ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಎಸ್ಎಸ್ ಕೆವಿಕೆಯಲ್ಲಿ ಕೃಷಿ ಸಖಿಯರಿಗೆ 5 ದಿನಗಳ ತರಬೇತಿ ಕಾರ್ಯಕ್ರಮ
ಕೃಷಿಯಲ್ಲಿ ಹೆಚ್ಚುತ್ತಿರುವ ರಾಸಾಯನಿಕ ಬೇಸಾಯ ದಿಂದ ನೈಸರ್ಗಿಕ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ನ್ಯಾಷನಲ್ ಮಿಷನ್ಆನ್ ನ್ಯಾಚುರಲ್ ಫಾಮಿರ್ಂಗ್ಯೋಜನೆಯನ್ನು ಹಮ್ಮಿಕೊಂಡಿದೆ.
ಆತಿಥ್ಯ ಶಿಸ್ತಿನಿಂದ ಕೂಡಿದ್ದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ: ನಿಶ್ಚಲಾನಂದನಾಥ ಸ್ವಾಮೀಜಿ ಅಭಿಮತ
ದಸರಾ ಮಾತ್ರವಲ್ಲದೇ ಇಂದು ಹೊಟೇಲ್ ಮಾಲೀಕರು ಗುಣಮಟ್ಟದ ಆಹಾರ ನೀಡುವ ಮೂಲಕ ಭಾರತದ ಆರೋಗ್ಯ ಸ್ಥಿತಿಗೆ ಕೊಡುಗೆ ನೀಡುತ್ತಿದ್ದಾರೆ. ಹೊಟೇಲ್ ಒಂದು ದಿನ ಬಂದ್ ಮಾಡಿದರೆ, ಸರ್ಕಾರ ಊಟ ನೀಡಲು ಸಾಧ್ಯವಿಲ್ಲ. ಸರ್ಕಾರದ ಬದಲು ಹೊಟೇಲ್ ಮಾಲೀಕರು ಆ ಪಾಲುದಾರಿಕೆ ವಹಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ದೇಶದ ಆರ್ಥಿಕ ಪ್ರಗತಿಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಕೊಡುಗೆ ಅಪಾರ: ಯದುನಂದನ್ ಅಭಿಪ್ರಾಯ
ವಿಶ್ವೇಶ್ವರಯ್ಯನವರ ಏಳಿಗೆಗೆ ಅವರ ಪ್ರಾಮಾಣಿಕತೆ ಮತ್ತು ಶಿಸ್ತು ಬದ್ಧ ಜೀವನವೇ ಕಾರಣ. ಇಂದಿನ ಯುವಪೀಳಿಗೆ ಸರ್ ಎಂ.ವಿ. ಅವರ ಆದರ್ಶ ಪಾಲಿಸಬೇಕು.
ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಕೆ ಅಗತ್ಯ: ಸಚಿವ ಕೆ. ವೆಂಕಟೇಶ
ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ವೃದ್ಧಿ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿದರ್ಶನ ಸಹಿತ ವಿವರಿಸಿದರು. ಉತ್ತಮ ಆಹಾರ ಸೇವನೆ ಉತ್ತಮ ಆರೋಗ್ಯಕ್ಕೆ ರಹದಾರಿ ಎಂದು ಹೇಳಿದ ಅವರು ಶಾಲಾ ಮಕ್ಕಳಲ್ಲಿಯೇ ಉತ್ತಮ ಆಹಾರ ಅಭ್ಯಾಸಗಳನ್ನ ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಮಾರ್ಗದರ್ಶನ ನೀಡಬೇಕೆಂದು ಕರೆಕೊಟ್ಟರು.
ಅರಮನೆ ದರ್ಬಾರ್ ಹಾಲ್ ನಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೆ ಬಿಡಿ ಭಾಗವನ್ನು ದರ್ಬಾರ್ ಹಾಲ್ ಗೆ ತರಲಾಯಿತು. ದರ್ಬಾರ್ ಹಾಲ್ ನಲ್ಲಿ ಅಳವಡಿಸಿರುವ ಸಿಸಿ ಟಿವಿಗಳನ್ನು ಬಟ್ಟೆಗಳಿಂದ ಮುಚ್ಚಿ ಬಳಿಕ ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ ಪರದೆ ಬಿಡಲಾಯಿತು.
ಜ್ಯೋತಿಷ್ಯಶಾಸ್ತ್ರದಲ್ಲಿ ನಂಬಿಕೆ ಅಗತ್ಯ: ಶ್ರೀ ತ್ರಿನೇತ್ರ ಮಹಂತ ಸ್ವಾಮೀಜಿ
ತನ್ನ ಮೇಲೆ ನಂಬಿಕೆ, ವಿಶ್ವಾಸ ಇಲ್ಲದವರು ಯಾವುದನ್ನೂ ನಂಬುವುದಿಲ್ಲ. ಜೋತಿಷ್ಯಶಾಸ್ತ್ರದ ಉಲ್ಲೇಖವು ಪುರಾತನ ಗ್ರಂಥದಲ್ಲೂ ಬರುತ್ತದೆ. ಬುದ್ಧ ಹುಟ್ಟುವಾಗ ಆತನಿಗೆ ಸನ್ಯಾಸಿ ಯೋಗ ಇದೆ ಎಂದು ಆತನ ತಂದೆಗೆ ಜೋತಿಷ್ಯರು ತಿಳಿಸಿದ್ದರು. ಈ ರೀತಿಯ ವಿಚಾರಗಳು ಅನೇಕ ಕಡೆ ದೊರೆಯುತ್ತವೆ.
ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ ನಟ ಡಾ.ರಾಜ್ ಕುಮಾರ್: ಕದಂಬ ವೇದಿಕೆ ಅಧ್ಯಕ್ಷ ರಾಜಶೇಖರ್ ಕದಂಬ
ಕೇವಲ ನಾಲ್ಕನೇ ತರಗತಿವರೆಗೆ ಓದಿದ್ದ ಡಾ.ರಾಜ್ಕುಮಾರ್ ಅವರ ಮನೆಯಲ್ಲಿ ಗ್ರಾಮ್ಯ ಭಾಷೆಯಲ್ಲಿಯೇ ಮಾತನಾಡಿದರೂ ಚಲನಚಿತ್ರಗಳಲ್ಲಿ ಅವರಷ್ಟು ಪರಿಶುದ್ಧವಾಗಿ ಕನ್ನಡವನ್ನು ಮಾತನಾಡುವ ಮತ್ತೊಬ್ಬರಿಲ್ಲ. ಜೊತೆಗೆ ಅವರ ವ್ಯಕ್ತಿತ್ವ ಕೂಡ ಅದೇ ರೀತಿ ಇತ್ತು ಎಂದರು.
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಕಲಿಸಿ: ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ ಸಲಹೆ
ಶ್ರೀ ಕೃಷ್ಣ ಲೀಲೋತ್ಸವ ಹಾಗೂ ರಾಜಬೀದಿಯಲ್ಲಿ ಶ್ರೀ ಕೃಷ್ಣನ ಭವ್ಯ ಮಾರವಣಿಗೆಯನ್ನು ಭಜನೆ ಹಾಗೂ ವಿವಿಧ ಕಲಾತಂಡಗಳಿಂದ ವಿಜೃಂಭಣೆಯಿಂದ ನೆರವೇರಿತು, ಅನಂತರ ಮೊಸರು ಕುಡಿಕೆ ಕಾರ್ಯಕ್ರಮ ನೆರವೇರಿತು ಮತ್ತು ಬಂದಂತಹ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಯುವ ಸಂಭ್ರಮ: ಮೊಳಗಿದ ದೇಶಪ್ರೇಮ
ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ,
ಸಾಹಿತ್ಯವನ್ನು ಇಷ್ಟು ಗೌರವಯುತವಾಗಿ ಸ್ವೀಕರಿಸುವ ನಮ್ಮ ಜನರ ಮನೋಭಾವಕ್ಕೆ ತಲೆಬಾಗಲೇಬೇಕು
ಯಾರು ಸಂಪತ್ತು, ಅಧಿಕಾರ ಬಂದಾಗಲೂ ಒಂದೇ ರೀತಿ ಇರುತ್ತಾರೋ ಅವರು ಜಿತೇಂದ್ರಿಯರು ಅನ್ನಿಸಿಕೊಳ್ತಾರೆ
< previous
1
...
27
28
29
30
31
32
33
34
35
...
555
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ