ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂದಿನ ಬಾರಿ ವಿಶ್ವ ಕಾವ್ಯ ಸಮ್ಮೇಳನ ಆಯೋಜಿಸಿ: ಕವಿ ಡಾ. ಶಿವಪ್ರಕಾಶ್ ಸಲಹೆ
ಸಮಷ್ಟಿ ಕವಿಗೋಷ್ಠಿ ಈ ವರ್ಷ ಹೊಸ ವೈಶಿಷ್ಟ್ಯವಾಗಿದ್ದು, ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ. ನಾಗಚಂದ್ರ ಕವಿತೆ ಎಂದರೆ ಸರ್ವ ಭಾಷಾ ಸರಸ್ವತಿ ಎಂದಿದ್ದಾರೆ. ಎಲ್ಲಾ ಭಾಷೆಗಳಲ್ಲಿ ಇದು ಇದೆ. ಕವಿತೆಯ ನವಿರುಭಾವ ಕಟ್ಟಿಕೊಟ್ಟಿದೆ.
ಸಚಿವ ಸತೀಶ್ ಜಾರಕಿಹೊಳಿ ಮೈಸೂರಿಗೆ ದಿಢೀರ್ ಭೇಟಿ
ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಅವರು, ದೆಹಲಿ ಭೇಟಿಯ ನಂತರ ಫುಲ್ ಅಲರ್ಟ್ ಆಗಿ ರಾಜ್ಯದ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಅವರು ಹೋದ ಮೇಲೆ...ಸಾಧಕರ ಫ್ಲ್ಯಾಷ್ ಬ್ಯಾಕ್ ಚಿತ್ರಣಗಳು
ಇದೊಂದು ರೀತಿಯಲ್ಲಿ ಸಿನಿಮಾಗಳಲ್ಲಿ ಫ್ಲ್ಯಾಷ್ ಬ್ಯಾಕ್ ಕಥೆ ಹೇಳುವ ಮಾದರಿಯಲ್ಲಿದೆ. ಏಕೆಂದರೆ ಸಾಧಕರು ಗತಿಸಿದ ನಂತರ ಪತ್ನಿ, ಪುತ್ರ, ಪುತ್ರಿ, ಮೊಮ್ಮಗ- ಹೀಗೆ ಸಂಬಂಧಿಕರಲ್ಲಿ ಒಬ್ಬರನ್ನು ಭೇಟಿ ಮಾಡಿ, ಅವರ ಮೂಲಕವೇ ಸಾಧಕರ ಕಥೆ ಹೇಳಿಸಿದ್ದಾರೆ.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಜಾನಪದ ಕಲಾವಿದ ಕೃಷ್ಣಮೂರ್ತಿ ತಲಕಾಡು ಸಲಹೆ
ತಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳು ಮತ್ತು ಇತರೆ ಕೌಶಲ್ಯಗಳು ತಾನಾಗಿಯೇ ಉನ್ನತ ಮಟ್ಟಕ್ಕೇರುತ್ತವೆ. ಇದರಿಂದ ವ್ಯಕ್ತಿತ್ವದ ಪರಿಪೂರ್ಣತೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗುತ್ತದೆ.
ದಿಲೀಪ್ ಕುಮಾರ್ ನಿರ್ದೇಶನದ ಪೋಲಾರ್ ಚಿತ್ರ ಪ್ರಥಮ
ಈ ಸ್ಪರ್ಧೆಯಲ್ಲಿ ದಿಲೀಪ್ ಕುಮಾರ್ ನಿರ್ದೇಶನದ ಪೋಲಾರ್(ಪ್ರಥಮ), ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮೀ(ದ್ವಿತೀಯ), ಎಸ್.ಪಿ. ಪವನ್ ನಿರ್ದೇಶನದ ಅನ್ವಾಂಟೆಡ್ ಕಿಡ್(ತೃತೀಯ) ಸ್ಥಾನ ಪಡೆದವು. ಸ್ಟ್ಯಾನಿ ಜಾಯ್ ನಿರ್ದೇಶನದ ತ್ರಿಕಾಲಮ್ ಚಿತ್ರಕ್ಕೆ ಉತ್ತಮ ಸಂಕಲನಕಾರ ಹಾಗೂ ಕೃತಾರ್ತ ಕುಟ್ಟಂಡ ನಿರ್ದೇಶನದ ವರ್ತಕಾಲಿ ಚಿತ್ರಕ್ಕೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ ಲಭಿಸಿತು.
ಪುಸ್ತಕ ಪ್ರೇಮಿಗಳೇ ಕನ್ನಡ ಪುಸ್ತಕ ಮೇಳಕ್ಕೆ ಭೇಟಿ ನೀಡಿ..
ಈ ಬಾರಿಯ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದಲ್ಲಿ ಸುಮಾರು 70 ಮಳಿಗೆಗಳಿದ್ದು, 30 ಪ್ರಕಾಶಕರಿದ್ದು, ರಾಜ್ಯದ ಹಲವಾರು ಜಿಲ್ಲೆಗಳಿಂದ ಪ್ರಕಾಶಕರು, ಮಾರಾಟಗಾರರು ಭಾಗವಹಿಸಿದ್ದಾರೆ.
ಗಾಂಧೀಜಿ ತತ್ವಾದರ್ಶ ಪಾಲಿಸಿ ಪಾನಮುಕ್ತ ಸಮಾಜ ನಿರ್ಮಿಸೋಣ: ಶಾಸಕ ತನ್ವೀರ್ ಸೇಠ್
ಮಹಾತ್ಮ ಗಾಂಧೀಜಿ ಅವರು ಸತ್ಯದ ಮಾರ್ಗದಲ್ಲಿ ಹೋರಾಟ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ನಿರ್ಣಾಯಕ ಪಾತ್ರ ವಹಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿ, ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಬದುಕು ಕಟ್ಟಿಕೊಳ್ಳಬೇಕು.
ಸಾಧನೆಗೆ ಕಠಿಣ ಪರಿಶ್ರಮ ಅಗತ್ಯ: ಆಯುಕ್ತರ ಕಚೇರಿ ಹೆಚ್ಚುವರಿ ಆಯುಕ್ತೆ ಕವಿತಾ ರಾಜಾರಾಂ
ಹೆಣ್ಣು ಮಕ್ಕಳು ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು. ಅದಕ್ಕೆ ಕೇವಲ ಪುಸ್ತಕ ಮಾತ್ರ ಓದಿದರೆ ಮಾತ್ರ ಸಾಲದು, ಓದುವುದರ ಜತೆಗೆ ಸಹ ಪಠ್ಯ ಚಟುವಟಿಕೆ ಗಳಲ್ಲಿ ಭಾಗವಹಿಸಿ ಮಾನಸಿಕ ಸಧೃಡ ಕಾಪಾಡಿಕೊಳ್ಳಬೇಕು, ಕನಸು ಕಾಣುವುದು ಮತ್ತು ಸಾಧಿಸುವುದು ಎರಡೂ ಮುಖ್ಯ.
ರೈತ ದಸರಾ: ಮುದ ನೀಡುತ್ತಿರುವ ಮೀನಿನ ಮಾಯಾಲೋಕ
ಮಣ್ಣಿನ ಏಡಿ ಸಾಕಾಣಿಕೆ ಹಾಗೂ ಅವುಗಳ ಸೇವನೆಯಿಂದ ಆಗುವ ಆರೋಗ್ಯದ ಲಾಭಗಳ ಮಾಹಿತಿ ಒದಗಿಸಲಾಗುತ್ತಿದೆ. ಅಲ್ಲದೆ, ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಮೀನುಗಾರಿಕೆ ಕುರಿತು ಮಾಹಿತಿ, ಜಲಾಶಯಗಳಲ್ಲಿ ಪಂಜರ ಮೀನು ಕೃಷಿ, ಅಕ್ವಾಫೋನಿಕ್ಸ್ ಕೃಷಿ ಸೇರಿದಂತೆ ಮೀನುಗಾರಿಕೆ ಕ್ಷೇತ್ರದ ಇತ್ತೀಚಿನ ತಾಂತ್ರಿಕತೆಗಳನ್ನು ಅನಾವರಣಗೊಳಿಸಲಾಗಿದೆ.
ಪರಿಶ್ರಮದ ಸಾಧನೆಗೆ ಶಾಶ್ವತ ಸ್ಥಾನವಿದೆ: ಸಿ.ಎಚ್. ವಿಜಯಶಂಕರ್
ಕಾವೇರಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಲೋಹಿತ್ ಅವರ ನೇತೃತ್ವದಲ್ಲಿ ಹುಣಸೂರು ಉಪವಿಭಾಗ ವ್ಯಾಪ್ತಿಯ ಬಡಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಆರೋಗ್ಯ ಸೇವೆ ಎಷ್ಟು ಹದಗೆಟ್ಟಿದೆ ಎನ್ನುವುದನ್ನು ನಾವೆಲ್ಲರೂ ಕೋವಿಡ್ ಸಂದರ್ಭದಲ್ಲಿ ಕಂಡಿದ್ದೇವೆ. ಬಡಜನರಿಗೆ ಅನುಕೂಲವಾಗುವ ರೀತಿಯಲ್ಲಿ ಇದೀಗ ಕಾವೇರಿ ಆಸ್ಪತ್ರೆಯಲ್ಲಿ ಸೇವೆ ಸಿಗುತ್ತಿದೆ.
< previous
1
...
310
311
312
313
314
315
316
317
318
...
558
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!