ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಚನ ಸಾಹಿತ್ಯ ಎಲ್ಲಾ ಭಾಷೆಗಳಿಗೂ ಅನುವಾದವಾಗಬೇಕು: ಪ್ರೊ.ಆರ್.ವಿ.ಎಸ್. ಸುಂದರಂ
111 ವರ್ಷ ಬದುಕಿದಂತಹ ನಡೆದಾಡುವ ದೇವರು ಎಂದೆನಿಸಿಕೊಂಡ ಶ್ರೀ ಶಿವಕುಮಾರ ಸ್ವಾಮಿಗಳು ಸಿದ್ದಗಂಗೆಯನ್ನು ಕರ್ಮಭೂಮಿಯನ್ನಾಗಿ ತಪೋಭೂಮಿಯನ್ನಾಗಿ ಮಾಡಿಕೊಂಡಿದ್ದರು. ಶ್ರೀಗಳು ಪರರ ಒಳಿತನ್ನು ಬಯಸಿದವರು 10,000 ಮಕ್ಕಳಿಗೆ ಸಿದ್ದಗಂಗೆಯಲ್ಲಿ ವಿದ್ಯಾಭ್ಯಾಸವನ್ನು ವಸತಿಯ ಜೊತೆಗೆ ಯಾವುದೇ ಶುಲ್ಕವಿಲ್ಲದೆ ನೀಡಿದವರು. ನಾವು ಇಂಥವರ ನಡುವೆ ಬದುಕಿದ್ದೆವು ಎನ್ನುವುದು ನಮ್ಮ ಪುಣ್ಯ. ಬಸವಣ್ಣನವರ ಫೋಟೋ ಜೊತೆಗೆ ಶ್ರೀಗಳ ಭಾವಚಿತ್ರವನ್ನು ಕೂಡ ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತೇವೆ ಎಂದರೆ ಅಂತಹ ಮಹಾನ್ ವ್ಯಕ್ತಿಯ ನಡುವೆ ಬದುಕಿದ್ದ ನಾವು ಅವರ ಅಂಶಗಳನ್ನು ಕೆಲವೊಂದಾದರೂ ರೂಢಿಸಿಕೊಳ್ಳಬೇಕು
1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು
ವೈಯಕ್ತಿಕ ಬದುಕು ಬದಿಗಿಟ್ಟು ಸಮಾಜಕ್ಕಾಗಿ ಬದುಕುತ್ತಿರುವ ಪೊಲೀಸರು: ಶಿವರಾಜು
ಶಿಸ್ತು ಸಂಯಮ, ಸಮಯ ಪಾಲನೆಯು ಪೊಲೀಸ್ ಇಲಾಖೆಯ ಬೆನ್ನೆಲುಬು. ಇದರ ಪಾಲನೆಯಿಂದ ವೈಯಕ್ತಿಕ ಬೆಳವಣಿಗೆಯೂ ಆಗುತ್ತದೆ. ನಿವೃತ್ತ ಅಧಿಕಾರಿಗಳ ಕಲ್ಯಾಣಕ್ಕಾಗಿ ಪೊಲೀಸ್ ಧ್ವಜ ಮಾರಾಟ ಮಾಡುತ್ತಿದ್ದು, ಕರ್ತವ್ಯ ನಿರತರು ಹೆಚ್ಚಿನ ಧ್ವಜ ಮಾರಾಟ ಮಾಡಿ
ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸಿ: ಡಾ. ಹರೀಶ್ ಸಲಹೆ
ರಾಸುಗಳಲ್ಲಿ ಕಾಣಿಸಿಕೊಳ್ಳುವ ಕಾಲುಬಾಯಿ ಜ್ವರವು ಸಾಂಕ್ರಾಮಿಕ ರೋಗ. ಹಸು, ಎಮ್ಮೆ, ಪ್ರಾಣಿಗಳಲ್ಲಿ ವೈರಾಣುಗಳಿಂದ ಈ ರೋಗ ಕಾಣಿಸಿಕೊಳ್ಳುತ್ತಿದೆ. ರೋಗವು ಅತಿ ಬೇಗನೆ ರೋಗಗ್ರಸ್ತ ರಾಸುವಿನಿಂದ ಇನ್ನೊಂದು ರಾಸುವಿಗೆ ನೇರ ಸಂಪರ್ಕ, ಗಾಳಿ, ನೀರು, ಆಹಾರದ ಮೂಲಕ ಹರಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯಿಲ್ಲ ಹೀಗಾಗಿ ಲಸಿಕೆ ಹಾಕಿಸುವ ಮೂಲಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು
ಎಂಎಲ್ಎಗೂ ಮೊದಲೇ ಎಂಪಿಯಾಗಲು ಯತ್ನಿಸಿದ್ದ ಸಿದ್ದರಾಮಯ್ಯ
9 ಬಾರಿ ಶಾಸಕ, ತಲಾ ಎರಡು ಬಾರಿ ಸಿಎಂ, ಡಿಸಿಎಂ, ವಿಪಕ್ಷ ನಾಯಕ:ನಂತರ 1983 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಲೋಕದಳ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ತಕ್ಕಡಿ ಗುರುತಿನಿಂದ ವಿಧಾನಸಭೆಗೆ ಪ್ರಥಮ ಬಾರಿ ಆಯ್ಕೆ. ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾಪಕ್ಷ ಸರ್ಕಾರ ಅಸ್ತಿತ್ವಕ್ಕೆ. ಕನ್ನಡ ಕಾವಲು ಸಮಿತಿ ಅಧ್ಯಕ್ಷ ಸ್ಥಾನ, ನಂತರ ರೇಷ್ಮೆ ಮಂತ್ರಿ. 1985 ರಲ್ಲಿ ಜನತಾಪಕ್ಷದ ಟಿಕೆಟ್ ಮೇಲೆ ಎರಡನೇ ಬಾರಿ ವಿಧಾನಸಭೆಗೆ. ಹೆಗಡೆ ಸಂಪುಟದಲ್ಲಿ ಪಶುಸಂಗೋಪನಾ ಮಂತ್ರಿ. ಹೆಗಡೆ ರಾಜೀನಾಮೆ ನಂತರ ಎಸ್.ಆರ್. ಬೊಮ್ಮಾಯಿ ಸಂಪುಟದಲ್ಲಿ ಸಾರಿಗೆ ಮಂತ್ರಿ
ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಸಿದ್ದರಾಮಯ್ಯ
ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು
ಕಾಂಗ್ರೆಸ್ ಕಿತ್ತೊಗೆಯುವವರೆಗೂ ಮೈತ್ರಿ ಅಬಾಧಿತ
ದೇಶದ ಉದ್ದಾರ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದ ಉಳಿವಿಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಬೇಕು, ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನವರು ಮಂಕು ಬೂದಿ ಎರಚುವ ಕೆಲಸ ಮಾಡಲಿದ್ದು, ಇದಕ್ಕೆ ಯಾರು ಸೊಪ್ಪು ಹಾಕಬಾರದು
ಮನುಷ್ಯತ್ವದಿಂದ ದೇವರಾದ ಶಿವಕುಮಾರ ಶ್ರೀಗಳು: ಸಾಹಿತಿ ಬನ್ನೂರು ಕೆ. ರಾಜು
ವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಬುದ್ಧ, ಬಸವ, ಯೇಸು, ಗಾಂಧಿ, ಅಂಬೇಡ್ಕರ್ ಸೇರಿದಂತೆ ಜಗತ್ತಿನ ನೂರಾರು ಚಿಂತಕರ, ದಾರ್ಶನಿಕರ, ಮಹಾತ್ಮರ, ಮಹನೀಯರ ತತ್ವ್ಞಾದರ್ಶಗಳ ಒಟ್ಟು ಮೊತ್ತದಂತಿದ್ದರು
ಮೋದಿಯೊಡನೆ ಅವಿನಾಭಾವ ಸಂಬಂಧ ಎಂದು ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ
ವರುಣ ನನ್ನ ಪಾಲಿಗೆ ಅದೃಷ್ಟ ಕ್ಷೇತ್ರ, 2013ರಲ್ಲಿ 30 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ ಮೊದಲ ಬಾರಿಗೆ ಮುಖ್ಯಮಂತ್ರಿಯಾದೆ 2023ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲೇ ಬೇಕೆಂದು ತೀರ್ಮಾನಿಸಿ ಬೆಂಗಳೂರಿನಿಂದ ವಿ. ಸೋಮಣ್ಣ ಅವರನ್ನು ಕರೆಸಿ ನಿಲ್ಲಿಸಿ ತಂತ್ರ ರೂಪಿಸಿದ್ದರು. ಸೋಮಣ್ಣ ಎಷ್ಟೇ ದುಡ್ಡು ಖರ್ಚು ಮಾಡಿದರೂ ಸಹ ನೀವು ಅದನ್ನು ತೊಡದು ಹಾಕಿ 48 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ, ನಿಮ್ಮೆಲ್ಲರ ಋಣ ನನ್ನ ಮೇಲಿದೆ ಎಂ
ಚುನಾವಣಾ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ
ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಎಂತಹುದೇ ಸಂದರ್ಭವನ್ನು ಪರಿಹರಿಸುವ ಜವಾಬ್ದಾರಿ ಹೊಂದಿರುತ್ತಾರೆ. ತಾಂತ್ರಿಕವಾಗಿ ಮತ್ತು ಸಹಜವಾಗಿ ಉದ್ಘವವಾಗುವಂತಹ ಸಮಸ್ಯೆಗಳ ಆಳ ಮತ್ತು ಗಂಭೀರತೆಯನ್ನು ಅರಿತು ಕರ್ತವ್ಯ ನಿರ್ವಹಿಸಿರಿ. ನಿಮ್ಮ ಕರ್ತವ್ಯ ನಿರ್ವಹಣೆ ಮತದಾರರಲ್ಲಿ ನಂಬಿಕೆ ಮತ್ತು ಉತ್ಸಾಹವನ್ನು ತುಂಬುವಂತಿರಲಿ
< previous
1
...
328
329
330
331
332
333
334
335
336
...
414
next >
Top Stories
ಅಕ್ರಮ ವಲಸಿಗರ ಬಗ್ಗೆ ಬಿಜೆಪಿ ರೆಬೆಲ್ಸ್ ವಾರ್ ರೂಂಗೆ 900+ ದೂರು!
ಕನ್ನಡದ ಕೃತಿಗಳ ಭಾಷಾಂತರಕ್ಕೆ ಸಹಕಾರ: ಸಿಎಂ ಸಿದ್ದರಾಮಯ್ಯ
ಸಾಹಿತ್ಯ ಸಮ್ಮೇಳನಗಳು ಕನ್ನಡದ ಅಭಿವೃದ್ಧಿಗೆ ಪ್ರೇರಕವಾಗಲಿ : ಮೊಯ್ಲಿ
ಪ್ಯಾರಾ ಮೆಡಿಕಲ್ ಬೋರ್ಡಲ್ಲಿ ಮಾರ್ಕ್ಸ್ ಕಾರ್ಡ್ ಟೆಂಡರ್ ಅಕ್ರಮ : ಛಲವಾದಿ
ಹಿತ್ತಲಿನಲ್ಲಿ ಗಾಂಜಾ ಬೆಳೆದ ಕೇಸ್ ರದ್ದು ಪಡಿಸಿ ಹೈಕೋರ್ಟ್ ಆದೇಶ