• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರು ಪ್ರಜಾಸತ್ತಾತ್ಮಕ ಚಳವಳಿ ರೂಪಿಸಲಿ
ಸಂವಿಧಾನ, ಮನುಸ್ಮೃತಿ ಸಂಘರ್ಷದ ನಡುವೆಯೇ ಶೋಷಿತರು, ದಮನಿತರು, ಅಲ್ಪಸಂಖ್ಯಾತರು ಸೇರಿ ಪ್ರಜಾಸತ್ತಾತ್ಮಕ ಚಳವಳಿ ರೂಪಿಸಬೇಕು ಎಂದು ಸಾಮಾಜಿಕ ಚಿಂತಕ ಶಿವಸುಂದರ್‌ ಕರೆ ನೀಡಿದರು.
ಸಂಗೀತದಿಂದ ಮನೋಲ್ಲಾಸ: ನಾಗರಾಜ ವಿ. ಭೈರಿ
ಸಂಗೀತದಿಂದ ಮನೋಲ್ಲಾಸ ಉಂಟಾಗುತ್ತದೆ ಎಂದು ಅಲೆಯನ್ಸ್‌ ಕ್ಲಬ್‌ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜ ವಿ. ಭೈರಿ ಹೇಳಿದರು.
ಪುಸ್ತಕವು ಮನಃಶಾಂತಿಯನ್ನು ತಂದುಕೊಡುವ ಏಕೈಕ ಅಸ್ತ್ರ
ಓದುವ ಹವ್ಯಾಸ, ಸಾಹಿತ್ಯದ ಅಭಿರುಚಿಯಿಂದ ಜೀವನ ಸಂತೋಷದಾಯಕವಾಗಿರುವುದು. ನೆಮ್ಮದಿಯ ಬದುಕನ್ನು ಪುಸ್ತಕಗಳ ಸಾಂಗತ್ಯದಲ್ಲಿ ಕಾಣಬಹುದು. ಪುಸ್ತಕವು ಮನಃಶಾಂತಿಯನ್ನು ತಂದುಕೊಡುವ ಏಕೈಕ ಅಸ್ತ್ರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ತಿಳಿಸಿದರು.
ಚಾಮುಂಡಿ ಬೆಟ್ಟದ ಮೆಟ್ಟಿಲೇರಿ ನಂದಿನಿ ಉತ್ಪನ್ನ ಅರಿವು
‘ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ’ ‘ನಂದಿನಿ ಹಾಲು ಕೇಳಿ ಪಡೆಯಿರಿ’ ಎಂಬಿತ್ಯಾದಿ ಘೋಷಣೆಗಳೊಂದಿಗೆ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಚಾಮುಂಡಿ ಬೆಟ್ಟದ ಮೆಟ್ಟಿಲೇರಿ ಅರಿವು ಮೂಡಿಸುವ ಮೂಲಕ ಗಮನ ಸೆಳೆದರು.
ಕೇಂದ್ರದಲ್ಲಿ ಮತ್ತೊಮ್ಮೆ ಬದಲಾವಣೆ ತರಲು ಹೋರಾಟ ಅಗತ್ಯ
ಸಮಾಜವಾದಿಗಳು ಇಂದಿನ ರಾಜಕಾರಣವನ್ನು ಪರ್ಯಾಯ ರೀತಿಯಲ್ಲಿ ನೋಡಿ, ಕೇಂದ್ರದಲ್ಲಿ ಮತ್ತೊಮ್ಮೆ ಬದಲಾವಣೆ ತರುವವರೆಗೆ ಹೋರಾಟ ನಡೆಸುವ ಅಗತ್ಯ ಇದೆ ಎಂದು ಚಿಂತಕ ಪ್ರೊ. ಮುಜಾಫರ್ ಅಸಾದಿ ತಿಳಿಸಿದರು.
ಹೈನುಗಾರಿಕೆಯಿಂದ ಗ್ರಾಮೀಣರ ಆರ್ಥಿಕಾಭಿವೃದ್ಧಿ
ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಗ್ರಾಮಾಂತರ ಪ್ರದೇಶದ ಜನರ ಆರ್ಥಿಕಾಭಿವೃದ್ಧಿ ಆಗುವುದರ ಜೊತೆಗೆ ಆರೋಗ್ಯವೂ ಸುಧಾರಿಸಲಿದೆ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.
ಮೈಸೂರು ಮೃಗಾಲಯವನ್ನು ವಿಶ್ವ ಮಟ್ಟದ ಪ್ರವಾಸಿ ತಾಣ ಮಾಡಲು ಕ್ರಮ: ಈಶ್ವರ್ ಖಂಡ್ರೆ
ಮೈಸೂರು ಮೃಗಾಲಯದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಜಿರಾಫೆಗೆ ಮರಿಗೆ ದಕ್ಷ ಎಂದು ನಾಮಕರಣ ಮಾಡಿದರು. ಬಳಿಕ ಮೈಸೂರು ಮೃಗಾಲಯದಲ್ಲಿ ನೂತನವಾಗಿ ಜಾರಿಗೆ ತಂದಿರುವ ವಾಟ್ಸಪ್ ಮೂಲಕ ಟಿಕೆಟ್ ಖರೀದಿಗೆ ಹಾಗೂ ಪ್ರಾಣಿಗಳ ಚಿಕಿತ್ಸೆಗಾಗಿ ವನ್ಯಜೀವಿ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದರು.
ಮುಖ್ಯಮಂತ್ರಿಗಳಿಂದ ಇಬ್ಬರಿಗೆ ಸಿರಿ ಸಂವರ್ಧನ ಪ್ರಶಸ್ತಿ ಪ್ರದಾನ
ಬಿಳಿಗಿರಿರಂಗನ ಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ರಾಮೇಗೌಡ ಅವರು, ತಮಗೆ ಸೇರಿದ ಒಂದೂವರೆ ಎಕರೆ ಜಮೀನಿಲ್ಲಿ ವಿವಿಧ ಜಾತಿಯ ಪಾರಂಪರಿಕ ಸಸ್ಯಗಳ ನರ್ಸರಿಯನ್ನು ಹುಟ್ಟುಹಾಕಿದ್ದಾರೆ. ಅಪಾಯದ ಹಂಚಿನಲ್ಲಿರುವ, ಅಪರೂಪದ ಅನೇಕಾನೇಕ ಸಸ್ಯಗಳನು ಬೆಳೆಸಿದ್ದಾರೆ.
ಕಾಡು ಬೆಳೆಸಲು ಸರ್ಕಾರದಿಂದ ಗಂಭೀರ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ
ಈಗ ಜನಸಂಖ್ಯೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಕಾಡೂ ಬೆಳೆಯಬೇಕು. ಪ್ರಕೃತಿಯಲ್ಲಿ ಸಮತೋಲನ ಇರಬೇಕು. ಆಗಮಾತ್ರ ಬದುಕಲು ಸಾಧ್ಯ. ಮರ ಗಿಡ ಕಡಿಮೆ ಆಗಿರುವುದರಿಂದ ಮಳೆ ಕಡಿಮೆಯಾಗಿ, ಉಷ್ಣತೆ ಹೆಚ್ಚಾಗಿದೆ.ಇದಕ್ಕೆ ಗಿಡ, ಮರ ಇಲ್ಲದಿರುವುದೇ ಕಾರಣ. ಕರ್ನಾಟಕದಲ್ಲಿ ಈ ಬಾರಿ 47 ರಿಂದ 48 ರಷ್ಟು ಉಷ್ಣತೆ ಇತ್ತು. ಯಾವ ಸಂದರ್ಭದಲ್ಲಿಯೂ ಇಷ್ಟು ಹೆಚ್ಚಿರಲಿಲ್ಲ.
ನಾಯಕತ್ವದ ಗುಣ ಬೆಳೆಸಬಲ್ಲ ಎನ್ಸಿಸಿ: ಮುಖ್ಯಶಿಕ್ಷಕ ಮ.ಗು.ಬಸವಣ್ಣ
ಶಿಸ್ತು, ಸಮಯ ನಿರ್ವಹಣೆ, ಸೇವಾ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸ್ಪರ್ಧಾತ್ಮಕ ಮನೋಭಾವ ಇವೇ ಮೊದಲಾದ ಗುಣಗಳನ್ನು ಎನ್.ಸಿಸಿ ತರಬೇತಿಯಿಂದ ಕಲಿಯಲು ಸಾಧ್ಯ. ಎನ್.ಸಿಸಿ ಕೆಡೆಟ್ಗಳಿಗೆ ಉತ್ತಮ ತರಬೇತಿ ನೀಡಿ ಅವರ ಭವಿಷ್ಯವನ್ನು ರೂಪಿಸುವ ಕೆಲಸವನ್ನು ಮ.ಗು. ಬಸವಣ್ಣ ಅವರು ಉತ್ತಮವಾಗಿ ನಿರ್ವಹಿಸಿದ್ದಾರೆ.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 481
  • next >
Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved