ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದರ್ಶನ್ ಗೆ ಬಾತುಕೋಳಿ ಸಾಕಿದ ಪ್ರಕರಣದಲ್ಲಿ ಮತ್ತೊಂದು ಸಂಕಟ
ದರ್ಶನ್ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಎಫ್.ಐ.ಆರ್ ದಾಖಲಾಗಿ ಐದು ನೋಟಿಸ್ ನೀಡಿದರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿಸಿಯೂ ಇರಲಿಲ್ಲ.
ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪಿಗೆ ತಲೆಬಾಗಲೇಬೇಕು: ಮಾಜಿ ಶಾಸಕ ಎಂ.ಕೆ.ಸೋಮಶೇಖರ್
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರ ಸೋಲು ತುಂಬಾ ನೋವನ್ನುಂಟು ಮಾಡಿದೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಜನ ವಿರೋಧಿ ನೀತಿಯನ್ನು ಪ್ರತಿನಿತ್ಯವೂ ಜನರಿಗೆ ತಿಳಿಸುವ ಕೆಲಸವನ್ನು ಲಕ್ಷ್ಮಣ್ ಪ್ರಾಮಾಣಿಕವಾಗಿ ಮಾಡಿದ್ದರು.
ಯಾರ ಕೈವಾಡವಿದೆ ಎಂಬ ಬಗ್ಗೆ ಸಮಗ್ರ ತನಿಖೆ ಅಗತ್ಯ: ಸರ್ಕಾರಕ್ಕೆ ಉಮೇಶ್ ಒತ್ತಾಯ
ಕಾಮುಕನಿಂದ ಪ.ಪಂಗಡದ ಕುಟುಂಬಕ್ಕೆ ತೀವ್ರ ಅನ್ಯಾಯವಾದರೂ ಈ ಬಗ್ಗೆ ಕ್ರಮ ಕೈಗೊಳ್ಳದೆ ಕೇಸು ಮುಚ್ಚಿ ಹಾಕುವ ಮುನ್ನಾರ ನಡೆದಿತ್ತು, ಆದರೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರು ಸಕಾಲದಲ್ಲಿ ಮಧ್ಯ ಪ್ರವೇಶ ಮಾಡಿದ್ದರಿಂದ ನೊಂದ ಕುಟುಂಬಕ್ಕೆ ನ್ಯಾಯ ದೊರೆತು,
ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕ ಹರೀಶ್ ಗೌಡ ಅಸಮಾಧಾನ
ಈ ನಡುವೆ ನಗರವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಸೂಚಿಸಿರುವ ರಸ್ತೆಗಳಲ್ಲಿ ರೋಡ್ ಕ್ಲಿಯರೆನ್ಸ್ ಕಾಮಗಾರಿ ಬಾಕಿ ಇರುವ ರಸ್ತೆಗಳನ್ನು ಗುರುತಿಸಿ ಕೂಡಲೇ ಕಾಮಗಾರಿ ನಡೆಸಿ ನಗರೋತ್ಥಾನ ಯೋಜನೆಯ ಕಾಮಗಾರಿ ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಬೇಕೆಂದು ನಗರಸಭೆ ಎಂಜಿನಿಯರ್ ಶಮಂತ್ ಅವರ ಶಾಸಕ ಹರೀಶ್ ಗೌಡ ಸೂಚಿಸಿದರು.
ನಂಜನಗೂಡಿನಲ್ಲಿ ಮುಸ್ಲಿಂ ಬಾಂಧವರಿಂದ ಬಕ್ರೀದ್ ಹಬ್ಬ
ಈ ಹಬ್ಬದಲ್ಲಿ ಬಡವ-ಬಲ್ಲಿದ ಎಂಬ ಬೇಧ- ಭಾವ ಸಲ್ಲದು, ಅಂತೆಯೇ ತ್ಯಾಗ, ಭಕ್ತಿ, ಸ್ನೇಹ, ಪ್ರೀತಿ, ಬಾಂಧವ್ಯ ಹಾಗೂ ಐಕ್ಯತೆಯ ಸಂಕೇತವಾಗಿ ಉಳ್ಳವರು ಬಡವರಿಗೆ ಹಾಗೂ ವೃದ್ಧರೊಂದಿಗೆ, ಹಂಚಿ ತಿನ್ನುವುದರ ಸಂಕೇತವಾಗಿದೆ.
ತೈಲ ಬೆಲೆ: ಬೇರೆ ರಾಜ್ಯಗಳಿಗಿಂತಲೂ ಕರ್ನಾಟಕದ್ದೇ ಕಡಿಮೆ: ಸುಬ್ರಮಣ್ಯ
ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋಟಿ ಜಿಎಸ್ಟಿ ತೆರಿಗೆ ವಂಚನೆಯಾಯಿತು. 17 ಸಾವಿರ ಕೋಟಿ ರು. ಬರ ಪರಿಹಾರ ಹೇಳಿದರೆ ಕೇವಲ 13 ಸಾವಿರ ಕೋಟಿ ರು. ಮಾತ್ರ ನೀಡಿದ್ದಾರೆ. ಅದೂ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದೆ.
ಟೆನ್ನಿಸ್ : ಸಿಂಗಲ್ಸ್, ಡಬಲ್ಸ್ ನಲ್ಲಿ ಪದ್ಮಪ್ರಿಯಾ ಚಾಂಪಿಯನ್
ಈ ಪಂದ್ಯಾವಳಿಯಲ್ಲಿ ಗೆಲುವಿನಿಂದ ಪದ್ಮಾಪ್ರಿಯಾ ಅಖಿಲ ಭಾರತ ಮಟ್ಟದಲ್ಲಿ 12 ವರ್ಷದೊಳಗಿನ ಟೆನ್ನಿಸ್ ಆಟಗಾರರ ವಿಭಾಗದಲ್ಲಿ 3ನೇ ರ್ಯಾಂಕ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಖಾಕಿ ದರ್ಪಕ್ಕೆ ಹೆದರಿದ ಮಹಿಳೆ: ಠಾಣೆಯಲ್ಲೇ ಆತ್ಮಹತ್ಯೆ ಯತ್ನ
ಸ್ಥಳದಲ್ಲೇ ಇದ್ದ ಪೊಲೀಸರು ತಡೆದು ನಂತರ ಇಬ್ಬರನ್ನೂ ಠಾಣೆಗೆ ಕರೆಸಿಕೊಂಡಾಗ ಎರಡೂ ಕುಟುಂಬಗಳು ಭಾನುವಾರ ಆಗಮಿಸಿವೆ. ಠಾಣೆಯಲ್ಲಿ ನ್ಯಾಯ ಪಂಚಾಯ್ತಿ ಮಾಡುವಾಗ ಪೊಲೀಸ್ ಸಿಬ್ಬಂದಿ ಸುಬ್ರಹ್ಮಣ್ಯ, ಅಕ್ರಂ ಇವರು ನಾವು ಹೇಳಿದ ರೀತಿಯಲ್ಲಿ ಮುಚ್ಚಳಿಕೆ ಪತ್ರ ಬರೆದು ಕೊಡು ಎಂದು ಧಮ್ಕಿ ಹಾಕಿದ್ದಾರೆ.
ನಾಡಿನ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಹಿರಿದು: ನೂತನ ಸಂಸದ ಯದುವೀರ್ ಒಡೆಯರ್
ಲಕ್ಷ್ಮಮ್ಮಣ್ಣಿ ಮತ್ತು ವಾಣಿವಿಲಾಸ ಸನ್ನಿಧಾನ ಅವರು ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಈಗ ನಾವು ಕೋವಿಡ್ಎಂದು ಹೇಳುತ್ತೇವೆ. ಆಗಲೇ ಮಲೇರಿಯಾ, ಕಾಲರಾಕ್ಕೆ ಔಷಧ ನೀಡಿದ್ದು, ಆಸ್ಪತ್ರೆಗಳನ್ನು ನಿರ್ಮಿಸಿದ್ದು ಮೈಸೂರು ರಾಜವಂಶದ ಮಹಿಳೆಯರು.
ಕೆ.ಆರ್. ನಗರ ತಾಲೂಕಿನಾದ್ಯಂತ ಸಂಭ್ರಮದ ಬಕ್ರೀದ್ ಆಚರಣೆ
ಬಕ್ರೀದ್ ಹಬ್ಬದ ವಿಶೇಷತೆಯ ಬಗ್ಗೆ ಮುಸ್ಲಿಂ ಬಾಂಧವರಿಗೆ ಅರಿವು ಮೂಡಿಸುವುದರ ಜತೆಗೆ ರಾಜ್ಯದ ಮತ್ತು ದೇಶದ ಜನತೆ ಸಹಬಾಳ್ವೆ ಸಮೃದ್ಧಿ ಹಾಗೂ ಅ ಅಲ್ಲಾ ಹಿಂದೂ-ಮುಸ್ಲಿಂ ಎಂಬ ಬೇಧ- ಭಾವವಿಲ್ಲದೇ ಒಂದಾಗಿ ಹೋಗುವಂತಾಗಲಿ.
< previous
1
...
339
340
341
342
343
344
345
346
347
...
482
next >
Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್ ಮೀಟರ್ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?