• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‍ಪುಸ್ತಕೋದ್ಯಮ ಹೆಸರಿಗೆ ಮಾತ್ರವೇ ಉದ್ಯಮವಾಗಿದೆ: ವೀರಕಪುತ್ರ ಶ್ರೀನಿವಾಸ
ಜನಸಾಮಾನ್ಯರ ಕಣ್ಣಲ್ಲಿ ಬರಹಗಾರ ಬಡವನಾಗಿರುತ್ತಾನೆ. ಜೋಳಿಗೆ, ಜುಬ್ಬ ಧರಿಸಿರುತ್ತಾನೆ ಎಂಬ ಕಲ್ಪನೆಗಳೇ ಇವೆ. ಅವನ ಸೃಜನಶೀಲತೆಗೆ ತಕ್ಕ ಮನ್ನಣೆ, ಹಣ, ಆದಾಯವು ಸಿಗಬೇಕು. ಸಾಹಿತ್ಯ ಲೋಕದ ಹೊಸ ಪುಸ್ತಕಗಳು ಪ್ರತಿಯೊಬ್ಬ ಓದುಗನಿಗೂ ತಲುಪಬೇಕು. ಹುಡುಕಿಕೊಂಡು ಅಲೆಯುವಂತಾಗಬಾರದು. ಎಲ್ಲಾ ರೀತಿಯ ಬರಹಗಳು ಕನ್ನಡಿಗನಿಗೆ ಸಿಗಬೇಕು.
ಬೀಳುವ ಹಂತದಲ್ಲಿ ಮಲ್ಕುಂಡಿ ಸರ್ಕಾರಿ ಶಾಲೆ; ಮಕ್ಕಳಲ್ಲಿ ಭಯದ ವಾತಾವರಣ
ಬೀಳುವ ಹಂತಕ್ಕೆ ತಲುಪಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ಭಯದ ವಾತಾವರಣದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಬಂದಿದ್ದು, ದುರಸ್ತಿ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇದು ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ.
ಜಿಲ್ಲೆಯಲ್ಲಿ 31.04 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ: ಡಾ.ಪುಷ್ಪಾ ಅಮರನಾಥ್
ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಕರ್ನಾಟಕದಲ್ಲಿ 500 ಕೋಟಿ ಮಹಿಳೆಯರು ಉಚಿತ ಸಂಚಾರ ಮಾಡಿದ್ದಾರೆ. ಮಹಿಳಾ ಸಬಲೀಕರಣ ಮತ್ತು ಸಾರಿಗೆ ನಿಗಮದ ಅಭಿವೃದ್ಧಿಗೂ ಶಕ್ತಿ ಯೋಜನೆ ಸಹಕಾರಿಯಾಗಿದೆ.
ತರಕಾರಿ, ಹೂವು, ಹಣ್ಣು ವ್ಯಾಪಾರಿಗಳಿಗೆ ಕೃಷ್ಣರಾಜ ತರಕಾರಿ ಮಾರುಕಟ್ಟೆಯಲ್ಲಿ ಅವಕಾಶ
ತರಕಾರಿ ಸಂಕುಲಕ್ಕೆ ವ್ಯಾಪಾರಿಗಳನ್ನು ಸ್ಥಳಾಂತರ ಮಾಡುವುದರಿಂದ ಬಜಾರ್ ರಸ್ತೆ, ಪುರಸಭೆ ವೃತ್ತ, ಗರುಡಗಂಭದ ವೃತ್ತ ಸೇರಿದಂತೆ ಇತರ ಭಾಗಗಳಲ್ಲಿ ವ್ಯಾಪಾರ ಮಾಡುವವರಿಗೆ ಅನುಕೂಲವಾಗಲಿದ್ದು,
ರೇಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸ ಪ್ರಸಾದ್ ಹೆಸರಿಡುವಂತೆ ಒತ್ತಾಯ
ಶಾಸಕರಾಗಿದ್ದ ವಿ. ಶ್ರೀನಿವಾಸ ಪ್ರಸಾದ್ ನಂಜನಗೂಡಿನ ಅಭಿವೃದ್ಧಿಗೆ ಹೆಚ್ಚಿನ ನೆರವು
ಪೌರಕಾರ್ಮಿಕರಿಂದ ಲಲಿತ ಸಹಸ್ರನಾಮ ಪಾರಾಯಣ
ತಂಡಗಳನ್ನ ರಚಿಸಿ ಕಳೆದ 20 ದಿನಗಳಿಂದ ಮೈಸೂರಿನ ವಿವಿಧ ಬಡಾವಣೆಗಳಲ್ಲಿ ಲಲಿತಸಹಸ್ರನಾಮ ಹೇಳಿಕೊಟ್ಟು ಅಭ್ಯಾಸ ಮಾಡಿಸಿ ಶಂಕರಮಠದಲ್ಲಿ ಸಾಮೂಹಿಕವಾಗಿ ಲಲತ ಸಹಸ್ರನಾಮ ಕುಂಕುಮಾರ್ಚನೆ
ನಿಘಂಟು ಪರಾಮರ್ಶನ ಗ್ರಂಥಗಳ ಸಂರಕ್ಷಣೆ
ಮೈಸೂರು ವಿವಿಯಲ್ಲಿ 1940ರ ಸುಮಾರಿಗೆ ನಿಘಂಟು ತರುವ ಕಾರ್ಯ ಆರಂಭಗೊಂಡಿತು.
ಪ್ರತಿಭೆ ಹೊರ ತರಲು ವಿದ್ಯಾರ್ಥಿ ಸಂಘ ಸಹಕಾರಿ
ವಿದ್ಯಾರ್ಥಿಗಳಲ್ಲಿ ಓದಿನ ಜೊತೆಗೆ ಸೃಜನಶೀಲತೆಯನ್ನು ಬಳಸಿಕೊಳ್ಳುವುದು
ಎಚ್‌.ಎನ್‌. ವಿಜಯ್‌ ಜನ್ಮ ದಿನೋತ್ಸವಕ್ಕೆ ಸಕಲ ಸಿದ್ದತೆ
ಜನ್ಮ ದಿನೋತ್ಸವದ ಅಂಗವಾಗಿ ಜು. 15 ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ನೇತ್ರದಾನ ಮತ್ತು ಕಣ್ಣಿನ ತಪಾಸಣಾ ಶಿಬಿರ ಸೇರಿದಂತೆ ಗರ್ಭಿಣಿ ಮಹಿಳೆಯರಿಗೆ ಸೀಮಂತ
ರೈತರ ಮನೆ- ಮನದಲ್ಲಿ ದಾಖಲಾಗಿರುವ ಉಳುವ ಯೋಗಿಯ ನೋಡಲ್ಲಿ- ಅಂಕಣ ಬರಹಗಳು

ನಾನು ಕಳೆದ 25 ವರ್ಷಗಳಿಂದಲೂ ಕೂಡ "ಕನ್ನಡ ಪ್ರಭ "- ಪತ್ರಿಕೆಯನ್ನು ಕೊಂಡು ಓದುತ್ತೇನೆ. ಜೊತೆಗೆ ಅಲ್ಲಿ ಬರುವ ಅಪರೂಪದ ವಿಶೇಷತೆಗಳು, ಲೇಖನಗಳು, ,ಸಾಪ್ರಾಹಿಕ ಪ್ರಭ ಎಲ್ಲವನ್ನ ಕೂಡ ಸಂಗ್ರಹಿಸಿದ್ದೇನೆ

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved