಕೆ: ರಾಮಲಿಂಗಾರೆಡ್ಡಿ

ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ದೃಷ್ಟಿ ವಿಶೇಷಚೇತನರಿಗಾಗಿ ಧ್ವನಿ ಸ್ಪಂದನವನ್ನು ಬಸ್‌ ಗಳಲ್ಲಿ ಅಳವಡಿಸಲಾಗಿದ್ದು, ಪ್ರತಿಯೊಬ್ಬ ವಿಕಲಚೇತನರು ಧ್ವನಿ ಸ್ಪಂದನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಜಗತ್ತಿಗೆ ವೈದ್ಯರ ಅವಶ್ಯಕತೆ ಅತ್ಯಗತ್ಯ: ಡಾ.ಮೊಹಮ್ಮದ್ ಅಶೀಲ್
ವಿಶ್ವಸಂಸ್ಥೆ ಪ್ರತಿವರ್ಷ ರಾಷ್ಟ್ರಗಳ ಹವಾಮಾನ ಹಾಗೂ ಆರೋಗ್ಯದ ಆದ್ಯತೆಗಳ ಬಗ್ಗೆ ಪ್ರತಿ ರಾಷ್ಟ್ರದ ಪ್ರತಿನಿಧಿಗಳ ಸಭೆಯಲ್ಲಿ ಚರ್ಚಿಸಿ ಅದಕ್ಕೆ ಪರಿಹಾರ ಕಂಡು ಹಿಡಿಯುತ್ತಿದೆ. ಪ್ರಸ್ತುತ ವರ್ಷದಲ್ಲಿ 77ನೇ ಸಭೆ ನಡೆಸಲಾಗಿದ್ದು, 77 ವರ್ಷಗಳಿಂದ ಗಮನಿಸಿದರೆ ಪ್ರತಿಯೊಂದು ಆದ್ಯತೆಗಳು ಬದಲಾಗುತ್ತಿವೆ.
ಕೆ.ಬಿ.ಗಣಪತಿ ಅವರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ
ದೇವರಾಜ ಮಾರುಕಟ್ಟೆಯಲ್ಲಿ ರೈತರ ಸಮಸ್ಯೆ ತಿಳಿಸಿ, ಅಂದಿನ ಮಂತ್ರಿಗಳ ಕೈಲೂ ಸೈ ಎನಿಸಿಕೊಂಡವರು ಗಣಪತಿ. ಶಂಕರಲಿಂಗೇಗೌಡರನ್ನ ಎತ್ತರಕ್ಕೆ ಬೆಳೆಯಲು ಕಾರಣರಾಗಿದ್ದೇ ಮೈಸೂರು ಮಿತ್ರ ಪತ್ರಿಕೆ ಗಣಪತಿಯವರು. ಒಳ್ಳೆ ಕೆಲಸ ಮಾಡಿದ್ರೆ ಪ್ರಶಂಸೆ ಮಾಡಿದ್ದಾರೆ. ಆ ಹೊಗಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೊರತಲ್ಲ. ಗಣಪತಿಯವರ ಮಾತಿಗೆ ಎಲ್ಲರೂ ಗೌರವಿಸುತ್ತಿದ್ದರು.
ಯುವಕರು ಯೋಗ, ಧ್ಯಾನದಿಂದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಿ: ಡಾ.ಕೆ.ಎಸ್. ರವೀಂದ್ರನಾಥ್
ಇತ್ತೀಚೆಗೆ ಯುವಕರಲ್ಲಿ ಹೃದ್ರೋಗ ಹೆಚ್ಚಾಗುತ್ತಿದ್ದು ಅವರ ಒತ್ತಡದ ಜೀವನಶೈಲಿ, ವಾಯುಮಾಲಿನ್ಯ ಹಾಗೂ ಇತರೆ ಕಾಯಿಲೆಗಳು ಹೆಚ್ಚಾಗಲು ಕಾರಣ. ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ಯೋಗದಿಂದ ಸಾಕಷ್ಟು ಅನುಕೂಲವಿದೆ. ಮನಸ್ಸಿನ ನಿಯಂತ್ರಣದ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved