• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂ.1 ಅಪಾಯಕಾರಿ ನಗರಿಯಾಗಿ ಮಾರ್ಪಡುತ್ತಿದೆ ಮೈಸೂರು?
ಕೃಷ್ಣರಾಜ ವೃತ್ತ, ದೇವರಾಜ ಮಾರುಕಟ್ಡೆ, ದೇವರಾಜ ಅರಸ್ ರಸ್ತೆ ಮುಂತಾದ ಜನನಿಬಿಡ ಸ್ಥಳದ ಪಕ್ಕದಲ್ಲಿಯೇ ಇರುವ ವಿನೋಬಾರಸ್ತೆಯ ಈ ಭಾಗದಲ್ಲಿ ಇರುವ ಜನಜಂಗುಳಿಯು ತಿರುಪತಿ ತಿಮ್ಮಪ್ಪನ ಸನ್ನಿಧಿಗಿಂತಲೂ ಹೆಚ್ಚಾಗಿರುತ್ತದೆ.
6 ಮತ್ತು 7 ರಂದು ಮೈಸೂರು ಸಾಹಿತ್ಯ ಸಂಭ್ರಮ
ಜು. 6 ರಂದು ಬೆಳಗ್ಗೆ 10.15ಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಈ ಸಂಭ್ರಮಕ್ಕೆ ಚಾಲನೆ ನೀಡುವರು.
ಸಮರ್ಪಕವಾಗಿ ವಿಪತ್ತು ನಿರ್ವಹಿಸಲು ಸಜ್ಜಾಗಿ: ಸಚಿವ ಕೃಷ್ಣ ಬೈರೇಗೌಡ
ಪ್ರತಿಯೊಂದು ಜೀವ ಅಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು
ಹಿರಿಯ ಪತ್ರಕರ್ತ ಎಂ.ಬಿ. ಮರಮ್‌ ಕಲ್‌ ಗೆಸನ್ಮಾನ
ಹಿರಿಯ ವಕೀಲರು ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಎಚ್.ಎನ್. ವೆಂಕಟೇಶ್ ಅವರು ಎಂ.ಬಿ. ಮರಮ್ ಕಲ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಹಾರ ಹಾಕಿ ಗೌರವಿಸಿದರು.
163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚನೆ
ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದ್ದು, ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಮುಂದಿನ 8 ತಿಂಗಳೊಳಗೆ ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ಕ್ರಮ ವಹಿಸಿದೆ
ಶಿಕ್ಷಣದ ಮಹತ್ವ ಅರಿತ ಪೋಷಕರು: ಜಿ.ಟಿ. ದೇವೇಗೌಡ
ಇಂದಿನ ಪೋಷಕರು ಆಸ್ತಿ ಮಾಡುವ ಉದ್ದೇಶ ಬಿಟ್ಟು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳುತ್ತಿದ್ದಾರೆ.
ಮೈಸೂರನಲ್ಲೂ ಓದುಗ ಬಳಗ ಸೃಷ್ಟಿ
ಮೈಸೂರು ಆಕಾಶವಾಣಿ ಎದುರಿನ ಚೆಲುವಾಂಬ ಉದ್ಯಾನವನದಲ್ಲಿ ತಿಂಗಳಿಗೆ ಒಮ್ಮೆ ಸೇರಿ ತಾವು ಇಷ್ಟಪಟ್ಟು ತಂದಂತಹ ಪುಸ್ತಕಗಳನ್ನು ಓದುತ್ತಾರೆ.
ಮಾಧ್ಯಮಗಳು ಸಮಾಜ ಮತ್ತು ಸರ್ಕಾರದ ಸೇತುವೆಯಂತೆ
ಸಮಾಜವನ್ನು ರಕ್ಷಿಸುವ ಹಾಗೂ ಸಾರ್ವಜನಿಕರನ್ನು ಜಾಗೃತಿಯನ್ನಾಗಿಸುವ ಅನೇಕ ಕೆಲಸಗಳನ್ನು ಪತ್ರಿಕೆಗಳು ಮಾಡುತ್ತಿವೆ.
ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ದೇವರಾಗುತ್ತಾರೆ: ಎಂ.ಜಿ.ಆರ್. ಅರಸ್
ವೈದ್ಯರು ದೇವರಲ್ಲ. ದೇವರ ಪ್ರತಿನಿಧಿಗಳು. ಜನರ ಆರೋಗ್ಯ ಕಾಪಾಡಿ ಆರೈಕೆ ಮಾಡುವ ಮೂಲಕ ಜೀವ ಉಳಿಸುವ ಆ ವೃತ್ತಿ ಪವಿತ್ರವಾದುದು.
ಪೌರಕಾರ್ಮಿಕರ ನೇಮಕಾತಿ ನೆಪದಲ್ಲಿ ಕೆಲವರಿಂದ ಹಣ ಸುಲಿಗೆ:ನಾರಾಯಣ
ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 252 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಇದನ್ನು ನೆಪವಾಗಿಸಿಕೊಂಡು ಕೆಲವರು ಹಣ ಸುಲಿಗೆ ಮಾಡಲು ಯತ್ನಿಸುತ್ತಿದ್ದಾರೆಂಬ ಮಾಹಿತಿ ಬಂದಿದೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 483
  • next >
Top Stories
ಯಾವ ಕ್ರಾಂತಿಯೂ ಇಲ್ಲ, ಎಲ್ಲ ಸರಿಯಾಗಿದೆ : ದಿನೇಶ್‌ ಗುಂಡೂರಾವ್‌
ಚಿನ್ನಸ್ವಾಮಿಯಲ್ಲಿ ಇನ್ನು ಐಪಿಎಲ್‌ ಪಂದ್ಯಗಳಿಲ್ಲ?
ನುಗ್ಗೆಸೊಪ್ಪಿನಿಂದ ಆಹಾರ ಉದ್ಯಮ ಆರಂಭ : ಮಾಸ್ಟರ್ ಕಿಶನ್ ತಾಯಿ ಯಶೋಗಾಥೆ
ನೂರಾರು ಶವ ಹೂತ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಶುರು - ಧರ್ಮಸ್ಥಳ ಗ್ರಾಮಕ್ಕೆ ತಂಡ
ಜಗದೀಪ್‌ ಧನಕರ್‌ ದಿಢೀರ್‌ ರಾಜೀನಾಮೆ ರಹಸ್ಯ..!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved