• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ಯದ ಪರಿಸ್ಥಿತಿಯಲ್ಲಿ ನಷ್ಟದಲ್ಲಿದೆ ಮೈಸೂರು ಜಿಲ್ಲಾ ಹಾಲು ಒಕ್ಕೂಟ: ಎ.ಟಿ.ಸೋಮಶೇಖರ್
ಮೈಸೂರು ಜಿಲ್ಲಾ ಹಾಲು ಒಕ್ಕೂಟದಲ್ಲಿ ದಿನ ನಿತ್ಯ 9 ಲಕ್ಷ ಲೀಟರ್ ಹಾಲನ್ನು ಉತ್ಪಾದಕರಿಂದ ಖರೀದಿಸಲಾಗುತ್ತಿದೆ, ಆದರೆ 4 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಮಾಡಲಾಗುತ್ತಿದೆ, ಉಳಿದ 4 ರಿಂದ 5 ಲಕ್ಷ ಲೀಟರ್ ಹಾಲನ್ನು ಪೌಡರ್ ಮಾಡಿ ಶೇಖರ್ ಮಾಡಲಾಗಿದೆ. ಹಾಲಿನ ಪೌಡರ್ ಮಾಡಲು ರು. 300 ರಿಂದ 350 ವೆಚ್ಷವಾಗುತ್ತಿದ್ದು, ಮಾರುಕಟ್ಟೆ ದರ ರು. 200 ರಿಂದ 250 ಇದ್ದು, ಹಾಲಿನ ಪೌಡರ್ ಕೇಳುವವರೆ ಇಲ್ಲದಂತೆ ಆಗಿದೆ.
ಮೈಸೂರು ದಸರಾ ಗಜಪಡೆಯ ಎರಡನೇ ತಂಡ ಇಂದು ಕಾಡಿನಿಂದ ನಾಡಿಗೆ :ಈ ಬಾರಿ 14 ಆನೆಗಳು ಆಯ್ಕೆ
ಈ ಬಾರಿಯ ದಸರೆಗೆ 14 ಆನೆಗಳು ಆಯ್ಕೆ ಮಾಡಲಾಗಿದ್ದು, ಮೊದಲ ತಂಡದಲ್ಲಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ ಮತ್ತು ಲಕ್ಷ್ಮಿ ಆನೆಗಳು ಈಗಾಗಲೇ ಮೈಸೂರು ಅರಮನೆ ಪ್ರವೇಶಿಸಿ ಪ್ರತಿದಿನ ತಾಲೀಮು ನಡೆಸುತ್ತಿವೆ.
ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಿ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಉತ್ತಮ ಪರಿಕಲ್ಪನೆಯಾಗಿದೆ.
ಕೃಷಿ ಪಂಪ್ ಸೆಟ್‌ಗಳಿಗೆ ರೈತರ ಆಧಾರ್ ಲಿಂಕ್ ಮಾಡಿಸುವುದನ್ನು ವಿರೋಧಿಸಿ ಪ್ರತಿಭಟನೆ
ರೈತರ ಕೃಷಿ ಪಂಪ್ ಸೆಟ್ ಗಳ ಆರ್.ಆರ್ ನಂಬರ್ ಗೆ ಆಧಾರ್ ಲಿಂಕ್ ಮಾಡಿ ಖಾಸಗೀಕರಣ ಮಾಡಿ ಶುಲ್ಕ ವಿಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಹುನ್ನಾರ ನಡೆಸಿವೆ. ಕೃಷಿಗೆ ಮೂಲವಾದ ವಿದ್ಯುತ್ ಹಾಗೂ ಟ್ರಾನ್ಸ್ ಫಾರ್ಮರ್, ವಿದ್ಯುತ್ ಕಂಬ ಮತ್ತು ತಂತಿಯನ್ನು ಇಲಾಖೆಯ ವೆಚ್ಚದಿಂದ ನಿರ್ಮಿಸಿ ಇದಕ್ಕೆ ರೈತರ ವಂತಿಕೆಯಾಗಿ 17 ರಿಂದ 23 ಸಾವಿರದವರೆಗೆ ಪಡೆಯಲಾಗುತ್ತಿತ್ತು.
ದಸರಾ ಅದ್ಧೂರಿ ಆಚರಣೆಗೆ ಉಪ ಸಮಿತಿಗಳು ಉತ್ತಮ ಸಿದ್ಧತೆ ನಡೆಸಿ ಯಶಸ್ವಿಗೊಳಿಸಿ: ಡಾ.ಎಚ್.ಸಿ.ಮಹದೇವಪ್ಪ
ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಸ್ತಬ್ಧಚಿತ್ರಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತೆ ಇರಬೇಕು. ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ತಚಿತ್ರ ತಯಾರಿಕೆಗೆ ಮಾಡಬೇಕು.
ವಾಲಿಬಾಲ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಸರ್ಕಾರಿ ಶಾಲೆಯ ಮಕ್ಕಳು
ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕಾವೇರಿ ಶಾಲೆಯ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಲ್ಲೆಯ 18ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿದ ಕುಕ್ಕರಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಫೈನಲ್‌ನಲ್ಲಿ ಎದುರಾಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲ: ಆಕ್ರೋಶ
ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.
ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕೈ ಜೋಡಿಸಿ: ಎಲ್.ಆರ್.ಮಹದೇವಸ್ವಾಮಿ
ಪ್ರಧಾನಿಗಳು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ದೇಶದ ಮೂಲೆ ಮೂಲೆಯಲ್ಲಿ ಬಿಜೆಪಿಗೆ ಹೆಚ್ಚು ಮಂದಿ ಸದಸ್ಯತ್ವ ಪಡೆಯುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಜನಪರ ಮತ್ತು ರೈತ ಪರ ಕಾರ್ಯಕ್ರಮಗಳು ಕಾರಣ. ಕೇಂದ್ರದ ಯೋಜನೆಗಳು ಗ್ರಾಮೀಣ ಪ್ರದೇಶವನ್ನೂ ತಲುಪುತ್ತಿದೆ.
ಸುತ್ತೂರಿನ ಜೆಎಸ್ಎಸ್ ಪ್ರೌಢಶಾಲೆಗೆ ಕ್ರೀಡಾ ಸಮಗ್ರ ಪ್ರಶಸ್ತಿ
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಕ್ರೀಡಾಪಟುಗಳು ಆಟ-ಮೇಲಾಟಗಳಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ವಿಜಯ್ ಕುಮಾರ್ ನಾಗನಾಳ
ಸಂಶೋಧನೆಗಳಿಂದಾಗಿ ಶಿಕ್ಷಣ ಎಂಬುದು ಪ್ರಯೋಗ ಶಾಲೆಯಾಗಿ ಮಾರ್ಪಟ್ಟಿರುವುದು ವಿಪರ್ಯಾಸ. ಭೌತಿಕ ಅಭಿವೃದ್ಧಿಗೆ ಹಿಂದಿನ ಶಿಕ್ಷಣ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವ ಕಾರಣ ಮೌಲಿಕ ಜೀವನ ಅವನತಿಯ ದಾರಿ ಹಿಡಿಯುತ್ತಿದೆ. ಇಂದಿನ ಶಿಕ್ಷಣದಲ್ಲಿ ಹಣ ಗಳಿಕೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದರಿಂದ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿದ್ದು, ಜನ್ಮಕೊಟ್ಟ ತಂದೆ ತಾಯಿಯನ್ನು ಕೂಡ ಅವಗಣನೆಗೆ ಒಳಗಾಗುತ್ತಿದ್ದಾರೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 558
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved