ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ವೋತ್ತಮರಲ್ಲಿ ಸರ್ವೋತ್ಕೃಷ್ಟರು ಡಾ. ಅಂಬೇಡ್ಕರ್: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ಡಾ. ಅಂಬೇಡ್ಕರ್ ಬಡವರ ಬೆಳಕು, ಶೋಷಿತರ ಸಂತ, ಧಮನಿತರ ಧ್ವನಿ, ನೊಂದವರಿಗೆ ಅಸರೆ, ಅಕ್ಷರ ನೀಡಿದ ಕರುಣಾಕರ. ಇಷ್ಟೆಲ್ಲ ನೀಡಿದ ಮಹಾತ್ಮನನ್ನು ದಲಿತ ಎಂಬ ಕಾರಣಕ್ಕೆ ಉದಾಸಿನ ಭಾವ ತೋರುವುದು ಸರಿಯಲ್ಲ
ಮೈಸೂರು ವಿವಿ ವಿದ್ಯಾರ್ಥಿನಿಲಯದಲ್ಲಿ ಅಂಬೇಡ್ಕರ್ ಜಯಂತಿ
ಅಂಬೇಡ್ಕರ್ ಅವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು. ಅವರು ಕೊಟ್ಟ ಸಂವಿಧಾನಬದ್ಧ ಸೌಲಭ್ಯಗಳು ಅಸಂಖ್ಯಾತ ಜನರ ಬಾಳನ್ನು ಬೆಳಗಿವೆ
ಸಮಾನತೆ ಸಾಧಿಸಿದಾಗ ಅಂಬೇಡ್ಕರ್ ಕನಸು ನನಸಾಗಲು ಸಾಧ್ಯ: ಆರ್. ಮನೋಹರನ್
ದಶಕಗಳೇ ಕಳೆದರೂ ಮನುಷ್ಯರು ಧರ್ಮ ಮತ್ತು ಜಾತಿಯಿಂದ ಮುಕ್ತವಾಗಿಲ್ಲ. ಎಲ್ಲಾ ರೀತಿಯ ತಾರತಮ್ಯಗಳಿಂದ ದೂರಾಗಿ ಸಮಾನತೆಯನ್ನು ಸಾಧಿಸಿದಾಗ ಡಾ. ಅಂಬೇಡ್ಕರ್ ಅವರ ಕನಸು ನನಸಾಗಲು ಸಾಧ್ಯ ಎಂದ ಅವರು, ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸದ ವ್ಯಕ್ತಿಗಳು ಹಕ್ಕುಗಳಿಗಾಗಿ ಹೋರಾಡುವುದರಲ್ಲಿ ಅರ್ಥವಿಲ್ಲ
ಗರಕ್ಕೆ ನವ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ: ಪ್ರೊ.ಎನ್.ಕೆ. ಲೋಕನಾಥ್
ಬದುಕಿನುದ್ದಕ್ಕೂ ಎಲ್ಲರನ್ನೂ ಒಳಗೊಳ್ಳುವ ಚರಿತ್ರೆಯ ನಿರ್ಮಾಣದ ಹಾದಿಯನ್ನು ನಿರ್ಮಿಸಿ ಪ್ರತಿಯೊಬ್ಬ ಭಾರತೀಯನ ಬೆಳವಣಿಗೆಗೆ ಮುಕ್ತ ಅವಕಾಶವನ್ನು ಕಲ್ಪಿಸಿದ ಕೀರ್ತಿ ಡಾ. ಅಂಬೇಡ್ಕರ್ ಅವರದ್ದು.
ಮುರುಡಗಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ
ಅಂಬೇಡ್ಕರ್ ಜಯಂತಿ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಮಹಿಳೆಯರು ಕಳಸ ಹೊತ್ತು, ಕಲಾ ತಂಜಗಳ ಮೂಲಕ ಡಾ. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಿ, ಸಿಹಿ ವಿತರಿಸಲಾಯಿತು.
ಮಿಡ್ಲ್.. ಮೋದಿ ಭೇಟಿಗೆ ತಕರಾರಿಲ್ಲ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನ ಜನರಿಗೆ ತಿಳಿಸಲಿ: ಸಿದ್ದರಾಮಯ್ಯ
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದಲಾಯಿಸುತ್ತೇವೆಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಆಗ ಹೆಗಡೆ ಮೇಲೆ ಯಾವ ಕ್ರಮ ಕೈಗೊಂಡ್ರಿ? ಅವತ್ತು ಅವರು ಕೇಂದ್ರ ಸಚಿವರಾಗಿದ್ದರು. ಅವತ್ತೇ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಹೆಗಡೆ ಉತ್ತರ ಕನ್ನಡದಲ್ಲಿ ಏನು ಕೆಲಸ ಮಾಡಿರಲಿಲ್ಲ. 5 ವರ್ಷ ಮನೆಯಲ್ಲೇ ಕುಳಿತಿದ್ದ. ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದ. ಅವನು ಸೋಲುವುದು ಗೊತ್ತಿದ್ದು, ಹೀಗಾಗಿ ಅವನಿಗೆ ಟಿಕೆಟ್ ಕೊಟ್ಟಿಲ್ಲ ಅಷ್ಟೇ ಎಂದು ತಿರುಗೇಟು
ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕಲಿಕೆಗೆ ಮುಂದಾದ ವಿದ್ಯಾರ್ಥಿಗಳು - ಡ್ರಾಯಿಂಗ್, ಕ್ರಾಫ್ಟ್, ನೃತ್ಯ, ಕಂಪ್ಯೂಟರ್ ತರಬೇತಿ
ಮಕ್ಕಳ ಹಸಿವನ್ನು ನೀಗಿಸುವುದು ಪುಣ್ಯದ ಕೆಲಸ ಬೇಸಿಗೆ ರಜೆಯಲ್ಲಿಯೂ ಕೂಡ ಊಟ ನೀಡುವ ಪುಣ್ಯದ ಕೆಲಸ ಶಿಕ್ಷಕರಿಗೆ ದೊರಕಿದ್ದು, ಎಲ್ಲ ಶಿಕ್ಷಕರು ಮಕ್ಕಳಿಗೆ ವಿನೂತನ ಸೃಜನಶೀಲ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಮಕ್ಕಳನ್ನು ಪ್ರೇರೇಪಿಸಬೇಕು
ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್ 8 ವರ್ಷಗಳ ಮುನಿಸು ಶಮನ
8 ವರ್ಷಗಳ ವೈಮನಸ್ಸು ಮರೆತು ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ
ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಅನ್ನ ಹಳಸಿತ್ತು-ನಾಯಿ ಹಸಿದಿತ್ತು ಎನ್ನುವಂತಾಗಿದೆ- ಸಿಎಂ ವ್ಯಂಗ್ಯ
ಪ್ರಧಾನಿ ಮೋದಿಯವರೇ ಒಂದಲ್ಲಾ ಎರಡಲ್ಲಾ ಹತ್ತತ್ತು ವರ್ಷ ಪ್ರಧಾನಿ ಆಗಿದ್ರೂ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ವಲ್ಲಾ ಸ್ವಾಮಿ ಯಾಕೆ? ಇದು ನ್ಯಾಯನಾ ಸ್ವಾಮಿ? ನಿಮ್ಮನ್ನು ನಂಬಿದವರಿಗೆ ದ್ರೋಹ ಬಗೆದದ್ದು ಸರಿನಾ ಸ್ವಾಮಿ
< previous
1
...
321
322
323
324
325
326
327
328
329
...
414
next >
Top Stories
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ